05/05/2026 :: ಅಡಿಕೆ ಮಾರುಕಟ್ಟೆ ದರ…!!!

"Agriculture is our CULTURE"

Click Here Join WhatsApp Group

ಅಡಿಕೆ ಮಾರುಕಟ್ಟೆಯ ದರ 05/05/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 05/05/26 ಕೋಕಾ 27000
ಬಂಟ್ವಾಳ 04/05/26 ಹಳೆಯ ವೆರೈಟಿ 55000
ಬಂಟ್ವಾಳ 05/05/26 ಹೊಸ ವೆರೈಟಿ 47000
ಬೆಳ್ತಂಗಡಿ 05/05/26 ಕೋಕಾ 26000
ಬೆಳ್ತಂಗಡಿ 21/04/26 ಹಳೆಯ ವೆರೈಟಿ 55000
ಬೆಳ್ತಂಗಡಿ 05/05/26 ಹೊಸ ವೆರೈಟಿ 47500
ಬೆಳ್ತಂಗಡಿ 17/04/26 ಇತರೆ 37000
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  02/05/26 ಕೆಂಪು ಗೋಟು 31910
ಚಿತ್ರದುರ್ಗ  02/05/26 ಎಪಿ 55129
ಚಿತ್ರದುರ್ಗ  02/05/26 ರಾಶಿ 54669
ಚಿತ್ರದುರ್ಗ  02/05/26 ಬೆಟ್ಟೆ 38099
ಹೊನ್ನಾಳಿ  02/05/26 ರಾಶಿ 55000
ಹೊನ್ನಾಳಿ 

ಹೊನ್ನಾಳಿ 

17/04/26

02/05/26

EDI

ಸಿಪ್ಪೆ ಗೋಟು

26000

11598

ಚನ್ನಗಿರಿ 29/04/26 ರಾಶಿ 55999
ಸಿರಾ 01/01/26 ಇತರೆ 52657
ಹೊಳಲ್ಕೆರೆ

ಹೊಳಲ್ಕೆರೆ

04/05/26

04/05/26

ರಾಶಿ

ಇತರೆ

55799

26639

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

23/04/26

27/04/26

02/05/26

ರಾಶಿ

ಗೊರಬಲು

ಸಿಪ್ಪೆ ಗೋಟು

55248

27800

13000

ಕಾ ರ್ಕ ಳ 05/05/26 ಹೊಸ ವೆರೈಟಿ 46000
ಕಾ ರ್ಕ ಳ 05/05/26 ಹಳೆಯ ವೆರೈಟಿ 49000
ಹೊಸನಗರ 29/04/26 ಕೆಂಪು ಗೋಟು 41211
ಹೊಸನಗರ 24/03/26 ಬಿಳೆ ಗೋಟು 21699
ಹೊಸನಗರ 29/04/26 ರಾಶಿ 56700
ಹೊಸನಗರ 29/04/26 ಚಾಲಿ 37299
ಕುಮಟಾ 04/05/26 ಕೋಕಾ 34009
ಕುಮಟಾ 05/05/26 ಚಾಲಿ 45053
ಕುಮಟಾ 04/05/26 ಚಿಪ್ಪು 36099
ಕುಮಟಾ
04/05/26 ಹಳೆ ಚಾಲಿ 48898

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

04/05/26

04/05/26

ಬೆಟ್ಟೆ

ಹೊಸ ಚಾಲಿ

46009

47229

ಕುಂದಾಪುರ 04/05/26 ಹೊಸ ಚಾಲಿ 47500
ಕುಂದಾಪುರ 04/05/26 ಹಳೆ ಚಾಲಿ 52500
ಮಂಗಳೂರು

ಮಂಗಳೂರು

23/04/26

24/04/26

ಹೊಸ ವೆರೈಟಿ

ಹಳೆ ವೆರೈಟಿ

48000

55000

ಪುತ್ತೂರು 05/05/26 ಹಳೆಯ ವೆರೈಟಿ 49000
ಪುತ್ತೂರು 05/05/26 ಹೊಸ ವೆರೈಟಿ 46000
ಸಾಗರ 05/05/26 ಕೋಕಾ 32699
ಸಾಗರ 05/05/26 ಕೆಂಪು ಗೋಟು 31599
ಸಾಗರ 05/05/26 ಸಿಪ್ಪೆ ಗೋಟು 22699
ಸಾಗರ 05/05/26 ರಾಶಿ 53999

