vkgrowmore.com

Agriculture is our culture

Page 31 of 34

Pension Schemes:: ನನ್ನ ಅಜ್ಜಿಯ ಖಾತೆಗೆ ಪಿಂಚಣಿ ಹಣ ಜಮಾ!!! ಎಷ್ಟು ತಿಂಗಳು ಬಾಕಿ ಇದೆ, ಮತ್ತೇ ಪಿಂಚಣಿ ಪಡಿಯೋದು ಹೇಗೆ? 

Pension Schemes:: ನನ್ನ ಅಜ್ಜಿಯ ಖಾತೆಗೆ ಪಿಂಚಣಿ ಹಣ ಜಮಾ!!! ಎಷ್ಟು ತಿಂಗಳು ಬಾಕಿ ಇದೆ, ಮತ್ತೇ ಪಿಂಚಣಿ ಪಡಿಯೋದು ಹೇಗೆ? ಇತ್ತೀಚಿಗೆ ಕೆಲವೊಂದು ಕಾರಣಗಳಿಂದ ಅದೆಷ್ಟೋ ಜನರಿಗೆ ಈ ಪಿಂಚಣಿ ನೀಡುವುದನ್ನು ತಡೆಹಿಡಿಯಲಾಗುತ್ತಿದೆ ಅಥವಾ ರದ್ದು ಮಾಡಲಾಗುತ್ತಿದೆ. ನಿಮಗೂ ಕೂಡ ಬರುತ್ತಿದ್ದ ಪಿಂಚಣಿಯು ನಿಂತುಹೋಗಿದ್ದರೆ ಮತ್ತೇ ಅದನ್ನು ಪಡೆಯುವುದು ಹೇಗೆ ಎಂಬ ಬಗ್ಗೆ ಈ… Continue Reading →

Weather/Rain Report:: 2 ವಾಯುಭಾರ ಕುಸಿತದಿಂದ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆ!! ಯಾವ ಯಾವ ಜಿಲ್ಲೆಗಳಲ್ಲಿ?

Weather/Rain Report:: 2 ವಾಯುಭಾರ ಕುಸಿತದಿಂದ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆ!! ಯಾವ ಯಾವ ಜಿಲ್ಲೆಗಳಲ್ಲಿ? ಈಗಾಗಲೇ ರಾಜ್ಯದಲ್ಲಿ ಫೆಂಗಲ್ ಚಂಡಮಾರುತದಿಂದ ವಾತಾವರಣದಲ್ಲಿ ಏರುಪೇರಾಗಿದ್ದು, ಹಿಂಗಾರಿನಲ್ಲೂ ಮಳೆಯಾಗುತ್ತಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಎರಡು ವಾಯು ಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಆಗ ರಾಜ್ಯದಲ್ಲಿ ಮತ್ತೇ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ… Continue Reading →

Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ?

Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ? ಕೊಳವೆಬಾವಿಗಳನ್ನು ಕೊರೆಯಿಸಿ ಹೇಗೆಂದರೆ ಹಾಗೆ ಬಿಟ್ಟುಬಿಡುತ್ತಿರುವುದು ತುಂಬಾ ದೊಡ್ಡ ಸಮಸ್ಯೆಗಳನ್ನುುಂಟು ಮಾಡುತ್ತಿದ್ದು, ಅನೇಕ ಜೀವಗಳು ಬಲಿಯಾಗಿವೆ. ಇದರಿಂದಾಗಿ ಕೊಳವೆ ಬಾವಿಗಳನ್ನು ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು, ಈ… Continue Reading →

PM Kisan Samman Nidhi Scheme:: ಈ ಲಿಸ್ಟ್ ನಲ್ಲಿ ಹೆಸರಿರುವವರಿಗೆ 2025 ರ ಫೆಬ್ರವರಿ ತಿಂಗಳಲ್ಲಿ 19 ನೇ ಕಂತಿನ 2000!! 9.5 ಕೋಟಿ ರೈತರಿಗೆ 28,000 ಕೋಟಿ ರೂ!!

PM Kisan Samman Nidhi Scheme:: ಈ ಲಿಸ್ಟ್ ನಲ್ಲಿ ಹೆಸರಿರುವವರಿಗೆ 2025 ರ ಫೆಬ್ರವರಿ ತಿಂಗಳಲ್ಲಿ 19 ನೇ ಕಂತಿನ 2000!! 9.5 ಕೋಟಿ ರೈತರಿಗೆ 28,000 ಕೋಟಿ ರೂ!! ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಜಮೆ! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದರೆ ಹಣ ಬರಲ್ಲ! ಕೂಡಲೇ ಈ… Continue Reading →

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!!

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!!

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →

Dam:: ಜಲಾಶಯಕ್ಕೆ ಜನವರಿ ವರೆಗೂ ನೀರು ಹರಿಸಲು ಸಕಾ೯ರ ಆದೇಶ!!!12.50 ಟಿಎಂಸಿ ನೀರಿನ್ನು ಹಂಚಿಕೆ!!

Dam:: ಜಲಾಶಯಕ್ಕೆ ಜನವರಿ ವರೆಗೂ ನೀರು ಹರಿಸಲು ಸಕಾ೯ರ ಆದೇಶ!!!12.50 ಟಿಎಂಸಿ ನೀರಿನ್ನು ಹಂಚಿಕೆ!! ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಲ್ಲಿ ಟಿಎಂಸ ನೀರು ತುಂಬಿಕೊಂಡು ರಮಣೀಯ ದೃಶ್ಯದಿಂದ ಕಣ್ಮನ ಸೆಳೆಯುತ್ತಿದೆ. 2025 ಜನವರಿವರೆಗೂ ನೀರು ಹರಿವಿಗೆ ಆದೇಶ! ಈಗಾಗಲೇ ಜಲಾಶಯಕ್ಕೆ 462 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದ್ದು,… Continue Reading →

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಾಂತರ ರೈತರು ಸರ್ಕಾರದಿಂದ ವಾರ್ಷಿಕವಾಗಿ 6,000 ರೂ. ಗಳನ್ನು 3 ಕಂತುಗಳಲ್ಲಿ 2000 ರೂ ಗಳಂತೆ… Continue Reading →

03/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

03/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! 

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →

« Older posts Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.