Agriculture News..!!!

Tag bele parihara

LIC Status Check :: ನಿಮ್ಮ ಮೊಬೈಲಿನಲ್ಲಿ ಎಲ್ಐಸಿ ಸ್ಟೇಟಸ್ ಚೆಕ್ ಮಾಡಿ!! Check your LIC policy status!!

LIC Status Check :: ನಿಮ್ಮ ಮೊಬೈಲಿನಲ್ಲಿ ಎಲ್ಐಸಿ ಸ್ಟೇಟಸ್ ಚೆಕ್ ಮಾಡಿ!! Check your LIC policy status!! ಕೇವಲ 2 ನಿಮಿಷದಲ್ಲಿ ನಿಮ್ಮ ಎಲ್‌ಐಸಿ ಪಾಲಿಸಿ ಚೆಕ್ ಮಾಡಿ!! Check your LIC policy status in just 2 minutes!! LIC (Life Insurance Corporation of India): ಇದು ಭಾರತ… Continue Reading →

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! 

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ!

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →

Parihara :: ರೈತರು ಅನುಸರಿಸಬೇಕಾದ ನಿಯಮಗಳೇನು? 10% ರೈತರಿಗೆ ಮಾತ್ರ ಪರಿಹಾರ ಏಕೆ? 

Parihara :: ರೈತರು ಅನುಸರಿಸಬೇಕಾದ ನಿಯಮಗಳೇನು? 10% ರೈತರಿಗೆ ಮಾತ್ರ ಪರಿಹಾರ ಏಕೆ? ಫಸಲ್ ಭೀಮಾ ಯೋಜನೆ ಅಡಿಯಲ್ಲಿ ನೀವು ಇನ್ಶೂರೆನ್ಸ್ ಮಾಡಿಸಿದಲ್ಲಿ ಇನ್ಸೂರೆನ್ಸ್ ಕ್ಲೇ ಮಾಡಲು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ ಲೇಖನವನ್ನು ಸಂಪೂರ್ಣವಾಗಿ ಓದಿ. ಕನಾ೯ಟಕದ ಬೆಳೆ ವಿಮೆ ಕಂಪನಿ ಯಾವುದು? ಕರ್ನಾಟಕದಲ್ಲಿ ಫಸಲ್ ಭೀಮಾ… Continue Reading →

Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ!

Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ! ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆದ ಕಾರಣ ರಾಜ್ಯದಲ್ಲಿ ನೆರೆ ಉಂಟಾಗಿ ಬೆಳೆಹಾನಿಯಾಗಿತ್ತು. ಆದ್ದರಿಂದ ರಾಜ್ಯ ಸರ್ಕಾರವು ಬೆಳೆ ಹಾನಿಗೊಳಗಾದ ರೈತರಿಗೆ… Continue Reading →

Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! 

Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! ಇತ್ತೀಚೆಗೆ ರೈತರೊಬ್ಬರಿಗೆ 36000 ರೂ. ಗಳ ಬೆಳೆಹಾನಿ ಪರಿಹಾರ ಮೊತ್ತ ಜಮೆಯಾಗಿದೆ. ಆದರೆ ಆ ರೈತರ ಗ್ರಾಮದವರೆಲ್ಲರಿಗೂ 2 ತಿಂಗಳ ಮುಂಚೆಯೇ ಬೆಳೆ ಹಾನಿ ಪರಿಹಾರ ಮೊತ್ತವು ಜಮೆಯಾಗಿತ್ತು. ಇವರಿಗೆ ಮಾತ್ರ ಬೆಳೆ ಹಾನಿಯಾಗಿದ್ದರೂ ಕೂಡ ಪರಿಹಾರ ಜಮೆಯಾಗಿರಲಿಲ್ಲ…. Continue Reading →

PM Kisan Samman Nidhi Scheme:: ಈ ಲಿಸ್ಟ್ ನಲ್ಲಿ ಹೆಸರಿರುವವರಿಗೆ 2025 ರ ಫೆಬ್ರವರಿ ತಿಂಗಳಲ್ಲಿ 19 ನೇ ಕಂತಿನ 2000!! 9.5 ಕೋಟಿ ರೈತರಿಗೆ 28,000 ಕೋಟಿ ರೂ!!

PM Kisan Samman Nidhi Scheme:: ಈ ಲಿಸ್ಟ್ ನಲ್ಲಿ ಹೆಸರಿರುವವರಿಗೆ 2025 ರ ಫೆಬ್ರವರಿ ತಿಂಗಳಲ್ಲಿ 19 ನೇ ಕಂತಿನ 2000!! 9.5 ಕೋಟಿ ರೈತರಿಗೆ 28,000 ಕೋಟಿ ರೂ!! ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಜಮೆ! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದರೆ ಹಣ ಬರಲ್ಲ! ಕೂಡಲೇ ಈ… Continue Reading →

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!!

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!

PM Kisan ::ಪಿಎಂ ಕಿಸಾನ್ ಅನಹ೯ರಿಗೆ ಸಿಗಲ್ಲ ಹಣ! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಾಂತರ ರೈತರು ಸರ್ಕಾರದಿಂದ ವಾರ್ಷಿಕವಾಗಿ 6,000 ರೂ. ಗಳನ್ನು 3 ಕಂತುಗಳಲ್ಲಿ 2000 ರೂ ಗಳಂತೆ… Continue Reading →

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!!

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!! ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಕಾರಣದಿಂದಾಗಿ ಬಹಳಷ್ಟು ರೈತರ ಜಮೀನುಗಳಲ್ಲಿ ಬೆಳೆ ಹಾನಿಯಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕವಾಗಿ ರೈತರಿಗೆ ಸಹಾಯಕವಾಗುವಂತೆ ಬೆಳೆ ಹಾನಿ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ ಒಟ್ಟು 38.58 ಲಕ್ಷ… Continue Reading →

« Older posts

© 2026 VKgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.