PM Kisan New Update :: ಈ ಕೆಲಸ ಮಾಡದಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ನಿಧಿ ಹಣ ಬರಲ್ಲ! ಇಲಾಖೆಯಿಂದ ಹೊಸ ಅಪ್ಡೇಟ್! ಸರ್ಕಾರದ ಕಡೆಯಿಂದ ರೈತರಿಗೆ ಹಲವಾರು ಯೋಜನೆಗಳು ಜಾರಿಗೆ ಬಂದಿದ್ದು ಅದರಲ್ಲಿ ಪ್ರಮುಖವಾಗಿ ಪಿ ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಈ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ 6,000ಗಳನ್ನು 3 ಕಂತುಗಳಾಗಿ… Continue Reading →
Free Machine, laptop::ಉಚಿತ ಹೊಲಿಗೆಯಂತ್ರ, ಲ್ಯಾಪ್ಟಾಪ್, ಸ್ಕೂಟರ್, ತರಬೇತಿ ಹಾಗೂ ಸಾಮೂಹಿಕ ವಿವಾಹಕ್ಕೆ ಅಜಿ೯ ಆಹ್ವಾನ! ಸರ್ಕಾರದ ಕಡೆಯಿಂದ ಕೆಲವೊಂದು ಉಚಿತ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ನೀವು ಕೂಡ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಲ್ಲಿ ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದು. ಇಲ್ಲಿ ಮೂರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದು, ಆಯೋಜನೆಗಳ ವಿವರಗಳಲ್ಲಿ… Continue Reading →
Crop Insurance Last Date :: ಹಿಂಗಾರು ಬೆಳೆವಿಮೆ ಮಾಡಿಸಲು ಕೊನೆಯ ದಿನಾಂಕ ಯಾವಾಗ! ಜಿಲ್ಲಾವಾರು ಕೊನೆಯ ದಿನಾಂಕ ಮಾಹಿತಿ! ರಾಜ್ಯದಲ್ಲಿ ಈಗಾಗಲೇ ಹಿಂಗಾರು ಬೆಳೆ ಹಂಗಾಮು ಪ್ರಾರಂಭವಾಗಿದ್ದು ರೈತರು ಉತ್ಸುಕತೆಯಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ನಿಮಗೆಲ್ಲ ಗೊತ್ತಿರುವಂತೆ ಪ್ರತಿ ವರ್ಷ ಬರಗಾಲ ನೆರೆಹಾವಳಿಯಿಂದಾಗಿ ರಾಜ್ಯದಲ್ಲಿ ಬೆಳೆ ಹಾನಿ ಉಂಟಾಗಿ ರೈತರಿಗೆ ಸಾಕಷ್ಟು ಆರ್ಥಿಕ… Continue Reading →
BPL Ration card cancellation: ಈ 7 ನಿಯಮಗಳನ್ನು ಉಲಂಗಿಸಿದರೆ ರೇಷನ್ ಕಾರ್ಡ್ ರದ್ದು!!! 22.65 ಲಕ್ಷ ಕಾಡ್೯ ರದ್ದು! ರಾಜ್ಯದಲ್ಲಿ ಬಿಪಿಎಲ್ ಹಂಗಾಮ ಮುಗಿಯುವಂತೆ ಕಾಣುತ್ತಿಲ್ಲ. ರಾಜ್ಯ ಸಕಾ೯ರವು ಬಿಪಿಎಲ್ ಗೆ ಅನಹ೯ರಾಗಿರುವವರ ಕಾಡ್೯ಗಳನ್ನು ರದ್ದುಪಡಿಸಲೇಬೇಕು ಎಂದು ಶಪಥ ಮಾಡಿದಂತಿದೆ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಕಾಡು೯ಗಳನ್ನು ರದ್ದು ಮಾಡಲಾಗಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಇನ್ನೂ… Continue Reading →
Integrated Farming :: ಕೃಷಿಯ ಜೊತೆಗೆ ಈ ಕೆಲಸ ಮಾಡಿ!! ಲಕ್ಷಾಂತರ ರೂಪಾಯಿ ಆದಾಯ!! ಈಗಿನ ಕಾಲದಲ್ಲಿ ಯಾವುದೋ ಒಂದು ಕೆಲಸವನ್ನು ನಂಬಿಕೊಂಡು ಜೀವನ ಸಾಗಿಸಲು ಸಾಧ್ಯವಿಲ್ಲ. ಅದರಲ್ಲೂ ನಮ್ಮ ದೇಶದಲ್ಲಿ ಕೃಷಿಯನ್ನು ನಂಬಿ ಜೀವನ ಸಾಗಿಸಲು ಸಾಧ್ಯವೇ ಇಲ್ಲ ಏಕೆಂದರೆ ಯಾವಾಗ ಬರಗಾಲ ಬರುತ್ತದೆ ಯಾವಾಗ ನೆರೆಹಾವಳಿ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಹಾಗೆಂದು ಕೃಷಿ… Continue Reading →
