Agriculture is our culture

Author Vilas

I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

Ration Card Update:: ಯಾವಾಗ ಬೇಕಾದರೂ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ತಿದ್ದುಪಡಿ ಮಾಡಿಸಬಹುದು, ನೋ ಟೈಮ್ ಲಿಮಿಟ್! ಸಕಾ೯ರದಿಂದ ಭಜ೯ರಿ ಗಿಫ್ಟ್! 

Ration Card Update:: ಯಾವಾಗ ಬೇಕಾದರೂ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ತಿದ್ದುಪಡಿ ಮಾಡಿಸಬಹುದು, ನೋ ಟೈಮ್ ಲಿಮಿಟ್! ಸಕಾ೯ರದಿಂದ ಭಜ೯ರಿ ಗಿಫ್ಟ್!  ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವವರು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರು ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಿದಾಗಲೇ ಅಜಿ೯ ಸಲ್ಲಿಸಬೇಕಾಗಿತ್ತು, ಆದರೆ ಸಕಾ೯ರದಿಂದ ಈಗ ದೊಡ್ಡ ಅಪ್ಡೇಟ್ ಸಿಕ್ಕಿದ್ದು, ಇನ್ನು… Continue Reading →

Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ!

Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ! ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆದ ಕಾರಣ ರಾಜ್ಯದಲ್ಲಿ ನೆರೆ ಉಂಟಾಗಿ ಬೆಳೆಹಾನಿಯಾಗಿತ್ತು. ಆದ್ದರಿಂದ ರಾಜ್ಯ ಸರ್ಕಾರವು ಬೆಳೆ ಹಾನಿಗೊಳಗಾದ ರೈತರಿಗೆ… Continue Reading →

Udyogini scheme:: ಮಹಿಳೆಯರಿಗೆ 3,00,000/- ವರೆಗೆ ಸಾಲ ಮತ್ತು ಸಬ್ಸಿಡಿ ಯೋಜನೆ!!ಅರ್ಹತಾ, ದಾಖಲೆಗಳು, ಮತ್ತು ಅರ್ಜಿ ಹಾಕುವ ವಿಧಾನ?

Udyogini scheme:: ಮಹಿಳೆಯರಿಗೆ 3,00,000/- ವರೆಗೆ ಸಾಲ ಮತ್ತು ಸಬ್ಸಿಡಿ ಯೋಜನೆ!!ಅರ್ಹತಾ, ದಾಖಲೆಗಳು, ಮತ್ತು ಅರ್ಜಿ ಹಾಕುವ ವಿಧಾನ? ಉದ್ಯೋಗಿನಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಉದ್ದೇಶದಿಂದ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಹಿಳೆಯರನ್ನು ಮೇಲೆತ್ತುವ ಉದ್ದೇಶವನ್ನು ಹೊಂದಿದೆ ಮತ್ತು ಆರ್ಥಿಕ ಸಹಾಯದೊಂದಿಗೆ ಅವರನ್ನು ಸಬಲೀಕರಣಗೊಳಿಸಲು ಮಹಿಳೆಯರಿಗೆ ಉದ್ಯೋಗ ಮತ್ತು… Continue Reading →

Gruhalaxmi scheme:: 16 ನೇ ಕಂತಿನ ಹಣ ಯಾವಾಗ ಬರುತ್ತೆ? ಡಿಸೆಂಬರ್ ನಲ್ಲಿ ಡಬಲ್ ಧಮಾಕಾ! ಹೊಸ ವಷ೯ಕ್ಕೆ ಸಕಾ೯ರದಿಂದ ಗಿಫ್ಟ್! ಸಿಲಿಂಡರ್ ಬೆಲೆ 450/- ! 

