Property Documents :: ಕಳೆದುಹೋಗಿರುವ ಆಸ್ತಿಯ ಒರಿಜಿನಲ್ ಡಾಕ್ಯುಮೆಂಟ್ ಪಡೆಯೋದು ಹೇಗೆ? ಆಸ್ತಿ ಖರೀದಿ ಮಾಡುತ್ತಿದ್ದಲ್ಲಿ ಡಾಕ್ಯೂಮೆಂಟ್ ಅಸಲಿ ಅಥವಾ ನಕಲಿ ಎಂಬುದನ್ನು ಹೀಗೆ ಪರಿಶೀಲಿಸಿಕೊಳ್ಳಿ? ರಾಜ್ಯ ಸಕಾ೯ರ ಜಾರಿಗೆ ತಂದಿರುವ ಕಾವೇರಿ ವೆಬ್ ಸೈಟ್ ಮೂಲಕ ಸುಲಭವಾಗಿ ಆಸ್ತಿಯ ಒರಿಜಿನಲ್ ಪ್ರಮಾಣ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಇದರಿಂದಾಗಿ ನೀವು ಹಳೆಯ ಆಸ್ತಿ ಪತ್ರಗಳನ್ನು ಕಳೆದುಕೊಂಡಿದ್ದರು… Continue Reading →
5 Lakh Loan :: ಯು.ಪಿ.ಐ ನಿಂದ ಮತ್ತೊಂದು ಹೊಸ ಸೌಲಭ್ಯ!! ಈಗ ಒಂದೇ ಕ್ಲಿಕ್ ನಲ್ಲಿ 5 ಲಕ್ಷದವರೆಗೆ ಸಿಗುತ್ತೆ ಸಾಲ!! ಭಾರತೀಯ ರಿಸರ್ವ್ ಬ್ಯಾಂಕ್ (RBI) UPI ಸೇವೆಯಲ್ಲಿ ಒಂದು ಮಹತ್ತರ ಮೈಲಿಗಲ್ಲನ್ನು ಸಾಧಿಸಲು ಮುಂದಾಗಿದ್ದು, ಡಿಸೆಂಬರ್ 06 2024 ರಂದು ನಡೆದ ತನ್ನ ಹಣಕಾಸು ನೀತಿ ಸಭೆಯಲ್ಲಿ (MPC) ಯುನಿಫೈಡ್ ಪೇಮೆಂಟ್ ಇಂಟರ್ಫೇಸ್… Continue Reading →
Weather/Rain Report:: 2 ವಾಯುಭಾರ ಕುಸಿತದಿಂದ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆ!! ಯಾವ ಯಾವ ಜಿಲ್ಲೆಗಳಲ್ಲಿ? ಈಗಾಗಲೇ ರಾಜ್ಯದಲ್ಲಿ ಫೆಂಗಲ್ ಚಂಡಮಾರುತದಿಂದ ವಾತಾವರಣದಲ್ಲಿ ಏರುಪೇರಾಗಿದ್ದು, ಹಿಂಗಾರಿನಲ್ಲೂ ಮಳೆಯಾಗುತ್ತಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಎರಡು ವಾಯು ಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಆಗ ರಾಜ್ಯದಲ್ಲಿ ಮತ್ತೇ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ… Continue Reading →
Free Adhar card update:: ಉಚಿತ ಆಧಾರ್ ಕಾರ್ಡ್ ಅಪ್ಡೇಟ್ ಗೆ ಡಿಸೆಂಬರ್ 14 ರವರೆಗೆ ಅವಕಾಶ! ಮಾಡಿಸದಿದ್ದರೆ ನೀವು ಶುಲ್ಕವನ್ನು ಕಟ್ಟಬೇಕಾಗುತ್ತದೆ!! ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಪ್ರತಿಯೊಂದು ಯೋಜನೆಗೆ ಅರ್ಹರಾಗಬೇಕಾದರೆ ಮುಖ್ಯವಾಗಿ ಆಧಾರ್ ಕಾರ್ಡ್ ಹೊಂದಿರಲೇಬೇಕು ಯಾವುದೇ ಯೋಜನೆಯ ಸವಲತ್ತು ಪಡೆಯಲು ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಆಧಾರ್ ಕಾರ್ಡ್ ಭಾರತೀಯ ನಾಗರಿಕತ್ವಕ್ಕೆ… Continue Reading →
By Election result:: ರಾಜ್ಯದಲ್ಲಿ 3 ಕ್ಷೇತ್ರಗಳಿಗೆ ಉಪಚುನಾವಣೆ! ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ? ಕರ್ನಾಟಕದಲ್ಲಿ ಖಾಲಿ ಇದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇದೇ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ತೀರಾ ಜಿದ್ದಾಜಿದ್ದಿ ಕಣಗಳಾಗಿದ್ದ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶವು ಇದೇ ಶನಿವಾರ ನವೆಂಬರ್ 23ನೇ ತಾರೀಕಿನಂದು ಹೊರಬೀಳಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳಿಗೆ… Continue Reading →
