vkgrowmore.com

Agriculture is our culture

Page 27 of 34

13/04/2025 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

13/04/2025 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

30/03/2025 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

30/03/2025 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

19/01/2025 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

19/01/2025 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

Crop Insurance schemes extended::ಹೊಸ ವಷ೯ಕ್ಕೆ ರೈತರಿಗೆ ಕೇಂದ್ರ ಸಕಾ೯ರದಿಂದ 6,475 ಕೋಟಿ ರೂ. ಗಳ ಭಜ೯ರಿ ಕೊಡುಗೆ! ರಸಗೊಬ್ಬರ ಪ್ಯಾಕೇಜ್, ಬೆಳೆ ವಿಮೆ ಮತ್ತೇ 1 ವಷ೯ ವಿಸ್ತರಣೆ!

Crop Insurance schemes extended::ಹೊಸ ವಷ೯ಕ್ಕೆ ರೈತರಿಗೆ ಕೇಂದ್ರ ಸಕಾ೯ರದಿಂದ 6,475 ಕೋಟಿ ರೂ. ಗಳ ಭಜ೯ರಿ ಕೊಡುಗೆ! ರಸಗೊಬ್ಬರ ಪ್ಯಾಕೇಜ್, ಬೆಳೆ ವಿಮೆ ಮತ್ತೇ 1 ವಷ೯ ವಿಸ್ತರಣೆ! ಕೇಂದ್ರ ಸರ್ಕಾರವು ಹೊಸ ವರ್ಷಕ್ಕೆ ದೇಶದ ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ದೇಶದಲ್ಲಿ ಜಾರಿ ಇರುವ ಎರಡು ಕೃಷಿ ವಿಮೆ ಯೋಜನೆಗಳ ಅವಧಿಯನ್ನು ಮತ್ತೊಂದು… Continue Reading →

Property Documents :: ಕಳೆದುಹೋಗಿರುವ ಆಸ್ತಿಯ ಒರಿಜಿನಲ್ ಡಾಕ್ಯುಮೆಂಟ್ ಪಡೆಯೋದು ಹೇಗೆ? ಆಸ್ತಿ ಖರೀದಿ ಮಾಡುತ್ತಿದ್ದಲ್ಲಿ ಡಾಕ್ಯೂಮೆಂಟ್ ಅಸಲಿ ಅಥವಾ ನಕಲಿ ಎಂಬುದನ್ನು ಹೀಗೆ ಪರಿಶೀಲಿಸಿಕೊಳ್ಳಿ?

Property Documents :: ಕಳೆದುಹೋಗಿರುವ ಆಸ್ತಿಯ ಒರಿಜಿನಲ್ ಡಾಕ್ಯುಮೆಂಟ್ ಪಡೆಯೋದು ಹೇಗೆ? ಆಸ್ತಿ ಖರೀದಿ ಮಾಡುತ್ತಿದ್ದಲ್ಲಿ ಡಾಕ್ಯೂಮೆಂಟ್ ಅಸಲಿ ಅಥವಾ ನಕಲಿ ಎಂಬುದನ್ನು ಹೀಗೆ ಪರಿಶೀಲಿಸಿಕೊಳ್ಳಿ? ರಾಜ್ಯ ಸಕಾ೯ರ ಜಾರಿಗೆ ತಂದಿರುವ ಕಾವೇರಿ ವೆಬ್ ಸೈಟ್ ಮೂಲಕ ಸುಲಭವಾಗಿ ಆಸ್ತಿಯ ಒರಿಜಿನಲ್ ಪ್ರಮಾಣ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಇದರಿಂದಾಗಿ ನೀವು ಹಳೆಯ ಆಸ್ತಿ ಪತ್ರಗಳನ್ನು ಕಳೆದುಕೊಂಡಿದ್ದರು… Continue Reading →

Gruhalaxmi Installment:: ಗೃಹಲಕ್ಷ್ಮೀ 16 ನೇ ಕಂತಿನ ಹಣ ಯಾವಾಗ ಬರುತ್ತೆ? ಕೇಂದ್ರ ಸರಕಾರದಿಂದ 10 ಕೆ. ಜಿ ಅಕ್ಕಿ ಕೊಡಲು ಚಿಂತನೆ! 

