Gruhalaxmi scheme:: 15ನೇ ಕಂತಿನ ಗೃಹಲಕ್ಷ್ಮೀ ಹಣ 2000 ರೂ. ಬಂತು! ಈ 14 ಜಿಲ್ಲೆಯವರಿಗೆ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡಿ? 15 ನೇ ಕಂತಿನ ಹಣ ಗೃಹಲಕ್ಷ್ಮೀ ಸ್ವಲ್ಪ ತಡವಾಗಬಹುದು ಎಂದುಕೊಳ್ಳುತ್ತಿರುವಾಗಲೇ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ಸಿಕ್ಕಿದ್ದು ಮೊನ್ನೆಯಿಂದಲೇ ಅಂದರೆ 11-12-2024 ರಿಂದಲೇ ಗೃಹಲಕ್ಷ್ಮೀ ಹಣ ಹಾಕಲು ಪ್ರಾರಂಭಿಸಲಾಗಿದೆ… Continue Reading →
Gruhalaxmi Scheme:: ಇಂತಹವರಿಗೆ ಎರಡು ಕಂತಿನ ಹಣ ಒಟ್ಟಿಗೆ 20 ತಾರೀಕಿನೊಳಗಾಗಿ ಸಿಗಲಿದೆ!! 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ!! ಡಿಸೆಂಬರ್ ಮೊದಲ ವಾರದಲ್ಲಿಯೇ ಗೃಹಲಕ್ಷ್ಮಿ 15 ನೇ ಕಂತಿನ ಹಣ ಜಮೆಯಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು ಆದರೆ ಇದುವರೆಗೂ ಯಾವುದೇ ಮನೆ ಒಡತಿಯರಿಗೆ 15ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆಯಾಗಿಲ್ಲ. ಹಾಗಾಗಿ ಮನೆಯ… Continue Reading →
3 Lak Ration Card Changed :: 3,35,000 ಬಿಪಿಎಲ್ ಕಾಡ್೯ ಎಪಿಎಲ್ ಆಗಿ ಮಾಪಾ೯ಡು!! ನೌಕರರುಗಳ 1,02,509 ಬಿಪಿಎಲ್ ಕಾರ್ಡ ರದ್ದು!!ನಿಮ್ಮದು ಆಗಿರಬಹುದು ಚೆಕ್ ಮಾಡಿಕೊಳ್ಳಿ! ಕಳೆದ ಮೂರು ತಿಂಗಳುಗಳಿಂದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಥವಾ ಬಿಪಿಎಲ್ ಕಾರ್ಡ್ ಇಂದ ಎಪಿಎಲ್ ಕಾರ್ಡ್ ಆಗಿ ವರ್ಗಾವಣೆ ಮಾಡುವ ಪ್ರಕ್ರಿಯೆ ಸಾಕಷ್ಟು ಸುದ್ದಿ ಮಾಡಿದೆ…. Continue Reading →
Weather/Rain Report:: 2 ವಾಯುಭಾರ ಕುಸಿತದಿಂದ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆ!! ಯಾವ ಯಾವ ಜಿಲ್ಲೆಗಳಲ್ಲಿ? ಈಗಾಗಲೇ ರಾಜ್ಯದಲ್ಲಿ ಫೆಂಗಲ್ ಚಂಡಮಾರುತದಿಂದ ವಾತಾವರಣದಲ್ಲಿ ಏರುಪೇರಾಗಿದ್ದು, ಹಿಂಗಾರಿನಲ್ಲೂ ಮಳೆಯಾಗುತ್ತಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಎರಡು ವಾಯು ಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಆಗ ರಾಜ್ಯದಲ್ಲಿ ಮತ್ತೇ ಮುಂದಿನ 10 ದಿನದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ… Continue Reading →
Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ? ಕೊಳವೆಬಾವಿಗಳನ್ನು ಕೊರೆಯಿಸಿ ಹೇಗೆಂದರೆ ಹಾಗೆ ಬಿಟ್ಟುಬಿಡುತ್ತಿರುವುದು ತುಂಬಾ ದೊಡ್ಡ ಸಮಸ್ಯೆಗಳನ್ನುುಂಟು ಮಾಡುತ್ತಿದ್ದು, ಅನೇಕ ಜೀವಗಳು ಬಲಿಯಾಗಿವೆ. ಇದರಿಂದಾಗಿ ಕೊಳವೆ ಬಾವಿಗಳನ್ನು ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು, ಈ… Continue Reading →
BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →
Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →
BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಬಡವರ ಪಾಲಿಗೆ ಬಿಸಿ ತುಪ್ಪವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಂತ್ಯಗೊಂಡಿದ್ದರು ಕೂಡ ಅದರ ಸುತ್ತಲಿನ ಚರ್ಚೆಗಳು ಇನ್ನು ನಡೆಯುತ್ತಲೇ ಏಕೆಂದರೆ ಸರ್ಕಾರವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾಗಿಂದ ಒಟ್ಟು… Continue Reading →
Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್??? ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಅತ್ಯಂತ ಮುಖ್ಯ ಹಾಗೂ ತುಂಬಾ ಸುದ್ದಿಯಲ್ಲಿರುವ ಗ್ಯಾರಂಟಿ ಯೋಜನೆಯ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆ ಅಡಿಯಲ್ಲಿ ಮನೆಯ ಒಡತಿಯರಿಗೆ ಪ್ರತಿ ತಿಂಗಳ 2000 ರೂ. ಗಳನ್ನು ಜಮೆ ಮಾಡಲಾಗುತ್ತಿದ್ದು… Continue Reading →
BPL Ration Reapply :: ಬಿಪಿಎಲ್ ಮರುತಿದ್ದುಪಡಿ ಪ್ರಕ್ರಿಯೆ ಆರಂಭ! ಹೊಸ ರೇಷನ್ ಕಾಡ್೯ ಅಜಿ೯ ಸಧ್ಯಕ್ಕೆ ಇಲ್ಲ! ರಾಜ್ಯದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಿದ್ದು ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆ ಕೊನೆಗೂ ಅಂತ್ಯಕಂಡಿದ್ದು, ಬಡ ಜನರ ಆಕ್ರೋಶಕ್ಕೆ ತುತ್ತಾದ ಸರ್ಕಾರವು ತನ್ನ ಆದೇಶವನ್ನು ಹಿಂಪಡೆದುಕೊಂಡು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದನ್ನು ಎರಡು ದಿನಗಳ ಮುಂಚೆಯೇ ನಿಲ್ಲಿಸಿತ್ತು…. Continue Reading →
© 2025 VKgrowmore.com — Powered by WordPress
Theme by Anders Noren — Up ↑
.