25 Lakh Loan :: ಕೇಂದ್ರ ಸಕಾ೯ರದಿಂದ 35% ಸಬ್ಸಿಡಿಯೊಂದಿಗೆ 25 ಲಕ್ಷ ಸಾಲ! ಪ್ರಾಜೆಕ್ಟ್ ರಿಪೋಟ್೯ ಟೆನ್ಷನ್ ಕೂಡ ಇಲ್ಲ! ಕೂಡಲೇ ಅಜಿ೯ ಸಲ್ಲಿಸಿ! ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಂದ ಸಾರ್ವಜನಿಕರಿಗೆ ಉದ್ಯೋಗಗಳನ್ನು ಮಾಡಲು ಹಾಗೂ ತಮ್ಮದೇ ಆದ ಸ್ವಂತ ಉದ್ಯೋಗಗಳನ್ನು ಪ್ರಾರಂಭಿಸಲು ಹಲವಾರು ಬಗೆಯ ಯೋಜನೆಗಳನ್ನು ಜಾರಿಗೆ ತಂದು ಸಾಲ… Continue Reading →
Rainfall report:: ರಾಜ್ಯದಲ್ಲಿ ಮತ್ತೇ ಮಳೆ ಅಬ್ಬರ! ಬೀದರ್ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆ! ಮಳೆಗಾಲ ಮುಗಿದು ಚಳಿಗಾಲ ಪ್ರಾರಂಭವಾಗಿದ್ದರೂ ಕೂಡ ರಾಜ್ಯದಲ್ಲಿ ಮಳೆಯ ಅಬ್ಬರ ನಿಂತಿಲ್ಲ. ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿ ನೆರೆ ಬಂದು ಬೆಳೆಹಾನಿಯಾಗಿದೆ. ಸಕಾ೯ರದ ಕಡೆಯಿಂದ ಬೆಳೆಹಾನಿ ಪರಿಹಾರವನ್ನು ಕೊಡಲಾಗುತ್ತಿದೆ. ಇನ್ನು ಈ ಚಳಿಗಾಲದಲ್ಲಿ ಹಿಂಗಾರು ಬಿತ್ತನೆ ಮಾಡಿರುವ ರೈತರಿಗೆ… Continue Reading →
Rain flood::15 ದಿನಗಳಲ್ಲಿ ಬೆಳೆ ಹಾನಿ ಪರಿಹಾರ!! ಬೆಳೆ ಹಾನಿ ಪರಿಹಾರ ಚೆಕ್ ಮಾಡುವುದು ಹೇಗೆ? ಮಾನ್ಸೂನ್ ವಾಯುಗುಣ ಹೊಂದಿರುವ ಭಾರತದ ಕೃಷಿಯು ಮಾನ್ಸೂನ್ ಜೊತೆಗಿನ ಜೂಜಾಟವಾಗಿದ್ದು ಯಾವಾಗ ಮಳೆ ಅತಿರೇಖವಾಗುತ್ತದೆಯೋ ಯಾವಾಗ ಕೈ ಕೊಡುತ್ತದೆಯೋ ಹೇಳಲಾಗುವುದಿಲ್ಲ. ಕಳೆದ ವರ್ಷ ಶತಮಾನಗಳ ಬರಗಾಲವನ್ನು ನೋಡಿದ್ದ ನಮ್ಮ ರಾಜ್ಯದ ರೈತರಿಗೆ ಈ ಬಾರಿ ನೆರೆಹಾವಳಿ(Rain flood) ಬಂದು… Continue Reading →
Congress Guarantees:: ರಾಜ್ಯದ ಬೊಕ್ಕಸೆ ದುಡ್ಡು ನೋಡಿ, ಗ್ಯಾರಂಟಿಗಳನ್ನು ಅನುಮೋದಿಸಿ!! ರಾಜ್ಯವನ್ನ ದಿವಾಳಿ ಮಾಡಬೇಡಿ!! ಕಳೆದ ವಾರ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಶೀಲಿಸುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ, ಇದೀಗ ಕಾಂಗ್ರೆಸ್ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ರವರು ರಾಜ್ಯ ಸರ್ಕಾರದ… Continue Reading →
SSP scholarship:: SSP ಯಿಂದ 2024-25 ನೇ ಸಾಲಿನ ಸ್ಕಾಲರ್ ಶಿಪ್ ಅಜಿ೯ ಆಹ್ವಾನ! ವರ್ಷಕ್ಕೆ 15 ರಿಂದ 25000 ಸ್ಕಾಲರ್ಶಿಪ್!!! 2024-25 ನೇ ಸಾಲಿನ ಮ್ಯಾಟ್ರಿಕ್ ಪೂವ೯(pre metric scholarship) ವಿದ್ಯಾರ್ಥಿಗಳಿಗಾಗಿ ನೀಡುವ ಸ್ಕಾಲರ್ಶಿಪ್ ಗೆ ಶಿಕ್ಷಣ ಇಲಾಖೆಯು ಎಸ್ ಎಸ್ ಪಿ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, 1 ನೇ ತರಗತಿಯಿಂದ 10ನೇ… Continue Reading →
© 2025 VKgrowmore.com — Powered by WordPress
Theme by Anders Noren — Up ↑
.