Gruhalaxmi scheme:: 16 ನೇ ಕಂತಿನ ಹಣ ಯಾವಾಗ ಬರುತ್ತೆ? ಡಿಸೆಂಬರ್ ನಲ್ಲಿ ಡಬಲ್ ಧಮಾಕಾ! ಹೊಸ ವಷ೯ಕ್ಕೆ ಸಕಾ೯ರದಿಂದ ಗಿಫ್ಟ್! ಸಿಲಿಂಡರ್ ಬೆಲೆ 450/- ! ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಡಿಸೆಂಬರ್ 12ನೇ ತಾರೀಕಿನಿಂದ 15ನೇ ಕಂತಿನ ಹಣವನ್ನು ಹಾಕಲಾಗುತ್ತಿದೆ ಈಗಾಗಲೇ ಶೇಖಡ 80ರಷ್ಟು ಗೃಹಲಕ್ಷ್ಮಿ ಫಲಾನುಭವಿಗಳಿಗೆ 15ನೇ ಕಂತಿನ… Continue Reading →

PM Kisan Update :: 19 ನೇ ಕಂತಿನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 4000/- ಜಮೆ!! 6 ಲಕ್ಷ ರೈತರು ಯೋಜನೆಯಿಂದ ಹೊರಗುಳಿದಿದ್ದಾರೆ!!

PM Kisan Update :: 19 ನೇ ಕಂತಿನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 4000/- ಜಮೆ!! 6 ಲಕ್ಷ ರೈತರು ಯೋಜನೆಯಿಂದ ಹೊರಗುಳಿದಿದ್ದಾರೆ!! ಇತ್ತೀಚಿಗೆ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ರೈತ ಸಂಘವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರೋತ್ಸಾಹ ಧನವನ್ನು 12,000/- ಗಳಿಗೆ ಏರಿಸುವಂತೆ ಮನವಿ ಮಾಡಿಕೊಂಡಿದ್ದು ಸರ್ಕಾರ ಪಿಎಂ ಕಿಸಾನ್ 19ನೇ… Continue Reading →

Annabhagya December 2024 :: ಯಾವಾಗ ಬರುತ್ತೆ ಅನ್ನಭಾಗ್ಯ ಹಣ!! ನಿಮ್ಮ ಖಾತೆಗೆ ಹಣ ಜಮವಾಗಿದೆ ಚೆಕ್ ಮಾಡಿಕೊಳ್ಳಿ!!

Annabhagya December 2024 :: ಯಾವಾಗ ಬರುತ್ತೆ ಅನ್ನಭಾಗ್ಯ ಹಣ!! ನಿಮ್ಮ ಖಾತೆಗೆ ಹಣ ಜಮವಾಗಿದೆ ಚೆಕ್ ಮಾಡಿಕೊಳ್ಳಿ!! ಕಳೆದ ಮೂರು ತಿಂಗಳಿಂದ ಬಿಪಿಎಲ್ ಕಾಡ್೯ ರದ್ದು ಪ್ರಕ್ರಿಯೆಯಿಂದ ರಾಜ್ಯದ ಜನತೆಗೆ ರೇಷನ್ ಹಾಗೂ ಅನ್ನಭಾಗ್ಯದ ಹಣ ಜಮೆಯಾಗಿರಲಿಲ್ಲ. ಆದರೆ ಬಿಪಿಎಲ್ ಕಾಡ್೯ ರದ್ದತಿ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಹಾಗಾಗಿ… Continue Reading →

Gruhalaxmi scheme:: 15ನೇ ಕಂತಿನ ಗೃಹಲಕ್ಷ್ಮೀ ಹಣ 2000 ರೂ. ಬಂತು! ಈ 14 ಜಿಲ್ಲೆಯವರಿಗೆ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡಿ? 

