PM Kisan 12000 Rs :: ಇನ್ಮುಂದೆ ಪಿ.ಎಂ ಕಿಸಾನ್ ರೈತರಿಗೆ ಸಿಗಲಿದೆ 12000 ರೂ!! ರೈತರಿಗೆ ಹೊಸ ವಷ೯ಕ್ಕೆ ಭಜ೯ರಿ ಗಿಫ್ಟ್ ಕೊಟ್ಟ ಕೇಂದ್ರ ಸಕಾ೯ರ! ಪಿ ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM kisan samman nidhi yojane) ಅಡಿಯಲ್ಲಿ ರೈತರಿಗೆ ನೀಡಲಾಗುತ್ತಿರುವ 6000/- ಗಳ ಪ್ರೋತ್ಸಾಹ ಧನವನ್ನು 12,000/- ಗಳಿಗೆ ಹೆಚ್ಚಿಸಲು… Continue Reading →
Flood Relief Fund:: 3 ನೇ ಬೆಳೆಹಾನಿ ಪರಿಹಾರ ಜಮೆ! ಸ್ಟೇಟಸ್ ಚೆಕ್ ಮಾಡುವುದು ಹೇಗೆ? ಈ ಬಾರಿಯ ಮುಂಗಾರು ಹಂಗಾಮು ರಾಜ್ಯದ ರೈತರಿಗೆ ಮತ್ತೆ ಶಾಕ್ ನೀಡಿದ್ದು, ರೈತರು ಮತ್ತೆ ಬೆಳೆ ಹಾನಿಗೆ ತುತ್ತಾಗಿದ್ದಾರೆ. ಕಳೆದ ವರ್ಷ ದಶಕಗಳಲ್ಲಿಯೇ ಅತಿ ಹೆಚ್ಚು ಬರಗಾಲ ಅನುಭವಿಸಿ ಸೋತಿದ್ದ ರೈತರಿಗೆ ಈ ಬಾರಿಯಾದರೂ ವರುಣ ಕೃಪೆ ತೋರಿ… Continue Reading →
Crop Insurance Last Date :: ಹಿಂಗಾರು ಬೆಳೆವಿಮೆ ಮಾಡಿಸಲು ಕೊನೆಯ ದಿನಾಂಕ ಯಾವಾಗ! ಜಿಲ್ಲಾವಾರು ಕೊನೆಯ ದಿನಾಂಕ ಮಾಹಿತಿ! ರಾಜ್ಯದಲ್ಲಿ ಈಗಾಗಲೇ ಹಿಂಗಾರು ಬೆಳೆ ಹಂಗಾಮು ಪ್ರಾರಂಭವಾಗಿದ್ದು ರೈತರು ಉತ್ಸುಕತೆಯಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ನಿಮಗೆಲ್ಲ ಗೊತ್ತಿರುವಂತೆ ಪ್ರತಿ ವರ್ಷ ಬರಗಾಲ ನೆರೆಹಾವಳಿಯಿಂದಾಗಿ ರಾಜ್ಯದಲ್ಲಿ ಬೆಳೆ ಹಾನಿ ಉಂಟಾಗಿ ರೈತರಿಗೆ ಸಾಕಷ್ಟು ಆರ್ಥಿಕ… Continue Reading →
RTC/pahani check::ನಿಮ್ಮ ಜಮೀನು ಯಾರ ಹೆಸರಿನಲ್ಲಿದೆ ಎಂಬುದನ್ನು ಕುಳಿತಲ್ಲಿಯೇ ಚೆಕ್ ಮಾಡಿ! ವಕ್ಫ್ ಮಂಡಳಿಯ ಪಾಲಾಗಿದೆ ಸಾವಿರಾರು ಎಕರೆ ಭೂಮಿ! ಇತ್ತಿಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ನೀವೆಲ್ಲ ನೋಡಿರುವಂತೆ ರೈತರ ಹೆಸರಿನಲ್ಲಿದ್ದ ಹಾಗೂ ದೇವಸ್ಥಾನ, ಮಠಗಳ ಹೆಸರಿನಲ್ಲಿದ್ದ ಅದೆಷ್ಟೋ ಸಾವಿರಾರು ಎಕರೆ ಭೂಮಿ ಇದ್ದಕ್ಕಿದ್ದಂತೆ ವಕ್ಪ್ ಮಂಡಳಿ ಹೆಸರಿಗೆ ಬದಲಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಮಂಡ್ಯ… Continue Reading →
Crop insurance status: ಬೆಳೆ ವಿಮೆ ಪರಿಹಾರ ಬರುತ್ತಾ? ಅಜಿ೯ ಹಾಕಿದ ನಂತರ ಮುಂದೇನು? ರಾಜ್ಯದಲ್ಲಿ ಪ್ರಕೃತಿ ವಿಕೋಪಗಳಿಂದ ಇತ್ತೀಚಿಗೆ ರೈತರಿಗೆ ಬೆಳೆ ಹಾನಿ ಆಗುತ್ತಿರುವುದು ಹೆಚ್ಚಾಗುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ ಇಂತಹ ಪರಿಸ್ಥಿತಿಗಳಲ್ಲಿ ಅವರಿಗೆ ಸಹಾಯಕವಾಗಿ ನಿಲ್ಲುವುದು ಬೆಳೆ ವಿಮೆಗಳು(crop insurance). ರೈತರು ಮಾಡಿಸುವ ಬೆಳೆ ವಿಮೆಗಳು ಬೆಳೆ ಹಾನಿಯಾದ… Continue Reading →
© 2025 VKgrowmore.com — Powered by WordPress
Theme by Anders Noren — Up ↑
.