Agriculture News..!!!

Tag agriculture

Old Age Pension Rules:: ಪಿಂಚಣಿದಾರರಿಗೆ ಹೊಸ ವಷ೯ದ ಬಂಪರ್ ಕೊಡುಗೆ! ಪಿಂಚಣಿ ಏರಿಕೆಗೆ ಕ್ರಮ! ಕನಿಷ್ಟ ಪಿಂಚಣಿ 5000/- ಏರಿಕೆ! 

Old Age Pension Rules:: ಪಿಂಚಣಿದಾರರಿಗೆ ಹೊಸ ವಷ೯ದ ಬಂಪರ್ ಕೊಡುಗೆ! ಪಿಂಚಣಿ ಏರಿಕೆಗೆ ಕ್ರಮ! ಕನಿಷ್ಟ ಪಿಂಚಣಿ 5000/- ಏರಿಕೆ!  ಹೊಸ ವರ್ಷಕ್ಕೆ ಕೇಂದ್ರ ಸರ್ಕಾರವು 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಭರ್ಜರಿ ಕೊಡುಗೆಯನ್ನು ನೀಡಿದ್ದು, ಇದುವರೆಗೂ ನೀಡಲಾಗುತ್ತಿದ್ದ ಪಿಂಚಣಿಯನ್ನು ಹೆಚ್ಚಿಸಲಾಗುವುದು ಎಂದು ಆದೇಶ ನೀಡಿದೆ. ಹೌದು, ವಯೋ ವೃದ್ಧರಿಗೆ ನಿವೃತ್ತಿ ನಂತರ ಸಿಗುವ… Continue Reading →

Pilgrimage Travel Package Scheme:: ತೀಥ೯ಯಾತ್ರೆಗೆ ಸಕಾ೯ರ ಕೊಡುತ್ತೆ 17500/- ಸಬ್ಸಿಡಿ! ಹೊಸ ವಷ೯ಕ್ಕೆ ತೀಥ೯ಯಾತ್ರೆ ಕನಸನ್ನು ನನಸು ಮಾಡಿಕೊಳ್ಳಿ! 

Pilgrimage Travel Package Scheme:: ತೀಥ೯ಯಾತ್ರೆಗೆ ಸಕಾ೯ರ ಕೊಡುತ್ತೆ 17500/- ಸಬ್ಸಿಡಿ! ಹೊಸ ವಷ೯ಕ್ಕೆ ತೀಥ೯ಯಾತ್ರೆ ಕನಸನ್ನು ನನಸು ಮಾಡಿಕೊಳ್ಳಿ! ಧಾರ್ಮಿಕ ಕ್ಷೇತ್ರಗಳು ಹಾಗೂ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಮಾಡಬೇಕೆಂಬ ಆಸೆ ಹೊಂದಿರುವ ಯತ್ರಾಥಿ೯ಗಳಿಗೆ ರಾಜ ಸರ್ಕಾರ ಹೊಸ ವರ್ಷದ ಕೊಡುಗೆಯನ್ನು ನೀಡಿದ್ದು ಪ್ರವಾಸಿಗರಿಗಾಗಿ ಮೂರು ಹೊಸ ಪ್ಯಾಕೇಜ್ ಗಳನ್ನು ಘೋಷಿಸಿದೆ ಇದರ ಅನ್ವಯ ನೀವು ಹೆಸರಾಂತ… Continue Reading →

Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ?

Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ? ತೋಟಗಾರಿಕಾ ಇಲಾಖೆಯಿಂದ ರೈತರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಸಂಪೂರ್ಣವಾಗಿ ಓದಿ. 1. ಪಿಎಂ ಕೃಷಿ ಸಿಂಚಾಯ್ ಯೋಜನೆ(PMKSY) : ಈ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ತೋಟಗಾರಿಕಾ ಬೆಳೆಗಳಲ್ಲಿ… Continue Reading →

Farming Land sell:: 12 ಎಕರೆ ಜಮೀನು ಅತಿ ಕಡಿಮೆ ದರದಲ್ಲಿ ಮಾರಾಟಕ್ಕಿದೆ! ಖರೀದಿಗಾಗಿ ಸಂಪಕಿ೯ಸಿ!! 

Farming Land sell:: 12 ಎಕರೆ ಜಮೀನು ಅತಿ ಕಡಿಮೆ ದರದಲ್ಲಿ ಮಾರಾಟಕ್ಕಿದೆ! ಖರೀದಿಗಾಗಿ ಸಂಪಕಿ೯ಸಿ!! ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ 12 ಎಕರೆ ಜಮೀನು ಮಾರಾಟಕ್ಕಿದ್ದು ಯಾರಾದರೂ ಜಮೀನು ಖರೀದಿಸಲು ಆಸಕ್ತಿ ಹೊಂದಿದ್ದಲ್ಲಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಚಳ್ಳಕೆರೆಯಿಂದ 30km ದೂರದಲ್ಲಿರುವ ಈ 12 ಎಕರೆ ಜಮೀನು ಕೆಂಪು ಮಣ್ಣನ್ನು ಹೊಂದಿದ್ದು, ಭೂಮಿಯು… Continue Reading →

NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!!

NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!! ಕೇಂದ್ರ ಸರ್ಕಾರವು 2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿ ಆದೇಶಿಸಿದ್ದು, ರೈತರಲ್ಲಿ ಸಂತಸ ಮೂಡಿದೆ…. Continue Reading →

Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್!

Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್! ಬೆಳೆ ಹಾನಿಯಿಂದಾಗುವ ಆರ್ಥಿಕ ಸಂಕಷ್ಟದಿಂದ ರೈತರನ್ನು ಕಾಪಾಡಲು ರಾಜ್ಯ ಸಕಾ೯ರವು ರೈತರಿಗೆ ಬೆಳೆ ಹಾನಿ ಪರಿಹಾರ ಮೊತ್ತವನ್ನು ಒದಗಿಸುತ್ತಿದ್ದು, ರಾಜ್ಯದ ತೋಟಗಾರಿಕಾ ಬೆಳೆಗಾರರಿಗೆ ಎಕರೆಗೆ 37,300 ರೂ. ಗಳಂತೆ ಪರಿಹಾರವನ್ನು ಸಕಾ೯ರ… Continue Reading →

© 2026 VKgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.