Agriculture is our culture

Category Government Schemes

Lakshmi Hebbalkar :: ಗೃಹಲಕ್ಷ್ಮಿ 15ನೇ ಕಂತು! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!!

Lakshmi Hebbalkar :: ಗೃಹಲಕ್ಷ್ಮಿ 15ನೇ ಕಂತು! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಬಡವರ್ಗದ ಜನರಲ್ಲಿ ಒಂದು ಕೋಲಹಲವನ್ನೇ ಸೃಷ್ಟಿಸಿತ್ತು ಆದರೆ ಇದೀಗ ಎಲ್ಲಾ ತಣ್ಣಗಾಗಿ ಮತ್ತೆ ಜನರಲ್ಲಿ ಆತಂಕ ಮರೆಯಾಗಿದೆ. ಇದಕ್ಕೆ ಕಾರಣ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ರದ್ದತಿಯನ್ನು ಹಿಂತೆಗೆದುಕೊಂಡಿದ್ದು, ಇದರಿಂದ ಜನರು ನಿರಾಳರಾಗಿದ್ದಾರೆ. ಮುಖ್ಯವಾಗಿ ಈ ಬಿಪಿಎಲ್… Continue Reading →

PM Kisan New Update :: ಈ ಕೆಲಸ ಮಾಡದಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ನಿಧಿ ಹಣ ಬರಲ್ಲ! ಇಲಾಖೆಯಿಂದ ಹೊಸ ಅಪ್ಡೇಟ್! 

PM Kisan New Update :: ಈ ಕೆಲಸ ಮಾಡದಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ನಿಧಿ ಹಣ ಬರಲ್ಲ! ಇಲಾಖೆಯಿಂದ ಹೊಸ ಅಪ್ಡೇಟ್!  ಸರ್ಕಾರದ ಕಡೆಯಿಂದ ರೈತರಿಗೆ ಹಲವಾರು ಯೋಜನೆಗಳು ಜಾರಿಗೆ ಬಂದಿದ್ದು ಅದರಲ್ಲಿ ಪ್ರಮುಖವಾಗಿ ಪಿ ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಈ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ 6,000ಗಳನ್ನು 3 ಕಂತುಗಳಾಗಿ… Continue Reading →

Free Machine, laptop::ಉಚಿತ ಹೊಲಿಗೆಯಂತ್ರ, ಲ್ಯಾಪ್ಟಾಪ್, ಸ್ಕೂಟರ್, ತರಬೇತಿ ಹಾಗೂ ಸಾಮೂಹಿಕ ವಿವಾಹಕ್ಕೆ ಅಜಿ೯ ಆಹ್ವಾನ! 

Free Machine, laptop::ಉಚಿತ ಹೊಲಿಗೆಯಂತ್ರ, ಲ್ಯಾಪ್ಟಾಪ್, ಸ್ಕೂಟರ್, ತರಬೇತಿ ಹಾಗೂ ಸಾಮೂಹಿಕ ವಿವಾಹಕ್ಕೆ ಅಜಿ೯ ಆಹ್ವಾನ!  ಸರ್ಕಾರದ ಕಡೆಯಿಂದ ಕೆಲವೊಂದು ಉಚಿತ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ನೀವು ಕೂಡ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಲ್ಲಿ ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದು. ಇಲ್ಲಿ ಮೂರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದು, ಆಯೋಜನೆಗಳ ವಿವರಗಳಲ್ಲಿ… Continue Reading →

Gruhalaxmi installment:: ಗೃಹಲಕ್ಷ್ಮಿ 15ನೇ ಕಂತಿನ ಹಣ ಯಾವಾಗ ಬರುತ್ತೆ? ಸಕಾ೯ರದ ಮುಂದಿನ ನಡೆ ಏನು? 

Gruhalaxmi installment:: ಗೃಹಲಕ್ಷ್ಮಿ 15ನೇ ಕಂತಿನ ಹಣ ಯಾವಾಗ ಬರುತ್ತೆ? ಸಕಾ೯ರದ ಮುಂದಿನ ನಡೆ ಏನು? ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಜೋರಾಗಿದ್ದು, ಬಿಪಿಎಲ್ ಕಾರ್ಡ್ದಾರರು ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಗಳಿಂದಲೇ ಸರ್ಕಾರವು ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಮಾತನಾಡಿಕೊಳ್ಳುತ್ತಿದ್ದು, ಇದರಿಂದಾಗಿ ರಾಜ್ಯದ ಜನರಿಗೆ ಬಿಪಿಎಲ್… Continue Reading →

APL Ration card:: ಬಿಪಿಎಲ್ ನಂತರ ಎಪಿಎಲ್ ಕಾಡ್೯ಗಳೂ ರದ್ದು! ರದ್ದಾಗಬಾರದೆಂದರೆ ಕೂಡಲೇ ಈ ಕೆಲಸ ಮಾಡಿ! 

APL Ration card:: ಬಿಪಿಎಲ್ ನಂತರ ಎಪಿಎಲ್ ಕಾಡ್೯ಗಳೂ ರದ್ದು! ರದ್ದಾಗಬಾರದೆಂದರೆ ಕೂಡಲೇ ಈ ಕೆಲಸ ಮಾಡಿ! ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ಗಳ ರದ್ದು ಕಾರ್ಯಕ್ರಮ ಜೋರಾಗಿದ್ದು, ಮೂಲಗಳ ಪ್ರಕಾರ 22 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ ಎಪಿಎಲ್ ಕಾರ್ಡ್ದಾರರಿಗೂ ಕೂಡ ರಾಜ್ಯ ಸಕಾ೯ರ ಶಾಕ್ ನೀಡಿದ್ದು, ಆಧಾರ ಕಾಡ್೯… Continue Reading →

Ration card Cancel List :: ಯಾವ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ !!ಜಿಲ್ಲಾ ವಾರು ಪಟ್ಟಿ ಬಿಡುಗಡೆ!!

