Agriculture News..!!!

Category Government Schemes

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!!

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!!

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಾಂತರ ರೈತರು ಸರ್ಕಾರದಿಂದ ವಾರ್ಷಿಕವಾಗಿ 6,000 ರೂ. ಗಳನ್ನು 3 ಕಂತುಗಳಲ್ಲಿ 2000 ರೂ ಗಳಂತೆ… Continue Reading →

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! 

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!!

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!! ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಕಾರಣದಿಂದಾಗಿ ಬಹಳಷ್ಟು ರೈತರ ಜಮೀನುಗಳಲ್ಲಿ ಬೆಳೆ ಹಾನಿಯಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕವಾಗಿ ರೈತರಿಗೆ ಸಹಾಯಕವಾಗುವಂತೆ ಬೆಳೆ ಹಾನಿ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ ಒಟ್ಟು 38.58 ಲಕ್ಷ… Continue Reading →

BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? 

  BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಬಡವರ ಪಾಲಿಗೆ ಬಿಸಿ ತುಪ್ಪವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಂತ್ಯಗೊಂಡಿದ್ದರು ಕೂಡ ಅದರ ಸುತ್ತಲಿನ ಚರ್ಚೆಗಳು ಇನ್ನು ನಡೆಯುತ್ತಲೇ ಏಕೆಂದರೆ ಸರ್ಕಾರವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾಗಿಂದ ಒಟ್ಟು… Continue Reading →

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್???

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್??? ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಅತ್ಯಂತ ಮುಖ್ಯ ಹಾಗೂ ತುಂಬಾ ಸುದ್ದಿಯಲ್ಲಿರುವ ಗ್ಯಾರಂಟಿ ಯೋಜನೆಯ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆ ಅಡಿಯಲ್ಲಿ ಮನೆಯ ಒಡತಿಯರಿಗೆ ಪ್ರತಿ ತಿಂಗಳ 2000 ರೂ. ಗಳನ್ನು ಜಮೆ ಮಾಡಲಾಗುತ್ತಿದ್ದು… Continue Reading →

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ!

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ! ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆ ಗಿಂತ ಹೆಚ್ಚಾಗಿ ಮಳೆಯಾದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಬಂದು ಜಮೀನುಗಳಲ್ಲಿ ನೀರು ನಿಂತು ಸಾಕಷ್ಟು ರೈತರ… Continue Reading →

Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ! 

Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ! 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ತುಂಬಾ ಖುಷಿಯಲ್ಲಿದ್ದರೂ ಆದರೆ ವರುಣ ಮತ್ತೆ ಅವಕೃಪೆ ನೀಡಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದ… Continue Reading →

PM Kisan Samman Nidhi Yojane::ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಬರುತ್ತೆ? ಸ್ಟೇಟಸ್ ಚೆಕ್ ಮಾಡೋದು ಹೇಗೆ?

PM Kisan Samman Nidhi Yojane::ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಬರುತ್ತೆ? ಸ್ಟೇಟಸ್ ಚೆಕ್ ಮಾಡೋದು ಹೇಗೆ? ದೇಶದ ಎಲ್ಲಾ ರೈತರ ಆರ್ಥಿಕ ಸಂಕಷ್ಟಕ್ಕೆ ಸಹಾಯಕವಾಗುವಂತೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000ಗಳನ್ನು ಮೂರು ಕಂತುಗಳಲ್ಲಿ ತಲಾ ಎರಡು… Continue Reading →

« Older posts Newer posts »

© 2025 VKgrowmore.com — Powered by WordPress

Theme by Anders NorenUp ↑

.

COPYRIGHT © 2025 VKGROWMORE.COM ALL RIGHTS RESERVED