Gruhalaxmi Installment:: ಗೃಹಲಕ್ಷ್ಮೀ 16 ನೇ ಕಂತಿನ ಹಣ ಯಾವಾಗ ಬರುತ್ತೆ? ಕೇಂದ್ರ ಸರಕಾರದಿಂದ 10 ಕೆ. ಜಿ ಅಕ್ಕಿ ಕೊಡಲು ಚಿಂತನೆ! ಜನವರಿ ತಿಂಗಳು ಆಗಲೇ ಪ್ರಾರಂಭವಾಗಿದ್ದು ಗೃಹಲಕ್ಷ್ಮಿ 16ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಗೃಹಲಕ್ಷ್ಮಿಯ ಫಲಾನುಭವಿಗಳು ಕಾಯುತ್ತಿದ್ದಾರೆ ಇತ್ತೀಚಿಗೆ ಸಿಕ್ಕ ಮಾಹಿತಿಯ ಪ್ರಕಾರ ಈಗಾಗಲೇ ಹಣವನ್ನು ಡಿಬಿಟಿಗೆ ಪುಶ್ ಮಾಡಲಾಗಿದ್ದು… Continue Reading →

Arecanut Board:: ಅಡಕೆ ಮಂಡಳಿ ಕನಸಿಗೆ ಪೆಟ್ಟು ನೀಡಿದ ಕೇಂದ್ರ ಸಕಾ೯ರ! ಮಂಡಳಿ ಸ್ಥಾಪನೆ ಅನಗತ್ಯ! ಅಡಕೆ ಬೆಳೆ ನಿವ೯ಹಣೆಗೆ ಹಲವು ಸಂಸ್ಥೆ! 

Arecanut Board:: ಅಡಕೆ ಮಂಡಳಿ ಕನಸಿಗೆ ಪೆಟ್ಟು ನೀಡಿದ ಕೇಂದ್ರ ಸಕಾ೯ರ! ಮಂಡಳಿ ಸ್ಥಾಪನೆ ಅನಗತ್ಯ! ಅಡಕೆ ಬೆಳೆ ನಿವ೯ಹಣೆಗೆ ಹಲವು ಸಂಸ್ಥೆ!  ಅಡಿಕೆ ಬೆಳೆಗಾರರ ಅಡಿಕೆ ಮಂಡಳಿ ಸ್ಥಾಪನೆಯ ಕನಸನ್ನು ಕೇಂದ್ರ ಸರ್ಕಾರ ಚೂರು ಮಾಡಿದ್ದು, ಅಡಿಕೆ ಮಂಡಳಿ ಸ್ಥಾಪನೆ ಅಗತ್ಯವಿಲ್ಲವೆಂದು ಪತ್ರದ ಮೂಲಕ ತಿಳಿಸಿದೆ. ಏಕೆಂದರೆ ಈಗಾಗಲೇ ಅ್ಕೆ ಬೆಳೆಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ… Continue Reading →

Coconut Price High:: ಗಗನಕ್ಕೇರುತ್ತಿರುವ ತೆಂಗಿನಕಾಯಿ ಬೆಲೆ, ಬೆಳೆಗಾರರು ಖುಷ್!!! ಹೋಟೆಲ್ ಗಳಲ್ಲಿ ತೆಂಗಿನಕಾಯಿ ಚಟ್ನಿಗೆ ಕತ್ತರಿ!!