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 05/05/26 ಚಾಲಿ 41799
ಸಾಗರ 05/05/26 ಬಿಳೆ ಗೋಟು 31786
ಶಿಕಾರಿಪುರ 04/05/26 ರಾಶಿ 53810
ಶಿವಮೊಗ್ಗ 04/05/26 ಬೆಟ್ಟೆ 63630
ಶಿವಮೊಗ್ಗ 04/05/26 ರಾಶಿ 56099
ಶಿವಮೊಗ್ಗ 04/05/26 ಇತರೆ 25000
ಶಿವಮೊಗ್ಗ 04/05/26 ಸಿಪ್ಪೆ ಗೋಟು 13000
ಶಿವಮೊಗ್ಗ 04/05/26 ಗೊರಬಲು 43339
ಸಿದ್ದಾಪುರ 05/05/26 ಕೋಕಾ 34699
ಸಿದ್ದಾಪುರ 05/05/26 ಕೆಂಪು ಗೋಟು 35300

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 05/05/26 ರಾಶಿ 53729
ಸಿದ್ದಾಪುರ  05/05/26 ಚಾಲಿ 47699
ಸಿದ್ದಾಪುರ 05/05/26 ಬಿಳೆ ಗೋಟು 35870
ಸಿದ್ದಾಪುರ 05/05/26 ತಟ್ಟಿ ಬೆಟ್ಟೆ 46599
ಮಾಲೂರು 27/03/25 ಕೆಂಪು 40000
ಶಿರಿಸಿ 05/05/26 ರಾಶಿ 54100
ಶಿರಿಸಿ 05/05/26 ಚಾಲಿ 48671
ಶಿರಿಸಿ 05/05/26 ಬಿಳೆ ಗೋಟು 40599
ಶಿರಿಸಿ 05/05/26 ಕೆಂಪು ಗೋಟು 37199
ಶಿರಿಸಿ 05/05/26 ಬೆಟ್ಟೆ 50299
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 13/01/26 ಕೋಕಾ 22000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 26/11/25 ಚಾಲಿ 16000
ಸೊರಬ 25/02/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 05/05/26 ಇತರೆ 30000
ತೀರ್ಥಹಳ್ಳಿ 02/05/26 ಸರಕು 94850
ತೀರ್ಥಹಳ್ಳಿ 02/05/26 ರಾಶಿ 56329
ತೀರ್ಥಹಳ್ಳಿ 02/05/26 EDI 56049
ತೀರ್ಥಹಳ್ಳಿ 02/05/26 ಬೆಟ್ಟೆ 65229

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 02/05/26 ಗೊರಬಲು 42521
ತೀರ್ಥಹಳ್ಳಿ 02/05/26 ಸಿಪ್ಪೆ ಗೋಟು 13000
ತುಮಕೂರು 04/05/26 ರಾಶಿ 55000
ಯಲ್ಲಾಪುರ 05/05/26 ಕೆಂಪು ಗೋಟು 37599
ಯಲ್ಲಾಪುರ 05/05/26 ಎಪಿ 60779
ಯಲ್ಲಾಪುರ 05/05/26 ರಾಶಿ 56821
ಯಲ್ಲಾಪುರ 05/05/26 ಹೊಸ ಚಾಲಿ 49199
ಯಲ್ಲಾಪುರ 05/05/26 ಕೋಕಾ 35299
ಯಲ್ಲಾಪುರ 05/05/26 ಹಳೆಯ ಚಾಲಿ 49709
ಯಲ್ಲಾಪುರ 05/05/26 ತಟ್ಟಿ ಬೆಟ್ಟೆ 50199
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
05/05/26 ಬಿಳೆ ಗೋಟು 38299
ಕೊಪ್ಪ 29/04/26 ಬೆಟ್ಟೆ 63899
ಕೊಪ್ಪ 04/05/26 ರಾಶಿ 55005
ಕೊಪ್ಪ 04/05/26 ಗೊರಬಲು 25000
ಕೊಪ್ಪ 04/05/26 ಸಿಪ್ಪೆ ಗೋಟು 12500
ಕೊಪ್ಪ 29/04/26 ಸರಕು 85299
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

20/03/26

05/05/26

05/05/26

ರಾಶಿ

ಇತರೆ

ಸಿಪ್ಪೆ ಗೋಟು

54069

53726

12500

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

02/05/26

26/02/26

21/04/26

05/05/26

ಬಿಳೆ ಗೋಟು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

20000

17800

28000

13500

 

ತರೀಕೆರೆ 05/05/26 ಬಿಳೆ ಗೋಟು 10000

 

ತರೀಕೆರೆ 21/04/26 ಬೆಟ್ಟೆ 22000
ತರೀಕೆರೆ 05/05/26    ಇತರೆ 28000
ಪಿರಿಯಾಪಟ್ಟಣ 26/02/26    ಸಿಪ್ಪೆ  ಗೋಟು 23000
ಪಿರಿಯಾಪಟ್ಟಣ 15/01/26   ಕೆಂಪು 27000
ಸುಳ್ಯ 09/01/26 ಕೋಕಾ 30000
ಸುಳ್ಯ 08/01/26 ಹೊಸ ವೆರೈಟಿ 44000
ಸುಳ್ಯ 09/01/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

Click Here Join WhatsApp Group

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"

By Vilas

I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

.