Agriculture is our culture

Category Government Schemes

Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!!

Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!! ಡಿಸೆಂಬರ್ ಮೊದಲ ವಾರದಲ್ಲಿಯೇ ಗೃಹಲಕ್ಷ್ಮಿ 15 ನೇ ಕಂತಿನ ಹಣ ಜಮೆಯಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು ಆದರೆ ಇದುವರೆಗೂ ಯಾವುದೇ ಮನೆ ಒಡತಿಯರಿಗೆ 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ. ಹಾಗಾಗಿ ಮನೆಯ… Continue Reading →

3 Lak Ration Card Changed :: 3,35,000 ಬಿಪಿಎಲ್ ಕಾಡ್೯ ಎಪಿಎಲ್ ಆಗಿ ಮಾಪಾ೯ಡು!! ನೌಕರರುಗಳ 1,02,509 ಬಿಪಿಎಲ್ ಕಾರ್ಡ ರದ್ದು!!ನಿಮ್ಮದು ಆಗಿರಬಹುದು ಚೆಕ್ ಮಾಡಿಕೊಳ್ಳಿ! 

3 Lak Ration Card Changed :: 3,35,000 ಬಿಪಿಎಲ್ ಕಾಡ್೯ ಎಪಿಎಲ್ ಆಗಿ ಮಾಪಾ೯ಡು!! ನೌಕರರುಗಳ 1,02,509 ಬಿಪಿಎಲ್ ಕಾರ್ಡ ರದ್ದು!!ನಿಮ್ಮದು ಆಗಿರಬಹುದು ಚೆಕ್ ಮಾಡಿಕೊಳ್ಳಿ! ಕಳೆದ ಮೂರು ತಿಂಗಳುಗಳಿಂದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಥವಾ ಬಿಪಿಎಲ್ ಕಾರ್ಡ್ ಇಂದ ಎಪಿಎಲ್ ಕಾರ್ಡ್ ಆಗಿ ವರ್ಗಾವಣೆ ಮಾಡುವ ಪ್ರಕ್ರಿಯೆ ಸಾಕಷ್ಟು ಸುದ್ದಿ ಮಾಡಿದೆ…. Continue Reading →

PM Matru Vandana Scheme:: ಈ ಯೋಜನೆ ಅಡಿ ಮಹಿಳೆಯರು ಅರ್ಜಿ ಹಾಕಿ 11000 ಪಡೆಯಿರಿ!!

PM Matru Vandana Scheme:: ಈ ಯೋಜನೆ ಅಡಿ ಮಹಿಳೆಯರು ಅರ್ಜಿ ಹಾಕಿ 11000 ಪಡೆಯಿರಿ!! ಹಣ ಪಡಿಯೋದು ಹೇಗೆ ಈಗಲೇ ಚೆಕ್ ಮಾಡಿ! ಪಿಎಂ ಮಾತೃವಂದನ ಯೋಜನೆ (PMMVY) ಅಡಿಯಲ್ಲಿ ಗರ್ಭಿಣಿ ಮಹಿಳೆಯರಿಗೆ ಮತ್ತು ಪ್ರಸುತಿಯ ನಂತರದ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ ಮಹಿಳೆಯರು ಮೊತ್ತವಾಗಿ ₹11,000/- ನೆರವು ಪಡೆಯಲು ಅರ್ಜಿ… Continue Reading →

Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! 

Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! ಇತ್ತೀಚೆಗೆ ರೈತರೊಬ್ಬರಿಗೆ 36000 ರೂ. ಗಳ ಬೆಳೆಹಾನಿ ಪರಿಹಾರ ಮೊತ್ತ ಜಮೆಯಾಗಿದೆ. ಆದರೆ ಆ ರೈತರ ಗ್ರಾಮದವರೆಲ್ಲರಿಗೂ 2 ತಿಂಗಳ ಮುಂಚೆಯೇ ಬೆಳೆ ಹಾನಿ ಪರಿಹಾರ ಮೊತ್ತವು ಜಮೆಯಾಗಿತ್ತು. ಇವರಿಗೆ ಮಾತ್ರ ಬೆಳೆ ಹಾನಿಯಾಗಿದ್ದರೂ ಕೂಡ ಪರಿಹಾರ ಜಮೆಯಾಗಿರಲಿಲ್ಲ…. Continue Reading →

