Milking Competition :: ಹಾಲು ಕರೆಯುವ ಸ್ಪರ್ಧೆ, ನೊಂದಾಯಿಸಿ !! ಪ್ರಥಮ ಬಹುಮಾನ 1.5 ಲಕ್ಷ, ದ್ವಿತೀಯ 1 ಲಕ್ಷ, ತೃತೀಯ 75,000 ರೂ!!! ಗ್ರಾಮೀಣ ಹಾಲು ಉತ್ಪಾದಕರಿಗೆ ಬಂಪರ್ ಆಫರ್:: ಗೋಪಾಲಕರಿಗೆ ಹಾಲು ಕರೆಯುವ ಸ್ಪರ್ಧೆ ಆಯೋಜಿಸಿರುವ ಮೈಸೂರು ನಗರ ಗೋಪಾಲಕರ ಸಂಘ!! Milking competitions are a part of traditional rural… Continue Reading →
Emergency Ambulance service for Animal’s :: ಪಶುಗಳಿಗೂ ಲಭ್ಯವಿದೆ ಆ್ಯಂಬುಲೆನ್ಸ್, 1962 ನಂಬರ್ಗೆ ಕರೆ ಮಾಡಿ!! ಪಶು ಸಂಜೀವಿನಿ ತುತು೯ಸೇವೆ 1962 ಸಹಾಯವಾಣಿ!!! ಸಾಮಾನ್ಯವಾಗಿ ಮನುಷ್ಯರಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಕಾಯಿಲೆ ಇದ್ದಲ್ಲಿ ಸಾಕಷ್ಟು ಆಸ್ಪತ್ರೆಗಳು ಹತ್ತಿರದಲ್ಲಿ ಲಭ್ಯವಿರುತ್ತವೆ. ಆದರೆ ಜಾನುವಾರುಗಳಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಅನಿರೀಕ್ಷಿತ ತೊಂದರೆಗಳಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದರೆ… Continue Reading →
Crop Insurance schemes extended::ಹೊಸ ವಷ೯ಕ್ಕೆ ರೈತರಿಗೆ ಕೇಂದ್ರ ಸಕಾ೯ರದಿಂದ 6,475 ಕೋಟಿ ರೂ. ಗಳ ಭಜ೯ರಿ ಕೊಡುಗೆ! ರಸಗೊಬ್ಬರ ಪ್ಯಾಕೇಜ್, ಬೆಳೆ ವಿಮೆ ಮತ್ತೇ 1 ವಷ೯ ವಿಸ್ತರಣೆ! ಕೇಂದ್ರ ಸರ್ಕಾರವು ಹೊಸ ವರ್ಷಕ್ಕೆ ದೇಶದ ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ದೇಶದಲ್ಲಿ ಜಾರಿ ಇರುವ ಎರಡು ಕೃಷಿ ವಿಮೆ ಯೋಜನೆಗಳ ಅವಧಿಯನ್ನು ಮತ್ತೊಂದು… Continue Reading →
Gruhalaxmi Installment:: ಗೃಹಲಕ್ಷ್ಮೀ 16 ನೇ ಕಂತಿನ ಹಣ ಯಾವಾಗ ಬರುತ್ತೆ? ಕೇಂದ್ರ ಸರಕಾರದಿಂದ 10 ಕೆ. ಜಿ ಅಕ್ಕಿ ಕೊಡಲು ಚಿಂತನೆ! ಜನವರಿ ತಿಂಗಳು ಆಗಲೇ ಪ್ರಾರಂಭವಾಗಿದ್ದು ಗೃಹಲಕ್ಷ್ಮಿ 16ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಗೃಹಲಕ್ಷ್ಮಿಯ ಫಲಾನುಭವಿಗಳು ಕಾಯುತ್ತಿದ್ದಾರೆ ಇತ್ತೀಚಿಗೆ ಸಿಕ್ಕ ಮಾಹಿತಿಯ ಪ್ರಕಾರ ಈಗಾಗಲೇ ಹಣವನ್ನು ಡಿಬಿಟಿಗೆ ಪುಶ್ ಮಾಡಲಾಗಿದ್ದು… Continue Reading →
Gruhalaxmi scheme:: ಹೊಸ ವಷ೯ದಂದೇ ಗೃಹ ಲಕ್ಷ್ಮೀ ಹಣ ಜಮೆ! ಯಾರಿಗೆಲ್ಲಾ ಬಂದಿದೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ! ಅನ್ನಭಾಗ್ಯ ಹಣ ಯಾವಾಗ ಬರುತ್ತೆ? ಗೃಹಲಕ್ಷ್ಮೀ ಯೋಜನೆಯ 16ನೇ ಕಂತಿನ ಯಾವಾಗ ಜಮೆಯಾಗುತ್ತೆ ಅಂತ ಬಹಳಷ್ಟು ಫಲಾನುಭವಿಗಳು ಕೇಳುತ್ತಿದ್ದಾರೆ. ಕಳೆದ 15 ದಿನಗಳಿಂದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಹಣ ಜಮೆಯಾಗಲಿದೆ ಎನ್ನಲಾಗಿತ್ತು. ಆದರೆ ಈಗಾಗಲೇ ಡಿಸೆಂಬರ್… Continue Reading →
Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ! ಹಿಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕಗಳನ್ನು ಚೆಕ್ ಮಾಡಿ ಕೂಡಲೇ ಬೆಳೆ ವಿಮೆ ಮಾಡಿಸಿ ಏಕೆಂದರೆ ಬಹಳಷ್ಟು ಬೆಳೆಗಳಿಗೆ ಡಿಸೆಂಬರ್ 31ರವರೆಗೆ ಮಾತ್ರ ನೊಂದಣಿ ಮಾಡಿಸಲು ಸಾಧ್ಯವಿದ್ದು ಆದ್ದರಿಂದ ನೀವು ಬೆಳೆದ ಬೆಳೆ… Continue Reading →
Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →
Gruhalaxmi Scheme:: ಗೃಹಲಕ್ಷ್ಮೀ 15 ನೇ ಕಂತಿನ ಹಣ ಬಂದಿಲ್ವಾ? ಹೀಗೆ ಮಾಡಿ ಹಣ ಬರುತ್ತೆ! 16 ನೇ ಕಂತಿನ ಹಣ ಯಾವಾಗ ಜಮೆ! ಲಕ್ಷ್ಷೀ ಹೆಬ್ಬಾಳ್ಕರ್ ಹೇಳಿಕೆ! ಡಿಸೆಂಬರ್ 12ನೇ ತಾರೀಖಿನಿಂದ ಗೃಹಲಕ್ಷ್ಮೀ ಯೋಜನೆಯಡಿಯ 15ನೇ ಕಂತಿನ ಹಣವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜಮೆಯಾಗುತ್ತಿದೆ ಆದರೂ ಕೂಡ ಇನ್ನು ಹಲವು ಜನರು 14 ಮತ್ತು 15ನೇ… Continue Reading →
Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →
NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!! ಕೇಂದ್ರ ಸರ್ಕಾರವು 2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಿ ಆದೇಶಿಸಿದ್ದು, ರೈತರಲ್ಲಿ ಸಂತಸ ಮೂಡಿದೆ…. Continue Reading →
© 2026 vkgrowmore.com — Powered by WordPress
Theme by Anders Noren — Up ↑
.