Agriculture News..!!!

Tag karnataka government schemes

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!!

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! 

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →

BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? 

  BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಬಡವರ ಪಾಲಿಗೆ ಬಿಸಿ ತುಪ್ಪವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಂತ್ಯಗೊಂಡಿದ್ದರು ಕೂಡ ಅದರ ಸುತ್ತಲಿನ ಚರ್ಚೆಗಳು ಇನ್ನು ನಡೆಯುತ್ತಲೇ ಏಕೆಂದರೆ ಸರ್ಕಾರವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾಗಿಂದ ಒಟ್ಟು… Continue Reading →

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್???

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್??? ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಅತ್ಯಂತ ಮುಖ್ಯ ಹಾಗೂ ತುಂಬಾ ಸುದ್ದಿಯಲ್ಲಿರುವ ಗ್ಯಾರಂಟಿ ಯೋಜನೆಯ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆ ಅಡಿಯಲ್ಲಿ ಮನೆಯ ಒಡತಿಯರಿಗೆ ಪ್ರತಿ ತಿಂಗಳ 2000 ರೂ. ಗಳನ್ನು ಜಮೆ ಮಾಡಲಾಗುತ್ತಿದ್ದು… Continue Reading →

PM Kisan Samman Nidhi Yojane::ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಬರುತ್ತೆ? ಸ್ಟೇಟಸ್ ಚೆಕ್ ಮಾಡೋದು ಹೇಗೆ?

PM Kisan Samman Nidhi Yojane::ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಬರುತ್ತೆ? ಸ್ಟೇಟಸ್ ಚೆಕ್ ಮಾಡೋದು ಹೇಗೆ? ದೇಶದ ಎಲ್ಲಾ ರೈತರ ಆರ್ಥಿಕ ಸಂಕಷ್ಟಕ್ಕೆ ಸಹಾಯಕವಾಗುವಂತೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000ಗಳನ್ನು ಮೂರು ಕಂತುಗಳಲ್ಲಿ ತಲಾ ಎರಡು… Continue Reading →

BPL Ration Reapply :: ಬಿಪಿಎಲ್ ಮರುತಿದ್ದುಪಡಿ ಪ್ರಕ್ರಿಯೆ ಆರಂಭ! ಹೊಸ ರೇಷನ್ ಕಾಡ್೯ ಅಜಿ೯ ಸಧ್ಯಕ್ಕೆ ಇಲ್ಲ!

BPL Ration Reapply :: ಬಿಪಿಎಲ್ ಮರುತಿದ್ದುಪಡಿ ಪ್ರಕ್ರಿಯೆ ಆರಂಭ! ಹೊಸ ರೇಷನ್ ಕಾಡ್೯ ಅಜಿ೯ ಸಧ್ಯಕ್ಕೆ ಇಲ್ಲ! ರಾಜ್ಯದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಿದ್ದು ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆ ಕೊನೆಗೂ ಅಂತ್ಯಕಂಡಿದ್ದು, ಬಡ ಜನರ ಆಕ್ರೋಶಕ್ಕೆ ತುತ್ತಾದ ಸರ್ಕಾರವು ತನ್ನ ಆದೇಶವನ್ನು ಹಿಂಪಡೆದುಕೊಂಡು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದನ್ನು ಎರಡು ದಿನಗಳ ಮುಂಚೆಯೇ ನಿಲ್ಲಿಸಿತ್ತು…. Continue Reading →

Flood Relief Fund:: 3 ನೇ ಬೆಳೆಹಾನಿ ಪರಿಹಾರ ಜಮೆ! ಸ್ಟೇಟಸ್ ಚೆಕ್ ಮಾಡುವುದು ಹೇಗೆ? 

Flood Relief Fund:: 3 ನೇ ಬೆಳೆಹಾನಿ ಪರಿಹಾರ ಜಮೆ! ಸ್ಟೇಟಸ್ ಚೆಕ್ ಮಾಡುವುದು ಹೇಗೆ?  ಈ ಬಾರಿಯ ಮುಂಗಾರು ಹಂಗಾಮು ರಾಜ್ಯದ ರೈತರಿಗೆ ಮತ್ತೆ ಶಾಕ್ ನೀಡಿದ್ದು, ರೈತರು ಮತ್ತೆ ಬೆಳೆ ಹಾನಿಗೆ ತುತ್ತಾಗಿದ್ದಾರೆ. ಕಳೆದ ವರ್ಷ ದಶಕಗಳಲ್ಲಿಯೇ ಅತಿ ಹೆಚ್ಚು ಬರಗಾಲ ಅನುಭವಿಸಿ ಸೋತಿದ್ದ ರೈತರಿಗೆ ಈ ಬಾರಿಯಾದರೂ ವರುಣ ಕೃಪೆ ತೋರಿ… Continue Reading →

PM Awas yojane:: ಸ್ವಂತ ಮನೆ ಹೊಂದುವ ಕನಸು ಈಗ ನನಸು! ಸಕಾ೯ರದಿಂದ ಪಿಎಂ ಆವಾಸ್ ಯೋಜನೆಗೆ ಅಜಿ೯ ಆಹ್ವಾನ!

