BPL Card Good News ::ಬಿಪಿಎಲ್ ಕಾಡ್೯ದಾರರಿಗೆ ಸಿಹಿ ಸುದ್ದಿ! ಕಾಡ್೯ ರದ್ದು ಮಾಡಲ್ಲ! ಅನ್ನಭಾಗ್ಯ ಹಣ ಕೂಡಲೇ ಜಮೆ! ರಾಜ್ಯದ ಬಡಜನರಿಗೆ ತಲೆ ನೋವಾಗಿದೆ ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆ ಇದೀಗ ಸಂಪೂರ್ಣವಾಗಿ ನಿಂತಿದ್ದು ಬಡ ಜನರಿಗೆ ದೊಡ್ಡ ಸಿಹಿ ಸುದ್ದಿಯನ್ನು ನೀಡಿದೆ. ಸರ್ಕಾರ ನಿಯಮನುಸಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಕೂಡ ಅದರಲ್ಲಿ… Continue Reading →
BPL Ration card cancellation: ಈ 7 ನಿಯಮಗಳನ್ನು ಉಲಂಗಿಸಿದರೆ ರೇಷನ್ ಕಾರ್ಡ್ ರದ್ದು!!! 22.65 ಲಕ್ಷ ಕಾಡ್೯ ರದ್ದು! ರಾಜ್ಯದಲ್ಲಿ ಬಿಪಿಎಲ್ ಹಂಗಾಮ ಮುಗಿಯುವಂತೆ ಕಾಣುತ್ತಿಲ್ಲ. ರಾಜ್ಯ ಸಕಾ೯ರವು ಬಿಪಿಎಲ್ ಗೆ ಅನಹ೯ರಾಗಿರುವವರ ಕಾಡ್೯ಗಳನ್ನು ರದ್ದುಪಡಿಸಲೇಬೇಕು ಎಂದು ಶಪಥ ಮಾಡಿದಂತಿದೆ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಕಾಡು೯ಗಳನ್ನು ರದ್ದು ಮಾಡಲಾಗಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಇನ್ನೂ… Continue Reading →
By Election result:: ರಾಜ್ಯದಲ್ಲಿ 3 ಕ್ಷೇತ್ರಗಳಿಗೆ ಉಪಚುನಾವಣೆ! ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ? ಕರ್ನಾಟಕದಲ್ಲಿ ಖಾಲಿ ಇದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇದೇ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ತೀರಾ ಜಿದ್ದಾಜಿದ್ದಿ ಕಣಗಳಾಗಿದ್ದ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶವು ಇದೇ ಶನಿವಾರ ನವೆಂಬರ್ 23ನೇ ತಾರೀಕಿನಂದು ಹೊರಬೀಳಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳಿಗೆ… Continue Reading →
APL Ration card:: ಬಿಪಿಎಲ್ ನಂತರ ಎಪಿಎಲ್ ಕಾಡ್೯ಗಳೂ ರದ್ದು! ರದ್ದಾಗಬಾರದೆಂದರೆ ಕೂಡಲೇ ಈ ಕೆಲಸ ಮಾಡಿ! ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ಗಳ ರದ್ದು ಕಾರ್ಯಕ್ರಮ ಜೋರಾಗಿದ್ದು, ಮೂಲಗಳ ಪ್ರಕಾರ 22 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ ಎಪಿಎಲ್ ಕಾರ್ಡ್ದಾರರಿಗೂ ಕೂಡ ರಾಜ್ಯ ಸಕಾ೯ರ ಶಾಕ್ ನೀಡಿದ್ದು, ಆಧಾರ ಕಾಡ್೯… Continue Reading →
Ration card Cancel List :: ಯಾವ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ !!ಜಿಲ್ಲಾ ವಾರು ಪಟ್ಟಿ ಬಿಡುಗಡೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಕೋಲಾಹಲ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರವು ಸುಮಾರು ಸಾವಿರಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಮಾಹಿತಿ ಸಿಕ್ಕಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿಗಳೇ… Continue Reading →