Ration card Cancel List :: ಯಾವ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ !!ಜಿಲ್ಲಾ ವಾರು ಪಟ್ಟಿ ಬಿಡುಗಡೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಕೋಲಾಹಲ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರವು ಸುಮಾರು ಸಾವಿರಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಮಾಹಿತಿ ಸಿಕ್ಕಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿಗಳೇ… Continue Reading →

Flood relief fund:: 2100 ಕೋಟಿ ಬೆಳೆವಿಮೆ ಪರಿಹಾರ ಬಿಡುಗಡೆ! ಸಚಿವ ಚಲುವರಾಯಸ್ವಾಮಿ ಹೇಳಿಕೆ!

Flood relief fund:: 2100 ಕೋಟಿ ಬೆಳೆವಿಮೆ ಪರಿಹಾರ ಬಿಡುಗಡೆ! ಸಚಿವ ಚಲುವರಾಯಸ್ವಾಮಿ ಹೇಳಿಕೆ! 2024 ನೇ ಸಾಲಿನಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಏರ್ಪಡಿಸುವ ಕೃಷಿ ಮೇಳವು ಜಿಕೆವಿಕೆ ಆವರಣದಲ್ಲಿ ನಡೆದಿದ್ದು, ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿರವರು ಆಧುನಿಕ ತಂತ್ರಜ್ಞಾನ ಹೊಂದಿರುವ ಸಮಗ್ರ ಕೃಷಿ ಮಾಡುವುದು ರೈತರಿಗೆ ಲಾಭದಾಯಕವಾಗಿದೆ ಎಂದು ರೈತರಿಗೆ ಕಿವಿಮಾತು… Continue Reading →

Gruhalaxmi scheme:: 14 ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರದ ಹೊಸ ರೂಲ್ಸ್! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದ್ರೆ ಬರಲ್ಲ ಹಣ! ನಿಮ್ಮ ಹೆಸರು ಚೆಕ್ ಮಾಡ್ಕೊಳ್ಳೊದು ಹೇಗೆ? 

Gruhalaxmi scheme:: 14 ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರದ ಹೊಸ ರೂಲ್ಸ್! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದ್ರೆ ಬರಲ್ಲ ಹಣ! ನಿಮ್ಮ ಹೆಸರು ಚೆಕ್ ಮಾಡ್ಕೊಳ್ಳೊದು ಹೇಗೆ?  ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 13 ಕಂತುಗಳ ಹಣ ಈಗಾಗಲೇ ಮನೆ ಒಡತಿಯರ ಖಾತೆಗಳಿಗೆ ಜಮೆಯಾಗಿದೆ…. Continue Reading →

E-shram card: ಈ ಕಾಡ್೯ ಹೊಂದಿದವರಿಗೆ ಬಿ.ಪಿ.ಎಲ್ ಕಾಡ್೯- ಸುಪ್ರೀಂ ತೀಪು೯!! ಅಜಿ೯ ಸಲ್ಲಿಸೋದು ಹೇಗೆ? 

E-shram card: ಈ ಕಾಡ್೯ ಹೊಂದಿದವರಿಗೆ ಬಿ.ಪಿ.ಎಲ್ ಕಾಡ್೯- ಸುಪ್ರೀಂ ತೀಪು೯!! ಅಜಿ೯ ಸಲ್ಲಿಸೋದು ಹೇಗೆ?  ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಳೆದ ಕೆಲವು ದಿನಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು, ರೇಷನ್ ಕಾಡ್೯ ಹೊಂದದೆ ಇರುವ ಸಾರ್ವಜನಿಕರು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ… Continue Reading →

National Agriculture Code:: ಕೃಷಿಯಲ್ಲಿ ಮಹಾಕ್ರಾಂತಿಗೆ ಕೇಂದ್ರ ಸಕಾ೯ರ ಮುನ್ನುಡಿ! ಹೊಸ ಎನ್ ಎ ಸಿ ನೀತಿಯಿಂದ ಕೃಷಿ ಮಹತ್ತರ ಬದಲಾವಣೆ!

National Agriculture Code:: ಕೃಷಿಯಲ್ಲಿ ಮಹಾಕ್ರಾಂತಿಗೆ ಕೇಂದ್ರ ಸಕಾ೯ರ ಮುನ್ನುಡಿ! ಹೊಸ ಎನ್ ಎ ಸಿ ನೀತಿಯಿಂದ ಕೃಷಿ ಮಹತ್ತರ ಬದಲಾವಣೆ!  ಭಾರತ ದೇಶವು ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಕೃಷಿಯೇ ಭಾರತೀಯರ ಮೂಲ ಜೀವನಧಾರವಾಗಿದೆ ಹೀಗಿರುವಾಗ ಕೃಷಿಯಲ್ಲಿ ಅಭಿವೃದ್ಧಿಯನ್ನು ಹೊಂದಬೇಕಾಗಿರುವುದು ಅವಶ್ಯಕ ಮತ್ತು ಅನಿವಾರ್ಯ. ಆದರೆ ಭಾರತದಲ್ಲಿ ಹೆಚ್ಚಿನ ಜನರು ಕೃಷಿಯ ಮೇಲೆ ಅವಲಂಬಿತವಾಗಿದ್ದರೂ… Continue Reading →

Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.