PM Awas yojane:: ಸ್ವಂತ ಮನೆ ಹೊಂದುವ ಕನಸು ಈಗ ನನಸು! ಸಕಾ೯ರದಿಂದ ಪಿಎಂ ಆವಾಸ್ ಯೋಜನೆಗೆ ಅಜಿ೯ ಆಹ್ವಾನ! ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಪಕ್ಕ ಮನೆ ಹೊಂದಿಲ್ಲದ ನಿರಾಶ್ರಿತರಿಗೆ ಸರ್ಕಾರದ ಕಡೆಯಿಂದ ಮನೆ ಕಟ್ಟಿಕೊಳ್ಳಲು ಸಹಾಯಧನ ನೀಡುವ ಯೋಜನೆ ಮತ್ತೆ ಆರಂಭವಾಗಿದ್ದು, ನಿಮ್ಮಲ್ಲಿ ಯಾರಿಗೆಲ್ಲ ಸ್ವಂತ ಮನೆ ಇಲ್ಲವೋ ಅಂಥವರು… Continue Reading →

Free Adhar card update:: ಉಚಿತ ಆಧಾರ್ ಕಾರ್ಡ್ ಅಪ್ಡೇಟ್ ಗೆ ಡಿಸೆಂಬರ್ 14 ರವರೆಗೆ ಅವಕಾಶ! ಮಾಡಿಸದಿದ್ದರೆ ನೀವು ಶುಲ್ಕವನ್ನು ಕಟ್ಟಬೇಕಾಗುತ್ತದೆ!!

Free Adhar card update:: ಉಚಿತ ಆಧಾರ್ ಕಾರ್ಡ್ ಅಪ್ಡೇಟ್ ಗೆ ಡಿಸೆಂಬರ್ 14 ರವರೆಗೆ ಅವಕಾಶ! ಮಾಡಿಸದಿದ್ದರೆ ನೀವು ಶುಲ್ಕವನ್ನು ಕಟ್ಟಬೇಕಾಗುತ್ತದೆ!! ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಪ್ರತಿಯೊಂದು ಯೋಜನೆಗೆ ಅರ್ಹರಾಗಬೇಕಾದರೆ ಮುಖ್ಯವಾಗಿ ಆಧಾರ್ ಕಾರ್ಡ್ ಹೊಂದಿರಲೇಬೇಕು ಯಾವುದೇ ಯೋಜನೆಯ ಸವಲತ್ತು ಪಡೆಯಲು ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಆಧಾರ್ ಕಾರ್ಡ್ ಭಾರತೀಯ ನಾಗರಿಕತ್ವಕ್ಕೆ… Continue Reading →

Lakshmi Hebbalkar :: ಗೃಹಲಕ್ಷ್ಮಿ 15ನೇ ಕಂತು! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!!

Lakshmi Hebbalkar :: ಗೃಹಲಕ್ಷ್ಮಿ 15ನೇ ಕಂತು! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಬಡವರ್ಗದ ಜನರಲ್ಲಿ ಒಂದು ಕೋಲಹಲವನ್ನೇ ಸೃಷ್ಟಿಸಿತ್ತು ಆದರೆ ಇದೀಗ ಎಲ್ಲಾ ತಣ್ಣಗಾಗಿ ಮತ್ತೆ ಜನರಲ್ಲಿ ಆತಂಕ ಮರೆಯಾಗಿದೆ. ಇದಕ್ಕೆ ಕಾರಣ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ರದ್ದತಿಯನ್ನು ಹಿಂತೆಗೆದುಕೊಂಡಿದ್ದು, ಇದರಿಂದ ಜನರು ನಿರಾಳರಾಗಿದ್ದಾರೆ. ಮುಖ್ಯವಾಗಿ ಈ ಬಿಪಿಎಲ್… Continue Reading →

« Older posts Newer posts »

© 2025 VKgrowmore.com — Powered by WordPress

Theme by Anders NorenUp ↑

.

COPYRIGHT © 2025 VKGROWMORE.COM ALL RIGHTS RESERVED