Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →
Gruhalaxmi scheme:: ಗೃಹ ಲಕ್ಷ್ಮೀ 16 ಕಂತಿನ ಹಣಕ್ಕೆ ಸಕಾ೯ರದಿಂದ 2 ಹೊಸ ರೂಲ್ಸ್! ಗೃಹ ಲಕ್ಷ್ಮೀ ಹಣವನ್ನು ಮಹಿಳೆಯರು ಏನು ಮಾಡುತ್ತಿದ್ದಾರೆ ನೋಡಿ! ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ ಮನೆಯ ಒಡತಿಯರಿಗೆ 15ನೇ ಕಂತಿನ ಡಿಸೆಂಬರ್ 12ನೇ ತಾರೀಖಿನಿಂದ ಹಣ ಜಮೆಯಾಗುತ್ತಿದೆ. ಇನ್ನು 16 ನೇ ಕಂತಿನ ಹಣ ಯಾವಾಗ ಜಮೆಯಾಗುತ್ತೆ ಎಂದು ಕೇಳಲಾಗುತ್ತಿದ್ದು,… Continue Reading →
Flood Relief Fund:: 292 ಕೋಟಿ ಬೆಳೆ ಹಾನಿ ಪರಿಹಾರ! ಪ್ರತಿ ಹೆಕ್ಟೇರ್ಗೆ 18000/- ರೈತರ ಖಾತೆಗೆ ಜಮೆ! 579 ಕೋಟಿ ಜಿಲ್ಲಾಧಿಕಾರಿಗಳ ಖಾತೆಗೆ! ರೈತರ ಸಾಲ ಮನ್ನಾ! ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆದ ಕಾರಣ ರಾಜ್ಯದಲ್ಲಿ ನೆರೆ ಉಂಟಾಗಿ ಬೆಳೆಹಾನಿಯಾಗಿತ್ತು. ಆದ್ದರಿಂದ ರಾಜ್ಯ ಸರ್ಕಾರವು ಬೆಳೆ ಹಾನಿಗೊಳಗಾದ ರೈತರಿಗೆ… Continue Reading →
Gruhalaxmi scheme:: 16 ನೇ ಕಂತಿನ ಹಣ ಯಾವಾಗ ಬರುತ್ತೆ? ಡಿಸೆಂಬರ್ ನಲ್ಲಿ ಡಬಲ್ ಧಮಾಕಾ! ಹೊಸ ವಷ೯ಕ್ಕೆ ಸಕಾ೯ರದಿಂದ ಗಿಫ್ಟ್! ಸಿಲಿಂಡರ್ ಬೆಲೆ 450/- ! ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಡಿಸೆಂಬರ್ 12ನೇ ತಾರೀಕಿನಿಂದ 15ನೇ ಕಂತಿನ ಹಣವನ್ನು ಹಾಕಲಾಗುತ್ತಿದೆ ಈಗಾಗಲೇ ಶೇಖಡ 80ರಷ್ಟು ಗೃಹಲಕ್ಷ್ಮಿ ಫಲಾನುಭವಿಗಳಿಗೆ 15ನೇ ಕಂತಿನ… Continue Reading →
Annabhagya December 2024 :: ಯಾವಾಗ ಬರುತ್ತೆ ಅನ್ನಭಾಗ್ಯ ಹಣ!! ನಿಮ್ಮ ಖಾತೆಗೆ ಹಣ ಜಮವಾಗಿದೆ ಚೆಕ್ ಮಾಡಿಕೊಳ್ಳಿ!! ಕಳೆದ ಮೂರು ತಿಂಗಳಿಂದ ಬಿಪಿಎಲ್ ಕಾಡ್೯ ರದ್ದು ಪ್ರಕ್ರಿಯೆಯಿಂದ ರಾಜ್ಯದ ಜನತೆಗೆ ರೇಷನ್ ಹಾಗೂ ಅನ್ನಭಾಗ್ಯದ ಹಣ ಜಮೆಯಾಗಿರಲಿಲ್ಲ. ಆದರೆ ಬಿಪಿಎಲ್ ಕಾಡ್೯ ರದ್ದತಿ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಹಾಗಾಗಿ… Continue Reading →
Gruhalaxmi scheme:: 15ನೇ ಕಂತಿನ ಗೃಹಲಕ್ಷ್ಮೀ ಹಣ 2000 ರೂ. ಬಂತು! ಈ 14 ಜಿಲ್ಲೆಯವರಿಗೆ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡಿ? 15 ನೇ ಕಂತಿನ ಹಣ ಗೃಹಲಕ್ಷ್ಮೀ ಸ್ವಲ್ಪ ತಡವಾಗಬಹುದು ಎಂದುಕೊಳ್ಳುತ್ತಿರುವಾಗಲೇ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ಸಿಕ್ಕಿದ್ದು ಮೊನ್ನೆಯಿಂದಲೇ ಅಂದರೆ 11-12-2024 ರಿಂದಲೇ ಗೃಹಲಕ್ಷ್ಮೀ ಹಣ ಹಾಕಲು ಪ್ರಾರಂಭಿಸಲಾಗಿದೆ… Continue Reading →
Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!! ಡಿಸೆಂಬರ್ ಮೊದಲ ವಾರದಲ್ಲಿಯೇ ಗೃಹಲಕ್ಷ್ಮಿ 15 ನೇ ಕಂತಿನ ಹಣ ಜಮೆಯಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು ಆದರೆ ಇದುವರೆಗೂ ಯಾವುದೇ ಮನೆ ಒಡತಿಯರಿಗೆ 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ. ಹಾಗಾಗಿ ಮನೆಯ… Continue Reading →
Crop Insurance:: ಬೆಳೆಹಾನಿಯಾಗಿದ್ದರೂ ಪರಿಹಾರ ಸಿಕ್ಕಿಲ್ಲವೇ? ಮುಂದೇನು ಮಾಡಬೇಕು? ನನಗೆ 36000 ರೂ. ಪರಿಹಾರ ಬಂತು! ಇತ್ತೀಚೆಗೆ ರೈತರೊಬ್ಬರಿಗೆ 36000 ರೂ. ಗಳ ಬೆಳೆಹಾನಿ ಪರಿಹಾರ ಮೊತ್ತ ಜಮೆಯಾಗಿದೆ. ಆದರೆ ಆ ರೈತರ ಗ್ರಾಮದವರೆಲ್ಲರಿಗೂ 2 ತಿಂಗಳ ಮುಂಚೆಯೇ ಬೆಳೆ ಹಾನಿ ಪರಿಹಾರ ಮೊತ್ತವು ಜಮೆಯಾಗಿತ್ತು. ಇವರಿಗೆ ಮಾತ್ರ ಬೆಳೆ ಹಾನಿಯಾಗಿದ್ದರೂ ಕೂಡ ಪರಿಹಾರ ಜಮೆಯಾಗಿರಲಿಲ್ಲ…. Continue Reading →
Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →
Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!! ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಕಾರಣದಿಂದಾಗಿ ಬಹಳಷ್ಟು ರೈತರ ಜಮೀನುಗಳಲ್ಲಿ ಬೆಳೆ ಹಾನಿಯಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕವಾಗಿ ರೈತರಿಗೆ ಸಹಾಯಕವಾಗುವಂತೆ ಬೆಳೆ ಹಾನಿ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ ಒಟ್ಟು 38.58 ಲಕ್ಷ… Continue Reading →
© 2026 vkgrowmore.com — Powered by WordPress
Theme by Anders Noren — Up ↑
.