3 Lak Ration Card Changed :: 3,35,000 ಬಿಪಿಎಲ್ ಕಾಡ್೯ ಎಪಿಎಲ್ ಆಗಿ ಮಾಪಾ೯ಡು!! ನೌಕರರುಗಳ 1,02,509 ಬಿಪಿಎಲ್ ಕಾರ್ಡ ರದ್ದು!!ನಿಮ್ಮದು ಆಗಿರಬಹುದು ಚೆಕ್ ಮಾಡಿಕೊಳ್ಳಿ! ಕಳೆದ ಮೂರು ತಿಂಗಳುಗಳಿಂದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಥವಾ ಬಿಪಿಎಲ್ ಕಾರ್ಡ್ ಇಂದ ಎಪಿಎಲ್ ಕಾರ್ಡ್ ಆಗಿ ವರ್ಗಾವಣೆ ಮಾಡುವ ಪ್ರಕ್ರಿಯೆ ಸಾಕಷ್ಟು ಸುದ್ದಿ ಮಾಡಿದೆ…. Continue Reading →
Weather/Rain Report:: 2 ವಾಯುಭಾರ ಕುಸಿತದಿಂದ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆ!! ಯಾವ ಯಾವ ಜಿಲ್ಲೆಗಳಲ್ಲಿ? ಈಗಾಗಲೇ ರಾಜ್ಯದಲ್ಲಿ ಫೆಂಗಲ್ ಚಂಡಮಾರುತದಿಂದ ವಾತಾವರಣದಲ್ಲಿ ಏರುಪೇರಾಗಿದ್ದು, ಹಿಂಗಾರಿನಲ್ಲೂ ಮಳೆಯಾಗುತ್ತಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಎರಡು ವಾಯು ಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಆಗ ರಾಜ್ಯದಲ್ಲಿ ಮತ್ತೇ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ… Continue Reading →
Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ? ಕೊಳವೆಬಾವಿಗಳನ್ನು ಕೊರೆಯಿಸಿ ಹೇಗೆಂದರೆ ಹಾಗೆ ಬಿಟ್ಟುಬಿಡುತ್ತಿರುವುದು ತುಂಬಾ ದೊಡ್ಡ ಸಮಸ್ಯೆಗಳನ್ನುುಂಟು ಮಾಡುತ್ತಿದ್ದು, ಅನೇಕ ಜೀವಗಳು ಬಲಿಯಾಗಿವೆ. ಇದರಿಂದಾಗಿ ಕೊಳವೆ ಬಾವಿಗಳನ್ನು ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು, ಈ… Continue Reading →
BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →
Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →
BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಬಡವರ ಪಾಲಿಗೆ ಬಿಸಿ ತುಪ್ಪವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಂತ್ಯಗೊಂಡಿದ್ದರು ಕೂಡ ಅದರ ಸುತ್ತಲಿನ ಚರ್ಚೆಗಳು ಇನ್ನು ನಡೆಯುತ್ತಲೇ ಏಕೆಂದರೆ ಸರ್ಕಾರವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾಗಿಂದ ಒಟ್ಟು… Continue Reading →
BPL Ration Reapply :: ಬಿಪಿಎಲ್ ಮರುತಿದ್ದುಪಡಿ ಪ್ರಕ್ರಿಯೆ ಆರಂಭ! ಹೊಸ ರೇಷನ್ ಕಾಡ್೯ ಅಜಿ೯ ಸಧ್ಯಕ್ಕೆ ಇಲ್ಲ! ರಾಜ್ಯದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಿದ್ದು ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆ ಕೊನೆಗೂ ಅಂತ್ಯಕಂಡಿದ್ದು, ಬಡ ಜನರ ಆಕ್ರೋಶಕ್ಕೆ ತುತ್ತಾದ ಸರ್ಕಾರವು ತನ್ನ ಆದೇಶವನ್ನು ಹಿಂಪಡೆದುಕೊಂಡು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದನ್ನು ಎರಡು ದಿನಗಳ ಮುಂಚೆಯೇ ನಿಲ್ಲಿಸಿತ್ತು…. Continue Reading →
BPL Card Good News ::ಬಿಪಿಎಲ್ ಕಾಡ್೯ದಾರರಿಗೆ ಸಿಹಿ ಸುದ್ದಿ! ಕಾಡ್೯ ರದ್ದು ಮಾಡಲ್ಲ! ಅನ್ನಭಾಗ್ಯ ಹಣ ಕೂಡಲೇ ಜಮೆ! ರಾಜ್ಯದ ಬಡಜನರಿಗೆ ತಲೆ ನೋವಾಗಿದೆ ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆ ಇದೀಗ ಸಂಪೂರ್ಣವಾಗಿ ನಿಂತಿದ್ದು ಬಡ ಜನರಿಗೆ ದೊಡ್ಡ ಸಿಹಿ ಸುದ್ದಿಯನ್ನು ನೀಡಿದೆ. ಸರ್ಕಾರ ನಿಯಮನುಸಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಕೂಡ ಅದರಲ್ಲಿ… Continue Reading →
BPL Ration card cancellation: ಈ 7 ನಿಯಮಗಳನ್ನು ಉಲಂಗಿಸಿದರೆ ರೇಷನ್ ಕಾರ್ಡ್ ರದ್ದು!!! 22.65 ಲಕ್ಷ ಕಾಡ್೯ ರದ್ದು! ರಾಜ್ಯದಲ್ಲಿ ಬಿಪಿಎಲ್ ಹಂಗಾಮ ಮುಗಿಯುವಂತೆ ಕಾಣುತ್ತಿಲ್ಲ. ರಾಜ್ಯ ಸಕಾ೯ರವು ಬಿಪಿಎಲ್ ಗೆ ಅನಹ೯ರಾಗಿರುವವರ ಕಾಡ್೯ಗಳನ್ನು ರದ್ದುಪಡಿಸಲೇಬೇಕು ಎಂದು ಶಪಥ ಮಾಡಿದಂತಿದೆ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಕಾಡು೯ಗಳನ್ನು ರದ್ದು ಮಾಡಲಾಗಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಇನ್ನೂ… Continue Reading →
By Election result:: ರಾಜ್ಯದಲ್ಲಿ 3 ಕ್ಷೇತ್ರಗಳಿಗೆ ಉಪಚುನಾವಣೆ! ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ? ಕರ್ನಾಟಕದಲ್ಲಿ ಖಾಲಿ ಇದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇದೇ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ತೀರಾ ಜಿದ್ದಾಜಿದ್ದಿ ಕಣಗಳಾಗಿದ್ದ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶವು ಇದೇ ಶನಿವಾರ ನವೆಂಬರ್ 23ನೇ ತಾರೀಕಿನಂದು ಹೊರಬೀಳಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳಿಗೆ… Continue Reading →
© 2026 VKgrowmore.com — Powered by WordPress
Theme by Anders Noren — Up ↑
.