Gruhalaxmi scheme:: 15ನೇ ಕಂತಿನ ಗೃಹಲಕ್ಷ್ಮೀ ಹಣ 2000 ರೂ. ಬಂತು! ಈ 14 ಜಿಲ್ಲೆಯವರಿಗೆ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡಿ? 15 ನೇ ಕಂತಿನ ಹಣ ಗೃಹಲಕ್ಷ್ಮೀ ಸ್ವಲ್ಪ ತಡವಾಗಬಹುದು ಎಂದುಕೊಳ್ಳುತ್ತಿರುವಾಗಲೇ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ಸಿಕ್ಕಿದ್ದು ಮೊನ್ನೆಯಿಂದಲೇ ಅಂದರೆ 11-12-2024 ರಿಂದಲೇ ಗೃಹಲಕ್ಷ್ಮೀ ಹಣ ಹಾಕಲು ಪ್ರಾರಂಭಿಸಲಾಗಿದೆ… Continue Reading →

PM Kisan 12000 Rs :: ಇನ್ಮುಂದೆ ಪಿ.ಎಂ ಕಿಸಾನ್ ರೈತರಿಗೆ ಸಿಗಲಿದೆ 12000 ರೂ!! ರೈತರಿಗೆ ಹೊಸ ವಷ೯ಕ್ಕೆ ಭಜ೯ರಿ ಗಿಫ್ಟ್ ಕೊಟ್ಟ ಕೇಂದ್ರ ಸಕಾ೯ರ! 

PM Kisan 12000 Rs :: ಇನ್ಮುಂದೆ ಪಿ.ಎಂ ಕಿಸಾನ್ ರೈತರಿಗೆ ಸಿಗಲಿದೆ 12000 ರೂ!! ರೈತರಿಗೆ ಹೊಸ ವಷ೯ಕ್ಕೆ ಭಜ೯ರಿ ಗಿಫ್ಟ್ ಕೊಟ್ಟ ಕೇಂದ್ರ ಸಕಾ೯ರ! ಪಿ ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM kisan samman nidhi yojane) ಅಡಿಯಲ್ಲಿ ರೈತರಿಗೆ ನೀಡಲಾಗುತ್ತಿರುವ 6000/- ಗಳ ಪ್ರೋತ್ಸಾಹ ಧನವನ್ನು 12,000/- ಗಳಿಗೆ ಹೆಚ್ಚಿಸಲು… Continue Reading →

Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!!

Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!! ಡಿಸೆಂಬರ್ ಮೊದಲ ವಾರದಲ್ಲಿಯೇ ಗೃಹಲಕ್ಷ್ಮಿ 15 ನೇ ಕಂತಿನ ಹಣ ಜಮೆಯಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು ಆದರೆ ಇದುವರೆಗೂ ಯಾವುದೇ ಮನೆ ಒಡತಿಯರಿಗೆ 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ. ಹಾಗಾಗಿ ಮನೆಯ… Continue Reading →

Ambulance for Animal’s :: ಪಶುಗಳಿಗೂ ಲಭ್ಯವಿದೆ ಆ್ಯಂಬುಲೆನ್ಸ್, 1962 ನಂಬರ್ಗೆ ಕರೆ ಮಾಡಿ!! ಪಶು ಸಂಜೀವಿನಿ ತುತು೯ಸೇವೆ 1962 ಸಹಾಯವಾಣಿ!!!

Ambulance for Animal’s :: ಪಶುಗಳಿಗೂ ಲಭ್ಯವಿದೆ ಆ್ಯಂಬುಲೆನ್ಸ್, 1962 ನಂಬರ್ಗೆ ಕರೆ ಮಾಡಿ!! ಪಶು ಸಂಜೀವಿನಿ ತುತು೯ಸೇವೆ 1962 ಸಹಾಯವಾಣಿ!!! ಸಾಮಾನ್ಯವಾಗಿ ಮನುಷ್ಯರಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಕಾಯಿಲೆ ಇದ್ದಲ್ಲಿ ಸಾಕಷ್ಟು ಆಸ್ಪತ್ರೆಗಳು ಹತ್ತಿರದಲ್ಲಿ ಲಭ್ಯವಿರುತ್ತವೆ. ಆದರೆ ಜಾನುವಾರುಗಳಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಅನಿರೀಕ್ಷಿತ ತೊಂದರೆಗಳಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದರೆ ಆಸ್ಪತ್ರೆಗಳು ಜಿಲ್ಲಾ… Continue Reading →

« Older posts Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.