APL Ration card:: ಬಿಪಿಎಲ್ ನಂತರ ಎಪಿಎಲ್ ಕಾಡ್೯ಗಳೂ ರದ್ದು! ರದ್ದಾಗಬಾರದೆಂದರೆ ಕೂಡಲೇ ಈ ಕೆಲಸ ಮಾಡಿ! ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ಗಳ ರದ್ದು ಕಾರ್ಯಕ್ರಮ ಜೋರಾಗಿದ್ದು, ಮೂಲಗಳ ಪ್ರಕಾರ 22 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ ಎಪಿಎಲ್ ಕಾರ್ಡ್ದಾರರಿಗೂ ಕೂಡ ರಾಜ್ಯ ಸಕಾ೯ರ ಶಾಕ್ ನೀಡಿದ್ದು, ಆಧಾರ ಕಾಡ್೯… Continue Reading →
Ration card Cancel List :: ಯಾವ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ !!ಜಿಲ್ಲಾ ವಾರು ಪಟ್ಟಿ ಬಿಡುಗಡೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಕೋಲಾಹಲ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರವು ಸುಮಾರು ಸಾವಿರಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಮಾಹಿತಿ ಸಿಕ್ಕಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿಗಳೇ… Continue Reading →
Arecanut farming: ಹಿಂಗಾರು ಹಂಗಾಮಿನಲ್ಲಿ ಅಡಿಕೆ ಮರಗಳಿಗೆ ಪೋಷಕಾಂಶಗಳ,ಉತ್ತಮ ನಿವ೯ಹಣೆ ಹೇಗೆ? ದೇಶದಲ್ಲಿ ಕರ್ನಾಟಕ ರಾಜ್ಯವು ಅಡಿಕೆ ಬೆಳೆಗೆ ಹೆಸರಾಗಿದ್ದು, ದೇಶದಲ್ಲಿ ಉತ್ಪಾದನೆ ಆಗುವ ಬಹುತೇಕ ಹೆಚ್ಚಿನ ಪಾಲನ್ನು ಕರ್ನಾಟಕ ರಾಜ್ಯವು ಒದಗಿಸುತ್ತಿದೆ ಅಲ್ಲದೆ ವಿದೇಶಗಳಿಗೂ ಸಹ ರಫ್ತು ಮಾಡುತ್ತಿದೆ. ರೋಗಗಳಿಗೆ ಬಲಿಯಾಗುತ್ತಿವೆ ಅಡಿಕೆ ತೋಟಗಳು! ಅಡಿಕೆ ಬೆಳೆಯು ಚಿನ್ನದ ಬೆಳೆಯಾಗಿದ್ದು, ಅಡಿಕೆ ಬೆಳೆಗಾರರನ್ನು ಎಂದಿಗೂ… Continue Reading →
Flood relief fund:: 2100 ಕೋಟಿ ಬೆಳೆವಿಮೆ ಪರಿಹಾರ ಬಿಡುಗಡೆ! ಸಚಿವ ಚಲುವರಾಯಸ್ವಾಮಿ ಹೇಳಿಕೆ! 2024 ನೇ ಸಾಲಿನಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಏರ್ಪಡಿಸುವ ಕೃಷಿ ಮೇಳವು ಜಿಕೆವಿಕೆ ಆವರಣದಲ್ಲಿ ನಡೆದಿದ್ದು, ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿರವರು ಆಧುನಿಕ ತಂತ್ರಜ್ಞಾನ ಹೊಂದಿರುವ ಸಮಗ್ರ ಕೃಷಿ ಮಾಡುವುದು ರೈತರಿಗೆ ಲಾಭದಾಯಕವಾಗಿದೆ ಎಂದು ರೈತರಿಗೆ ಕಿವಿಮಾತು… Continue Reading →
Free Bus for Men ::ಪುರುಷರಿಗೂ ಉಚಿತ ಬಸ್ ಟಿಕೆಟ್ ಗ್ಯಾರಂಟಿ! ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್!! ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಒಂದು ಕಾಯ೯ಕ್ರಮವನ್ನು ಏಪ೯ಡಿಸಲಾಗಿತ್ತು. ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಏಳನೇ ತರಗತಿಯ ಚರಣ್ ಎಂಬ ಹುಡುಗ ಡಿಕೆ ಶಿವಕುಮಾರ್ ಅವರಿಗೆ ಎಲ್ಲಾ ಯೋಜನೆಗಳು ಹೆಣ್ಣುಮಕ್ಕಳಿಗಾಗಿಯೇ… Continue Reading →
Gruhalaxmi scheme:: 14 ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರದ ಹೊಸ ರೂಲ್ಸ್! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದ್ರೆ ಬರಲ್ಲ ಹಣ! ನಿಮ್ಮ ಹೆಸರು ಚೆಕ್ ಮಾಡ್ಕೊಳ್ಳೊದು ಹೇಗೆ? ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 13 ಕಂತುಗಳ ಹಣ ಈಗಾಗಲೇ ಮನೆ ಒಡತಿಯರ ಖಾತೆಗಳಿಗೆ ಜಮೆಯಾಗಿದೆ…. Continue Reading →
E-shram card: ಈ ಕಾಡ್೯ ಹೊಂದಿದವರಿಗೆ ಬಿ.ಪಿ.ಎಲ್ ಕಾಡ್೯- ಸುಪ್ರೀಂ ತೀಪು೯!! ಅಜಿ೯ ಸಲ್ಲಿಸೋದು ಹೇಗೆ? ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಳೆದ ಕೆಲವು ದಿನಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು, ರೇಷನ್ ಕಾಡ್೯ ಹೊಂದದೆ ಇರುವ ಸಾರ್ವಜನಿಕರು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ… Continue Reading →
National Agriculture Code:: ಕೃಷಿಯಲ್ಲಿ ಮಹಾಕ್ರಾಂತಿಗೆ ಕೇಂದ್ರ ಸಕಾ೯ರ ಮುನ್ನುಡಿ! ಹೊಸ ಎನ್ ಎ ಸಿ ನೀತಿಯಿಂದ ಕೃಷಿ ಮಹತ್ತರ ಬದಲಾವಣೆ! ಭಾರತ ದೇಶವು ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಕೃಷಿಯೇ ಭಾರತೀಯರ ಮೂಲ ಜೀವನಧಾರವಾಗಿದೆ ಹೀಗಿರುವಾಗ ಕೃಷಿಯಲ್ಲಿ ಅಭಿವೃದ್ಧಿಯನ್ನು ಹೊಂದಬೇಕಾಗಿರುವುದು ಅವಶ್ಯಕ ಮತ್ತು ಅನಿವಾರ್ಯ. ಆದರೆ ಭಾರತದಲ್ಲಿ ಹೆಚ್ಚಿನ ಜನರು ಕೃಷಿಯ ಮೇಲೆ ಅವಲಂಬಿತವಾಗಿದ್ದರೂ… Continue Reading →
© 2026 vkgrowmore.com — Powered by WordPress
Theme by Anders Noren — Up ↑
.