Agriculture News..!!!

Tag Crop relief fund

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! 

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ!

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →

NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!!

NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!! ಕೇಂದ್ರ ಸರ್ಕಾರವು 2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿ ಆದೇಶಿಸಿದ್ದು, ರೈತರಲ್ಲಿ ಸಂತಸ ಮೂಡಿದೆ…. Continue Reading →

Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್!

Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್! ಬೆಳೆ ಹಾನಿಯಿಂದಾಗುವ ಆರ್ಥಿಕ ಸಂಕಷ್ಟದಿಂದ ರೈತರನ್ನು ಕಾಪಾಡಲು ರಾಜ್ಯ ಸಕಾ೯ರವು ರೈತರಿಗೆ ಬೆಳೆ ಹಾನಿ ಪರಿಹಾರ ಮೊತ್ತವನ್ನು ಒದಗಿಸುತ್ತಿದ್ದು, ರಾಜ್ಯದ ತೋಟಗಾರಿಕಾ ಬೆಳೆಗಾರರಿಗೆ ಎಕರೆಗೆ 37,300 ರೂ. ಗಳಂತೆ ಪರಿಹಾರವನ್ನು ಸಕಾ೯ರ… Continue Reading →

Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ!

Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ! ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆದ ಕಾರಣ ರಾಜ್ಯದಲ್ಲಿ ನೆರೆ ಉಂಟಾಗಿ ಬೆಳೆಹಾನಿಯಾಗಿತ್ತು. ಆದ್ದರಿಂದ ರಾಜ್ಯ ಸರ್ಕಾರವು ಬೆಳೆ ಹಾನಿಗೊಳಗಾದ ರೈತರಿಗೆ… Continue Reading →

Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! 

Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! ಇತ್ತೀಚೆಗೆ ರೈತರೊಬ್ಬರಿಗೆ 36000 ರೂ. ಗಳ ಬೆಳೆಹಾನಿ ಪರಿಹಾರ ಮೊತ್ತ ಜಮೆಯಾಗಿದೆ. ಆದರೆ ಆ ರೈತರ ಗ್ರಾಮದವರೆಲ್ಲರಿಗೂ 2 ತಿಂಗಳ ಮುಂಚೆಯೇ ಬೆಳೆ ಹಾನಿ ಪರಿಹಾರ ಮೊತ್ತವು ಜಮೆಯಾಗಿತ್ತು. ಇವರಿಗೆ ಮಾತ್ರ ಬೆಳೆ ಹಾನಿಯಾಗಿದ್ದರೂ ಕೂಡ ಪರಿಹಾರ ಜಮೆಯಾಗಿರಲಿಲ್ಲ…. Continue Reading →

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!!

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!!

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!! ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಕಾರಣದಿಂದಾಗಿ ಬಹಳಷ್ಟು ರೈತರ ಜಮೀನುಗಳಲ್ಲಿ ಬೆಳೆ ಹಾನಿಯಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕವಾಗಿ ರೈತರಿಗೆ ಸಹಾಯಕವಾಗುವಂತೆ ಬೆಳೆ ಹಾನಿ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ ಒಟ್ಟು 38.58 ಲಕ್ಷ… Continue Reading →

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ!

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ! ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆ ಗಿಂತ ಹೆಚ್ಚಾಗಿ ಮಳೆಯಾದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಬಂದು ಜಮೀನುಗಳಲ್ಲಿ ನೀರು ನಿಂತು ಸಾಕಷ್ಟು ರೈತರ… Continue Reading →

Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ! 

Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ! 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ತುಂಬಾ ಖುಷಿಯಲ್ಲಿದ್ದರೂ ಆದರೆ ವರುಣ ಮತ್ತೆ ಅವಕೃಪೆ ನೀಡಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದ… Continue Reading →

« Older posts

© 2025 VKgrowmore.com — Powered by WordPress

Theme by Anders NorenUp ↑

.

COPYRIGHT © 2025 VKGROWMORE.COM ALL RIGHTS RESERVED