E-shram card: ಈ ಕಾಡ್೯ ಹೊಂದಿದವರಿಗೆ ಬಿ.ಪಿ.ಎಲ್ ಕಾಡ್೯- ಸುಪ್ರೀಂ ತೀಪು೯!! ಅಜಿ೯ ಸಲ್ಲಿಸೋದು ಹೇಗೆ? ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಳೆದ ಕೆಲವು ದಿನಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು, ರೇಷನ್ ಕಾಡ್೯ ಹೊಂದದೆ ಇರುವ ಸಾರ್ವಜನಿಕರು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ… Continue Reading →
25 Lakh Loan :: ಕೇಂದ್ರ ಸಕಾ೯ರದಿಂದ 35% ಸಬ್ಸಿಡಿಯೊಂದಿಗೆ 25 ಲಕ್ಷ ಸಾಲ! ಪ್ರಾಜೆಕ್ಟ್ ರಿಪೋಟ್೯ ಟೆನ್ಷನ್ ಕೂಡ ಇಲ್ಲ! ಕೂಡಲೇ ಅಜಿ೯ ಸಲ್ಲಿಸಿ! ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಂದ ಸಾರ್ವಜನಿಕರಿಗೆ ಉದ್ಯೋಗಗಳನ್ನು ಮಾಡಲು ಹಾಗೂ ತಮ್ಮದೇ ಆದ ಸ್ವಂತ ಉದ್ಯೋಗಗಳನ್ನು ಪ್ರಾರಂಭಿಸಲು ಹಲವಾರು ಬಗೆಯ ಯೋಜನೆಗಳನ್ನು ಜಾರಿಗೆ ತಂದು ಸಾಲ… Continue Reading →
Scholarship:: ಸಕಾ೯ರದಿಂದ ಪಿಯುಸಿ ಮೆಟ್ರಿಕ್ ಪಾಸಾದ ವಿದ್ಯಾರ್ಥಿಗಳಿಗೆ 50 ಲಕ್ಷ ಸ್ಕಾಲರ್ಶಿಪ್! ಇನ್ನು ಹಲವು ಸ್ಕಾಲರ್ಶಿಪ್ ಮಾಹಿತಿ! ಕೂಡಲೇ ಅಜಿ೯ ಸಲ್ಲಿಸಿ ಕನಾ೯ಟಕ ಸಕಾ೯ರವು ವಿದ್ಯಾರ್ಥಿಗಳಿಗಾಗಿ ಹಲವಾರು ಸ್ಕಾಲರ್ಶಿಪ್ (Scholarship) ಯೋಜನೆಗಳನ್ನು ಜಾರಿಗೆ ತಂದಿದೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಸ್ಕಾಲರ್ಶಿಪ್ ಗಳಿಗೆ ಈಗಾಗಲೇ ಅಜಿ೯ಗಳನ್ನು ಆಹ್ವಾನಿಸಲಾಗಿದೆ. ಹಾಗಾಗಿ ಯಾರೆಲ್ಲಾ ಮೆಟ್ರಿಕ್ ಪೂರ್ವ ಹಾಗೂ… Continue Reading →
Anugraha scheme::ಜಾನುವಾರು ಮರಣಕ್ಕೆ ಪರಿಹಾರ! ಅನುಗ್ರಹ ಯೋಜನೆ (Anugraha scheme)!!10,000 ರೂಪಾಯಿ ಪರಿಹಾರ!! ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ಅನುಗ್ರಹ ಯೋಜನೆ (Anugraha scheme) ಅಡಿಯಲ್ಲಿ ಕುರಿಗಾಹಿಗಳಿಗೆ ಹಾಗೂ ಪಶು ಸಾಕಾಣಿಕೆ ಮಾಡುತ್ತಿರುವವರಿಗೆ ಆಥಿ೯ಕ ನಷ್ಟ ಉಂಟಾದಾಗ ಸಹಾಯ ನೀಡುವ ಯೋಜನೆಯಾಗಿದೆ. ಇದನ್ನು 2013 ರಲ್ಲಿಯೇ ಸಕಾ೯ರ ಜಾರಿಗೆ ತಂದಿದ್ದರೂ ಕೂಡ ಹಿಂದಿನ ಸಕಾ೯ರದ ನಿಲ೯ಕ್ಷ್ಯದಿಂದಾಗಿ… Continue Reading →
Ration card apply: ಹೊಸ ರೇಷನ್ ಕಾಡ್೯ ಗೆ ಅಜಿ೯ ಸಲ್ಲಿಸುವ ಸುಲಭ ವಿಧಾನ! ಕೂಡಲೇ ಅಜಿ೯ ಹಾಕಿ!!! ಪ್ರಸ್ತುತ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಬಗ್ಗೆ ನಾವು ಹಿಂದಿನ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ. ಐಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಿ ರೇಷನ್… Continue Reading →
© 2025 VKgrowmore.com — Powered by WordPress
Theme by Anders Noren — Up ↑
.