Coconut Price High:: ಗಗನಕ್ಕೇರುತ್ತಿರುವ ತೆಂಗಿನಕಾಯಿ ಬೆಲೆ, ಬೆಳೆಗಾರರು ಖುಷ್!!! ಹೋಟೆಲ್ ಗಳಲ್ಲಿ ತೆಂಗಿನಕಾಯಿ ಚಟ್ನಿಗೆ ಕತ್ತರಿ!! ಸಾಮಾನ್ಯವಾಗಿ ಪ್ರತಿ ವರ್ಷವೂ ಅಕ್ಟೋಬರ್ ನವೆಂಬರ್ ತಿಂಗಳುಗಳ ನಂತರ ಹಬ್ಬದ ಸೀಸನ್ ಮುಗಿಯುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡು ಬರುತ್ತಿತ್ತು ಆದರೆ ಈ ಬಾರಿ ಹಬ್ಬಗಳು ಮುಗಿದು ಆಗಲೇ ಜನೇವರಿ ಪ್ರಾರಂಭವಾಗಿದ್ದರೂ ಕೂಡ ಬೆಲೆ ಇಳಿಕೆಯಾಗುವುದಲ್ಲ… Continue Reading →

Old Age Pension Rules:: ಪಿಂಚಣಿದಾರರಿಗೆ ಹೊಸ ವಷ೯ದ ಬಂಪರ್ ಕೊಡುಗೆ! ಪಿಂಚಣಿ ಏರಿಕೆಗೆ ಕ್ರಮ! ಕನಿಷ್ಟ ಪಿಂಚಣಿ 5000/- ಏರಿಕೆ! 

Old Age Pension Rules:: ಪಿಂಚಣಿದಾರರಿಗೆ ಹೊಸ ವಷ೯ದ ಬಂಪರ್ ಕೊಡುಗೆ! ಪಿಂಚಣಿ ಏರಿಕೆಗೆ ಕ್ರಮ! ಕನಿಷ್ಟ ಪಿಂಚಣಿ 5000/- ಏರಿಕೆ!  ಹೊಸ ವರ್ಷಕ್ಕೆ ಕೇಂದ್ರ ಸರ್ಕಾರವು 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಭರ್ಜರಿ ಕೊಡುಗೆಯನ್ನು ನೀಡಿದ್ದು, ಇದುವರೆಗೂ ನೀಡಲಾಗುತ್ತಿದ್ದ ಪಿಂಚಣಿಯನ್ನು ಹೆಚ್ಚಿಸಲಾಗುವುದು ಎಂದು ಆದೇಶ ನೀಡಿದೆ. ಹೌದು, ವಯೋ ವೃದ್ಧರಿಗೆ ನಿವೃತ್ತಿ ನಂತರ ಸಿಗುವ… Continue Reading →

Pilgrimage Travel Package Scheme:: ತೀಥ೯ಯಾತ್ರೆಗೆ ಸಕಾ೯ರ ಕೊಡುತ್ತೆ 17500/- ಸಬ್ಸಿಡಿ! ಹೊಸ ವಷ೯ಕ್ಕೆ ತೀಥ೯ಯಾತ್ರೆ ಕನಸನ್ನು ನನಸು ಮಾಡಿಕೊಳ್ಳಿ! 

Pilgrimage Travel Package Scheme:: ತೀಥ೯ಯಾತ್ರೆಗೆ ಸಕಾ೯ರ ಕೊಡುತ್ತೆ 17500/- ಸಬ್ಸಿಡಿ! ಹೊಸ ವಷ೯ಕ್ಕೆ ತೀಥ೯ಯಾತ್ರೆ ಕನಸನ್ನು ನನಸು ಮಾಡಿಕೊಳ್ಳಿ! ಧಾರ್ಮಿಕ ಕ್ಷೇತ್ರಗಳು ಹಾಗೂ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಮಾಡಬೇಕೆಂಬ ಆಸೆ ಹೊಂದಿರುವ ಯತ್ರಾಥಿ೯ಗಳಿಗೆ ರಾಜ ಸರ್ಕಾರ ಹೊಸ ವರ್ಷದ ಕೊಡುಗೆಯನ್ನು ನೀಡಿದ್ದು ಪ್ರವಾಸಿಗರಿಗಾಗಿ ಮೂರು ಹೊಸ ಪ್ಯಾಕೇಜ್ ಗಳನ್ನು ಘೋಷಿಸಿದೆ ಇದರ ಅನ್ವಯ ನೀವು ಹೆಸರಾಂತ… Continue Reading →

« Older posts Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.