Pension Schemes:: ನನ್ನ ಅಜ್ಜಿಯ ಖಾತೆಗೆ ಪಿಂಚಣಿ ಹಣ ಜಮಾ!!! ಎಷ್ಟು ತಿಂಗಳು ಬಾಕಿ ಇದೆ, ಮತ್ತೇ ಪಿಂಚಣಿ ಪಡಿಯೋದು ಹೇಗೆ? 

Pension Schemes:: ನನ್ನ ಅಜ್ಜಿಯ ಖಾತೆಗೆ ಪಿಂಚಣಿ ಹಣ ಜಮಾ!!! ಎಷ್ಟು ತಿಂಗಳು ಬಾಕಿ ಇದೆ, ಮತ್ತೇ ಪಿಂಚಣಿ ಪಡಿಯೋದು ಹೇಗೆ? ಇತ್ತೀಚಿಗೆ ಕೆಲವೊಂದು ಕಾರಣಗಳಿಂದ ಅದೆಷ್ಟೋ ಜನರಿಗೆ ಈ ಪಿಂಚಣಿ ನೀಡುವುದನ್ನು ತಡೆಹಿಡಿಯಲಾಗುತ್ತಿದೆ ಅಥವಾ ರದ್ದು ಮಾಡಲಾಗುತ್ತಿದೆ. ನಿಮಗೂ ಕೂಡ ಬರುತ್ತಿದ್ದ ಪಿಂಚಣಿಯು ನಿಂತುಹೋಗಿದ್ದರೆ ಮತ್ತೇ ಅದನ್ನು ಪಡೆಯುವುದು ಹೇಗೆ ಎಂಬ ಬಗ್ಗೆ ಈ… Continue Reading →

Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ?

Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ? ಕೊಳವೆಬಾವಿಗಳನ್ನು ಕೊರೆಯಿಸಿ ಹೇಗೆಂದರೆ ಹಾಗೆ ಬಿಟ್ಟುಬಿಡುತ್ತಿರುವುದು ತುಂಬಾ ದೊಡ್ಡ ಸಮಸ್ಯೆಗಳನ್ನುುಂಟು ಮಾಡುತ್ತಿದ್ದು, ಅನೇಕ ಜೀವಗಳು ಬಲಿಯಾಗಿವೆ. ಇದರಿಂದಾಗಿ ಕೊಳವೆ ಬಾವಿಗಳನ್ನು ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು, ಈ… Continue Reading →

PM Kisan Samman Nidhi Scheme:: ಈ ಲಿಸ್ಟ್ ನಲ್ಲಿ ಹೆಸರಿರುವವರಿಗೆ 2025 ರ ಫೆಬ್ರವರಿ ತಿಂಗಳಲ್ಲಿ 19 ನೇ ಕಂತಿನ 2000!! 9.5 ಕೋಟಿ ರೈತರಿಗೆ 28,000 ಕೋಟಿ ರೂ!!

PM Kisan Samman Nidhi Scheme:: ಈ ಲಿಸ್ಟ್ ನಲ್ಲಿ ಹೆಸರಿರುವವರಿಗೆ 2025 ರ ಫೆಬ್ರವರಿ ತಿಂಗಳಲ್ಲಿ 19 ನೇ ಕಂತಿನ 2000!! 9.5 ಕೋಟಿ ರೈತರಿಗೆ 28,000 ಕೋಟಿ ರೂ!! ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಜಮೆ! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದರೆ ಹಣ ಬರಲ್ಲ! ಕೂಡಲೇ ಈ… Continue Reading →

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!!

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!!

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಾಂತರ ರೈತರು ಸರ್ಕಾರದಿಂದ ವಾರ್ಷಿಕವಾಗಿ 6,000 ರೂ. ಗಳನ್ನು 3 ಕಂತುಗಳಲ್ಲಿ 2000 ರೂ ಗಳಂತೆ… Continue Reading →

« Older posts Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.