Gruhalaxmi installment:: ಗೃಹಲಕ್ಷ್ಮಿ 15ನೇ ಕಂತಿನ ಹಣ ಯಾವಾಗ ಬರುತ್ತೆ? ಸಕಾ೯ರದ ಮುಂದಿನ ನಡೆ ಏನು? ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಜೋರಾಗಿದ್ದು, ಬಿಪಿಎಲ್ ಕಾರ್ಡ್ದಾರರು ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಗಳಿಂದಲೇ ಸರ್ಕಾರವು ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಮಾತನಾಡಿಕೊಳ್ಳುತ್ತಿದ್ದು, ಇದರಿಂದಾಗಿ ರಾಜ್ಯದ ಜನರಿಗೆ ಬಿಪಿಎಲ್… Continue Reading →
Arecanut :: ಅಡಿಕೆ ರೈತರಿಗೆ ಮತ್ತೆ ಎದುರಾದ ಸಂಕಷ್ಟ!!! ಈ ಅಂತರಾಷ್ಟ್ರೀಯ ವರದಿಯಿಂದ ಅಡಿಕೆ ಮಾರುಕಟ್ಟೆಗೆ ಪೆಟ್ಟು!!! ಅಡಿಕೆ ಬೆಳೆಗಾರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬರಗಾಲ, ಅಡಿಕೆ ಮರಗಳಿಗೆ ರೋಗಗಳ ಬಾಧೆ ಇವುಗಳಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಬೆಳೆಗಾರರಿಗೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದ್ದು, ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್… Continue Reading →
By Election result:: ರಾಜ್ಯದಲ್ಲಿ 3 ಕ್ಷೇತ್ರಗಳಿಗೆ ಉಪಚುನಾವಣೆ! ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ? ಕರ್ನಾಟಕದಲ್ಲಿ ಖಾಲಿ ಇದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇದೇ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ತೀರಾ ಜಿದ್ದಾಜಿದ್ದಿ ಕಣಗಳಾಗಿದ್ದ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶವು ಇದೇ ಶನಿವಾರ ನವೆಂಬರ್ 23ನೇ ತಾರೀಕಿನಂದು ಹೊರಬೀಳಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳಿಗೆ… Continue Reading →
APL Ration card:: ಬಿಪಿಎಲ್ ನಂತರ ಎಪಿಎಲ್ ಕಾಡ್೯ಗಳೂ ರದ್ದು! ರದ್ದಾಗಬಾರದೆಂದರೆ ಕೂಡಲೇ ಈ ಕೆಲಸ ಮಾಡಿ! ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ಗಳ ರದ್ದು ಕಾರ್ಯಕ್ರಮ ಜೋರಾಗಿದ್ದು, ಮೂಲಗಳ ಪ್ರಕಾರ 22 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ ಎಪಿಎಲ್ ಕಾರ್ಡ್ದಾರರಿಗೂ ಕೂಡ ರಾಜ್ಯ ಸಕಾ೯ರ ಶಾಕ್ ನೀಡಿದ್ದು, ಆಧಾರ ಕಾಡ್೯… Continue Reading →
Ration card Cancel List :: ಯಾವ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ !!ಜಿಲ್ಲಾ ವಾರು ಪಟ್ಟಿ ಬಿಡುಗಡೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಕೋಲಾಹಲ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರವು ಸುಮಾರು ಸಾವಿರಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಮಾಹಿತಿ ಸಿಕ್ಕಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿಗಳೇ… Continue Reading →
© 2026 vkgrowmore.com — Powered by WordPress
Theme by Anders Noren — Up ↑
.