Pilgrimage Travel Package Scheme:: ತೀಥ೯ಯಾತ್ರೆಗೆ ಸಕಾ೯ರ ಕೊಡುತ್ತೆ 17500/- ಸಬ್ಸಿಡಿ! ಹೊಸ ವಷ೯ಕ್ಕೆ ತೀಥ೯ಯಾತ್ರೆ ಕನಸನ್ನು ನನಸು ಮಾಡಿಕೊಳ್ಳಿ! ಧಾರ್ಮಿಕ ಕ್ಷೇತ್ರಗಳು ಹಾಗೂ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಮಾಡಬೇಕೆಂಬ ಆಸೆ ಹೊಂದಿರುವ ಯತ್ರಾಥಿ೯ಗಳಿಗೆ ರಾಜ ಸರ್ಕಾರ ಹೊಸ ವರ್ಷದ ಕೊಡುಗೆಯನ್ನು ನೀಡಿದ್ದು ಪ್ರವಾಸಿಗರಿಗಾಗಿ ಮೂರು ಹೊಸ ಪ್ಯಾಕೇಜ್ ಗಳನ್ನು ಘೋಷಿಸಿದೆ ಇದರ ಅನ್ವಯ ನೀವು ಹೆಸರಾಂತ… Continue Reading →
Gruhalaxmi scheme:: ಹೊಸ ವಷ೯ದಂದೇ ಗೃಹ ಲಕ್ಷ್ಮೀ ಹಣ ಜಮೆ! ಯಾರಿಗೆಲ್ಲಾ ಬಂದಿದೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ! ಅನ್ನಭಾಗ್ಯ ಹಣ ಯಾವಾಗ ಬರುತ್ತೆ? ಗೃಹಲಕ್ಷ್ಮೀ ಯೋಜನೆಯ 16ನೇ ಕಂತಿನ ಯಾವಾಗ ಜಮೆಯಾಗುತ್ತೆ ಅಂತ ಬಹಳಷ್ಟು ಫಲಾನುಭವಿಗಳು ಕೇಳುತ್ತಿದ್ದಾರೆ. ಕಳೆದ 15 ದಿನಗಳಿಂದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಹಣ ಜಮೆಯಾಗಲಿದೆ ಎನ್ನಲಾಗಿತ್ತು. ಆದರೆ ಈಗಾಗಲೇ ಡಿಸೆಂಬರ್… Continue Reading →
Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ? ತೋಟಗಾರಿಕಾ ಇಲಾಖೆಯಿಂದ ರೈತರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಸಂಪೂರ್ಣವಾಗಿ ಓದಿ. 1. ಪಿಎಂ ಕೃಷಿ ಸಿಂಚಾಯ್ ಯೋಜನೆ(PMKSY) : ಈ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ತೋಟಗಾರಿಕಾ ಬೆಳೆಗಳಲ್ಲಿ… Continue Reading →
PM Kisan Samman Nidhi Yojane::ಈ ಕೆಲಸ ಮಾಡಿಲ್ಲ ಅಂದ್ರೆ 19 ನೇ ಕಂತಿನ ಪಿಎಂ ಕಿಸಾನ್ ಹಣ ಬರಲ್ಲ! ಅಜಿ೯ಯಲ್ಲಿ ಅಪ್ಡೇಟ್ ಮಾಡುವುದು ಹೇಗೆ? ಪಿಎಂ ಕಿಸಾನ್ ಸನ್ಮಾನ ನಿಧಿಯ 18 ಕಂತುಗಳ ಹಣ ಈಗಾಗಲೇ ಜಮೆಯಾಗಿದ್ದು 19ನೇ ಕಂತಿನ ಹಣವನ್ನು ಜಮೆ ಮಾಡಲು ಸರ್ಕಾರ ಈಗಾಗಲೇ ವೆಬ್ಸೈಟ್ನಲ್ಲಿ ರೈತರ ಲಿಸ್ಟ್ ಅನ್ನು ಪ್ರಕಟಿಸಿದೆ…. Continue Reading →
Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ! ಹಿಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕಗಳನ್ನು ಚೆಕ್ ಮಾಡಿ ಕೂಡಲೇ ಬೆಳೆ ವಿಮೆ ಮಾಡಿಸಿ ಏಕೆಂದರೆ ಬಹಳಷ್ಟು ಬೆಳೆಗಳಿಗೆ ಡಿಸೆಂಬರ್ 31ರವರೆಗೆ ಮಾತ್ರ ನೊಂದಣಿ ಮಾಡಿಸಲು ಸಾಧ್ಯವಿದ್ದು ಆದ್ದರಿಂದ ನೀವು ಬೆಳೆದ ಬೆಳೆ… Continue Reading →
Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →
Gruhalaxmi Scheme:: ಗೃಹಲಕ್ಷ್ಮೀ 15 ನೇ ಕಂತಿನ ಹಣ ಬಂದಿಲ್ವಾ? ಹೀಗೆ ಮಾಡಿ ಹಣ ಬರುತ್ತೆ! 16 ನೇ ಕಂತಿನ ಹಣ ಯಾವಾಗ ಜಮೆ! ಲಕ್ಷ್ಷೀ ಹೆಬ್ಬಾಳ್ಕರ್ ಹೇಳಿಕೆ! ಡಿಸೆಂಬರ್ 12ನೇ ತಾರೀಖಿನಿಂದ ಗೃಹಲಕ್ಷ್ಮೀ ಯೋಜನೆಯಡಿಯ 15ನೇ ಕಂತಿನ ಹಣವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜಮೆಯಾಗುತ್ತಿದೆ ಆದರೂ ಕೂಡ ಇನ್ನು ಹಲವು ಜನರು 14 ಮತ್ತು 15ನೇ… Continue Reading →
Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →
Gruhalaxmi scheme:: ಗೃಹ ಲಕ್ಷ್ಮೀ 16 ಕಂತಿನ ಹಣಕ್ಕೆ ಸಕಾ೯ರದಿಂದ 2 ಹೊಸ ರೂಲ್ಸ್! ಗೃಹ ಲಕ್ಷ್ಮೀ ಹಣವನ್ನು ಮಹಿಳೆಯರು ಏನು ಮಾಡುತ್ತಿದ್ದಾರೆ ನೋಡಿ! ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ ಮನೆಯ ಒಡತಿಯರಿಗೆ 15ನೇ ಕಂತಿನ ಡಿಸೆಂಬರ್ 12ನೇ ತಾರೀಖಿನಿಂದ ಹಣ ಜಮೆಯಾಗುತ್ತಿದೆ. ಇನ್ನು 16 ನೇ ಕಂತಿನ ಹಣ ಯಾವಾಗ ಜಮೆಯಾಗುತ್ತೆ ಎಂದು ಕೇಳಲಾಗುತ್ತಿದ್ದು,… Continue Reading →
Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್! ಬೆಳೆ ಹಾನಿಯಿಂದಾಗುವ ಆರ್ಥಿಕ ಸಂಕಷ್ಟದಿಂದ ರೈತರನ್ನು ಕಾಪಾಡಲು ರಾಜ್ಯ ಸಕಾ೯ರವು ರೈತರಿಗೆ ಬೆಳೆ ಹಾನಿ ಪರಿಹಾರ ಮೊತ್ತವನ್ನು ಒದಗಿಸುತ್ತಿದ್ದು, ರಾಜ್ಯದ ತೋಟಗಾರಿಕಾ ಬೆಳೆಗಾರರಿಗೆ ಎಕರೆಗೆ 37,300 ರೂ. ಗಳಂತೆ ಪರಿಹಾರವನ್ನು ಸಕಾ೯ರ… Continue Reading →
© 2026 vkgrowmore.com — Powered by WordPress
Theme by Anders Noren — Up ↑
.