Gruhalaxmi scheme:: 16 ನೇ ಕಂತಿನ ಹಣ ಯಾವಾಗ ಬರುತ್ತೆ? ಡಿಸೆಂಬರ್ ನಲ್ಲಿ ಡಬಲ್ ಧಮಾಕಾ! ಹೊಸ ವಷ೯ಕ್ಕೆ ಸಕಾ೯ರದಿಂದ ಗಿಫ್ಟ್! ಸಿಲಿಂಡರ್ ಬೆಲೆ 450/- ! ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಡಿಸೆಂಬರ್ 12ನೇ ತಾರೀಕಿನಿಂದ 15ನೇ ಕಂತಿನ ಹಣವನ್ನು ಹಾಕಲಾಗುತ್ತಿದೆ ಈಗಾಗಲೇ ಶೇಖಡ 80ರಷ್ಟು ಗೃಹಲಕ್ಷ್ಮಿ ಫಲಾನುಭವಿಗಳಿಗೆ 15ನೇ ಕಂತಿನ… Continue Reading →
PM Kisan Update :: 19 ನೇ ಕಂತಿನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 4000/- ಜಮೆ!! 6 ಲಕ್ಷ ರೈತರು ಯೋಜನೆಯಿಂದ ಹೊರಗುಳಿದಿದ್ದಾರೆ!! ಇತ್ತೀಚಿಗೆ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ರೈತ ಸಂಘವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರೋತ್ಸಾಹ ಧನವನ್ನು 12,000/- ಗಳಿಗೆ ಏರಿಸುವಂತೆ ಮನವಿ ಮಾಡಿಕೊಂಡಿದ್ದು ಸರ್ಕಾರ ಪಿಎಂ ಕಿಸಾನ್ 19ನೇ… Continue Reading →
Annabhagya December 2024 :: ಯಾವಾಗ ಬರುತ್ತೆ ಅನ್ನಭಾಗ್ಯ ಹಣ!! ನಿಮ್ಮ ಖಾತೆಗೆ ಹಣ ಜಮವಾಗಿದೆ ಚೆಕ್ ಮಾಡಿಕೊಳ್ಳಿ!! ಕಳೆದ ಮೂರು ತಿಂಗಳಿಂದ ಬಿಪಿಎಲ್ ಕಾಡ್೯ ರದ್ದು ಪ್ರಕ್ರಿಯೆಯಿಂದ ರಾಜ್ಯದ ಜನತೆಗೆ ರೇಷನ್ ಹಾಗೂ ಅನ್ನಭಾಗ್ಯದ ಹಣ ಜಮೆಯಾಗಿರಲಿಲ್ಲ. ಆದರೆ ಬಿಪಿಎಲ್ ಕಾಡ್೯ ರದ್ದತಿ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಹಾಗಾಗಿ… Continue Reading →
Gruhalaxmi scheme:: 15ನೇ ಕಂತಿನ ಗೃಹಲಕ್ಷ್ಮೀ ಹಣ 2000 ರೂ. ಬಂತು! ಈ 14 ಜಿಲ್ಲೆಯವರಿಗೆ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡಿ? 15 ನೇ ಕಂತಿನ ಹಣ ಗೃಹಲಕ್ಷ್ಮೀ ಸ್ವಲ್ಪ ತಡವಾಗಬಹುದು ಎಂದುಕೊಳ್ಳುತ್ತಿರುವಾಗಲೇ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ಸಿಕ್ಕಿದ್ದು ಮೊನ್ನೆಯಿಂದಲೇ ಅಂದರೆ 11-12-2024 ರಿಂದಲೇ ಗೃಹಲಕ್ಷ್ಮೀ ಹಣ ಹಾಕಲು ಪ್ರಾರಂಭಿಸಲಾಗಿದೆ… Continue Reading →
PM Kisan 12000 Rs :: ಇನ್ಮುಂದೆ ಪಿ.ಎಂ ಕಿಸಾನ್ ರೈತರಿಗೆ ಸಿಗಲಿದೆ 12000 ರೂ!! ರೈತರಿಗೆ ಹೊಸ ವಷ೯ಕ್ಕೆ ಭಜ೯ರಿ ಗಿಫ್ಟ್ ಕೊಟ್ಟ ಕೇಂದ್ರ ಸಕಾ೯ರ! ಪಿ ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM kisan samman nidhi yojane) ಅಡಿಯಲ್ಲಿ ರೈತರಿಗೆ ನೀಡಲಾಗುತ್ತಿರುವ 6000/- ಗಳ ಪ್ರೋತ್ಸಾಹ ಧನವನ್ನು 12,000/- ಗಳಿಗೆ ಹೆಚ್ಚಿಸಲು… Continue Reading →
Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!! ಡಿಸೆಂಬರ್ ಮೊದಲ ವಾರದಲ್ಲಿಯೇ ಗೃಹಲಕ್ಷ್ಮಿ 15 ನೇ ಕಂತಿನ ಹಣ ಜಮೆಯಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು ಆದರೆ ಇದುವರೆಗೂ ಯಾವುದೇ ಮನೆ ಒಡತಿಯರಿಗೆ 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ. ಹಾಗಾಗಿ ಮನೆಯ… Continue Reading →
Ambulance for Animal’s :: ಪಶುಗಳಿಗೂ ಲಭ್ಯವಿದೆ ಆ್ಯಂಬುಲೆನ್ಸ್, 1962 ನಂಬರ್ಗೆ ಕರೆ ಮಾಡಿ!! ಪಶು ಸಂಜೀವಿನಿ ತುತು೯ಸೇವೆ 1962 ಸಹಾಯವಾಣಿ!!! ಸಾಮಾನ್ಯವಾಗಿ ಮನುಷ್ಯರಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಕಾಯಿಲೆ ಇದ್ದಲ್ಲಿ ಸಾಕಷ್ಟು ಆಸ್ಪತ್ರೆಗಳು ಹತ್ತಿರದಲ್ಲಿ ಲಭ್ಯವಿರುತ್ತವೆ. ಆದರೆ ಜಾನುವಾರುಗಳಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಅನಿರೀಕ್ಷಿತ ತೊಂದರೆಗಳಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದರೆ ಆಸ್ಪತ್ರೆಗಳು ಜಿಲ್ಲಾ… Continue Reading →
3 Lak Ration Card Changed :: 3,35,000 ಬಿಪಿಎಲ್ ಕಾಡ್೯ ಎಪಿಎಲ್ ಆಗಿ ಮಾಪಾ೯ಡು!! ನೌಕರರುಗಳ 1,02,509 ಬಿಪಿಎಲ್ ಕಾರ್ಡ ರದ್ದು!!ನಿಮ್ಮದು ಆಗಿರಬಹುದು ಚೆಕ್ ಮಾಡಿಕೊಳ್ಳಿ! ಕಳೆದ ಮೂರು ತಿಂಗಳುಗಳಿಂದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಥವಾ ಬಿಪಿಎಲ್ ಕಾರ್ಡ್ ಇಂದ ಎಪಿಎಲ್ ಕಾರ್ಡ್ ಆಗಿ ವರ್ಗಾವಣೆ ಮಾಡುವ ಪ್ರಕ್ರಿಯೆ ಸಾಕಷ್ಟು ಸುದ್ದಿ ಮಾಡಿದೆ…. Continue Reading →
PM Matru Vandana Scheme:: ಈ ಯೋಜನೆ ಅಡಿ ಮಹಿಳೆಯರು ಅರ್ಜಿ ಹಾಕಿ 11000 ಪಡೆಯಿರಿ!! ಹಣ ಪಡಿಯೋದು ಹೇಗೆ ಈಗಲೇ ಚೆಕ್ ಮಾಡಿ! ಪಿಎಂ ಮಾತೃವಂದನ ಯೋಜನೆ (PMMVY) ಅಡಿಯಲ್ಲಿ ಗರ್ಭಿಣಿ ಮಹಿಳೆಯರಿಗೆ ಮತ್ತು ಪ್ರಸುತಿಯ ನಂತರದ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ ಮಹಿಳೆಯರು ಮೊತ್ತವಾಗಿ ₹11,000/- ನೆರವು ಪಡೆಯಲು ಅರ್ಜಿ… Continue Reading →
Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! ಇತ್ತೀಚೆಗೆ ರೈತರೊಬ್ಬರಿಗೆ 36000 ರೂ. ಗಳ ಬೆಳೆಹಾನಿ ಪರಿಹಾರ ಮೊತ್ತ ಜಮೆಯಾಗಿದೆ. ಆದರೆ ಆ ರೈತರ ಗ್ರಾಮದವರೆಲ್ಲರಿಗೂ 2 ತಿಂಗಳ ಮುಂಚೆಯೇ ಬೆಳೆ ಹಾನಿ ಪರಿಹಾರ ಮೊತ್ತವು ಜಮೆಯಾಗಿತ್ತು. ಇವರಿಗೆ ಮಾತ್ರ ಬೆಳೆ ಹಾನಿಯಾಗಿದ್ದರೂ ಕೂಡ ಪರಿಹಾರ ಜಮೆಯಾಗಿರಲಿಲ್ಲ…. Continue Reading →
© 2026 vkgrowmore.com — Powered by WordPress
Theme by Anders Noren — Up ↑
.