Agriculture is our culture

Author Vilas

I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

Gruhalaxmi scheme:: ಹೊಸ ವಷ೯ದಂದೇ ಗೃಹ ಲಕ್ಷ್ಮೀ ಹಣ ಜಮೆ! ಯಾರಿಗೆಲ್ಲಾ ಬಂದಿದೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ! ಅನ್ನಭಾಗ್ಯ ಹಣ ಯಾವಾಗ ಬರುತ್ತೆ? 

Gruhalaxmi scheme:: ಹೊಸ ವಷ೯ದಂದೇ ಗೃಹ ಲಕ್ಷ್ಮೀ ಹಣ ಜಮೆ! ಯಾರಿಗೆಲ್ಲಾ ಬಂದಿದೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ! ಅನ್ನಭಾಗ್ಯ ಹಣ ಯಾವಾಗ ಬರುತ್ತೆ? ಗೃಹಲಕ್ಷ್ಮೀ ಯೋಜನೆಯ 16ನೇ ಕಂತಿನ ಯಾವಾಗ ಜಮೆಯಾಗುತ್ತೆ ಅಂತ ಬಹಳಷ್ಟು ಫಲಾನುಭವಿಗಳು ಕೇಳುತ್ತಿದ್ದಾರೆ. ಕಳೆದ 15 ದಿನಗಳಿಂದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಹಣ ಜಮೆಯಾಗಲಿದೆ ಎನ್ನಲಾಗಿತ್ತು. ಆದರೆ ಈಗಾಗಲೇ ಡಿಸೆಂಬರ್… Continue Reading →

Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ?

Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ? ತೋಟಗಾರಿಕಾ ಇಲಾಖೆಯಿಂದ ರೈತರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಸಂಪೂರ್ಣವಾಗಿ ಓದಿ. 1. ಪಿಎಂ ಕೃಷಿ ಸಿಂಚಾಯ್ ಯೋಜನೆ(PMKSY) : ಈ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ತೋಟಗಾರಿಕಾ ಬೆಳೆಗಳಲ್ಲಿ… Continue Reading →

Free Bus Big Loss :: ಬಂದ್ ಆಗುತ್ತಾ ಉಚಿತ ಬಸ್ ಪ್ರಯಾಣ ಯೋಜನೆ! ಬರೋಬ್ಬರಿ 1761 ಕೋಟಿ, 2994 ಕೋಟಿ, 625 ಕೋಟಿ, 314 ಕೋಟಿ…. ಸಾಲ!

Free Bus Big Loss :: ಬಂದ್ ಆಗುತ್ತಾ ಉಚಿತ ಬಸ್ ಪ್ರಯಾಣ ಯೋಜನೆ! ಬರೋಬ್ಬರಿ 1761 ಕೋಟಿ, 2994 ಕೋಟಿ, 625 ಕೋಟಿ, 314 ಕೋಟಿ…. ಸಾಲ! ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಬಂದ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ…. Continue Reading →

PM Kisan Samman Nidhi Yojane::ಈ ಕೆಲಸ ಮಾಡಿಲ್ಲ ಅಂದ್ರೆ 19 ನೇ ಕಂತಿನ ಪಿಎಂ ಕಿಸಾನ್ ಹಣ ಬರಲ್ಲ! ಅಜಿ೯ಯಲ್ಲಿ ಅಪ್ಡೇಟ್ ಮಾಡುವುದು ಹೇಗೆ? 

PM Kisan Samman Nidhi Yojane::ಈ ಕೆಲಸ ಮಾಡಿಲ್ಲ ಅಂದ್ರೆ 19 ನೇ ಕಂತಿನ ಪಿಎಂ ಕಿಸಾನ್ ಹಣ ಬರಲ್ಲ! ಅಜಿ೯ಯಲ್ಲಿ ಅಪ್ಡೇಟ್ ಮಾಡುವುದು ಹೇಗೆ?  ಪಿಎಂ ಕಿಸಾನ್ ಸನ್ಮಾನ ನಿಧಿಯ 18 ಕಂತುಗಳ ಹಣ ಈಗಾಗಲೇ ಜಮೆಯಾಗಿದ್ದು 19ನೇ ಕಂತಿನ ಹಣವನ್ನು ಜಮೆ ಮಾಡಲು ಸರ್ಕಾರ ಈಗಾಗಲೇ ವೆಬ್ಸೈಟ್ನಲ್ಲಿ ರೈತರ ಲಿಸ್ಟ್ ಅನ್ನು ಪ್ರಕಟಿಸಿದೆ…. Continue Reading →

Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ! 

Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ!  ಹಿಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕಗಳನ್ನು ಚೆಕ್ ಮಾಡಿ ಕೂಡಲೇ ಬೆಳೆ ವಿಮೆ ಮಾಡಿಸಿ ಏಕೆಂದರೆ ಬಹಳಷ್ಟು ಬೆಳೆಗಳಿಗೆ ಡಿಸೆಂಬರ್ 31ರವರೆಗೆ ಮಾತ್ರ ನೊಂದಣಿ ಮಾಡಿಸಲು ಸಾಧ್ಯವಿದ್ದು ಆದ್ದರಿಂದ ನೀವು ಬೆಳೆದ ಬೆಳೆ… Continue Reading →

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! 

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →

Farming Land sell:: 12 ಎಕರೆ ಜಮೀನು ಅತಿ ಕಡಿಮೆ ದರದಲ್ಲಿ ಮಾರಾಟಕ್ಕಿದೆ! ಖರೀದಿಗಾಗಿ ಸಂಪಕಿ೯ಸಿ!! 

Farming Land sell:: 12 ಎಕರೆ ಜಮೀನು ಅತಿ ಕಡಿಮೆ ದರದಲ್ಲಿ ಮಾರಾಟಕ್ಕಿದೆ! ಖರೀದಿಗಾಗಿ ಸಂಪಕಿ೯ಸಿ!! ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ 12 ಎಕರೆ ಜಮೀನು ಮಾರಾಟಕ್ಕಿದ್ದು ಯಾರಾದರೂ ಜಮೀನು ಖರೀದಿಸಲು ಆಸಕ್ತಿ ಹೊಂದಿದ್ದಲ್ಲಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಚಳ್ಳಕೆರೆಯಿಂದ 30km ದೂರದಲ್ಲಿರುವ ಈ 12 ಎಕರೆ ಜಮೀನು ಕೆಂಪು ಮಣ್ಣನ್ನು ಹೊಂದಿದ್ದು, ಭೂಮಿಯು… Continue Reading →

5 Lakh Loan :: ಯು.ಪಿ.ಐ ನಿಂದ ಮತ್ತೊಂದು ಹೊಸ ಸೌಲಭ್ಯ!! ಈಗ ಒಂದೇ ಕ್ಲಿಕ್ ನಲ್ಲಿ 5 ಲಕ್ಷದವರೆಗೆ ಸಿಗುತ್ತೆ ಸಾಲ!!

5 Lakh Loan :: ಯು.ಪಿ.ಐ ನಿಂದ ಮತ್ತೊಂದು ಹೊಸ ಸೌಲಭ್ಯ!! ಈಗ ಒಂದೇ ಕ್ಲಿಕ್ ನಲ್ಲಿ 5 ಲಕ್ಷದವರೆಗೆ ಸಿಗುತ್ತೆ ಸಾಲ!! ಭಾರತೀಯ ರಿಸರ್ವ್ ಬ್ಯಾಂಕ್ (RBI) UPI ಸೇವೆಯಲ್ಲಿ ಒಂದು ಮಹತ್ತರ ಮೈಲಿಗಲ್ಲನ್ನು ಸಾಧಿಸಲು ಮುಂದಾಗಿದ್ದು, ಡಿಸೆಂಬರ್ 06 2024 ರಂದು ನಡೆದ ತನ್ನ ಹಣಕಾಸು ನೀತಿ ಸಭೆಯಲ್ಲಿ (MPC) ಯುನಿಫೈಡ್ ಪೇಮೆಂಟ್ ಇಂಟರ್ಫೇಸ್… Continue Reading →

Gruhalaxmi Scheme:: ಗೃಹಲಕ್ಷ್ಮೀ 15 ನೇ ಕಂತಿನ ಹಣ ಬಂದಿಲ್ವಾ? ಹೀಗೆ ಮಾಡಿ ಹಣ ಬರುತ್ತೆ! 16 ನೇ ಕಂತಿನ ಹಣ ಯಾವಾಗ ಜಮೆ! ಲಕ್ಷ್ಷೀ ಹೆಬ್ಬಾಳ್ಕರ್ ಹೇಳಿಕೆ! 

Gruhalaxmi Scheme:: ಗೃಹಲಕ್ಷ್ಮೀ 15 ನೇ ಕಂತಿನ ಹಣ ಬಂದಿಲ್ವಾ? ಹೀಗೆ ಮಾಡಿ ಹಣ ಬರುತ್ತೆ! 16 ನೇ ಕಂತಿನ ಹಣ ಯಾವಾಗ ಜಮೆ! ಲಕ್ಷ್ಷೀ ಹೆಬ್ಬಾಳ್ಕರ್ ಹೇಳಿಕೆ! ಡಿಸೆಂಬರ್ 12ನೇ ತಾರೀಖಿನಿಂದ ಗೃಹಲಕ್ಷ್ಮೀ ಯೋಜನೆಯಡಿಯ 15ನೇ ಕಂತಿನ ಹಣವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜಮೆಯಾಗುತ್ತಿದೆ ಆದರೂ ಕೂಡ ಇನ್ನು ಹಲವು ಜನರು 14 ಮತ್ತು 15ನೇ… Continue Reading →

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ!

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →

« Older posts Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.