PM Kisan 2026 Farmer List :: ಪಿಎಂ ಕಿಸಾನ್ 22ನೇ ಕಂತಿನ ಹಣ ಯಾವಾಗ ಬಿಡುಗಡೆ? 2026 ವರ್ಷದ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ!! 22nd installment of PM KISAN is Releasing by central government:- PM kisaan is a very important scheme initiated by… Continue Reading →
New Ration card Approval :: ಹೊಸ ರೇಷನ್ ಕಾರ್ಡುಗಳ ಅನುಮೋದನೆ ಅಥವಾ ಅಪ್ರುವಲ್ ಆರಂಭ!!! ಈಗಾಗಲೇ ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಆಹಾರ ಸರಬರಾಜು ಇಲಾಖೆ ಸಿಹಿ ಸುದ್ದಿ ನೀಡಿದೆ. Ration card is a very important identity card for indian citizen because it… Continue Reading →
Emergency Ambulance service for Animal’s :: ಪಶುಗಳಿಗೂ ಲಭ್ಯವಿದೆ ಆ್ಯಂಬುಲೆನ್ಸ್, 1962 ನಂಬರ್ಗೆ ಕರೆ ಮಾಡಿ!! ಪಶು ಸಂಜೀವಿನಿ ತುತು೯ಸೇವೆ 1962 ಸಹಾಯವಾಣಿ!!! ಸಾಮಾನ್ಯವಾಗಿ ಮನುಷ್ಯರಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಕಾಯಿಲೆ ಇದ್ದಲ್ಲಿ ಸಾಕಷ್ಟು ಆಸ್ಪತ್ರೆಗಳು ಹತ್ತಿರದಲ್ಲಿ ಲಭ್ಯವಿರುತ್ತವೆ. ಆದರೆ ಜಾನುವಾರುಗಳಿಗೆ ಹುಷಾರಿಲ್ಲವೆಂದರೆ ಅಥವಾ ಏನಾದರೂ ಅನಿರೀಕ್ಷಿತ ತೊಂದರೆಗಳಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದರೆ… Continue Reading →
ಅರಸೀಕೆರೆ ಮತ್ತು ತಿಪಟೂರು ಕೊಬ್ಬರಿ ಮತ್ತು ತೆಂಗಿನಕಾಯಿ ಮಾರುಕಟ್ಟೆ ದರ…!!! ಅರಸೀಕೆರೆ ಮತ್ತು ತಿಪಟೂರಿನಲ್ಲಿ ಜನವರಿ 07 ರಂದು ನಡೆದ ಕೊಬ್ಬರಿ ಮತ್ತು ತೆಂಗಿನಕಾಯಿ ಮಾರುಕಟ್ಟೆ ದರವು ಮಾದರಿ ಬೆಲೆ Average Price,ಗರಿಷ್ಠ ಬೆಲೆ Top Price ಬೆಲೆಗಳು ಕೆಳಗಿನಂತಿವೆ.. Date :- 07/01/2025 ಅರಸೀಕೆರೆ ತೆಂಗಿನಕಾಯಿ ಮಾರುಕಟ್ಟೆ ಬೆಲೆ Medium / ಮಾಧ್ಯಮ :… Continue Reading →
Crop Insurance schemes extended::ಹೊಸ ವಷ೯ಕ್ಕೆ ರೈತರಿಗೆ ಕೇಂದ್ರ ಸಕಾ೯ರದಿಂದ 6,475 ಕೋಟಿ ರೂ. ಗಳ ಭಜ೯ರಿ ಕೊಡುಗೆ! ರಸಗೊಬ್ಬರ ಪ್ಯಾಕೇಜ್, ಬೆಳೆ ವಿಮೆ ಮತ್ತೇ 1 ವಷ೯ ವಿಸ್ತರಣೆ! ಕೇಂದ್ರ ಸರ್ಕಾರವು ಹೊಸ ವರ್ಷಕ್ಕೆ ದೇಶದ ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ದೇಶದಲ್ಲಿ ಜಾರಿ ಇರುವ ಎರಡು ಕೃಷಿ ವಿಮೆ ಯೋಜನೆಗಳ ಅವಧಿಯನ್ನು ಮತ್ತೊಂದು… Continue Reading →
Gruhalaxmi Installment:: ಗೃಹಲಕ್ಷ್ಮೀ 16 ನೇ ಕಂತಿನ ಹಣ ಯಾವಾಗ ಬರುತ್ತೆ? ಕೇಂದ್ರ ಸರಕಾರದಿಂದ 10 ಕೆ. ಜಿ ಅಕ್ಕಿ ಕೊಡಲು ಚಿಂತನೆ! ಜನವರಿ ತಿಂಗಳು ಆಗಲೇ ಪ್ರಾರಂಭವಾಗಿದ್ದು ಗೃಹಲಕ್ಷ್ಮಿ 16ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಗೃಹಲಕ್ಷ್ಮಿಯ ಫಲಾನುಭವಿಗಳು ಕಾಯುತ್ತಿದ್ದಾರೆ ಇತ್ತೀಚಿಗೆ ಸಿಕ್ಕ ಮಾಹಿತಿಯ ಪ್ರಕಾರ ಈಗಾಗಲೇ ಹಣವನ್ನು ಡಿಬಿಟಿಗೆ ಪುಶ್ ಮಾಡಲಾಗಿದ್ದು… Continue Reading →
Coconut Price High:: ಗಗನಕ್ಕೇರುತ್ತಿರುವ ತೆಂಗಿನಕಾಯಿ ಬೆಲೆ, ಬೆಳೆಗಾರರು ಖುಷ್!!! ಹೋಟೆಲ್ ಗಳಲ್ಲಿ ತೆಂಗಿನಕಾಯಿ ಚಟ್ನಿಗೆ ಕತ್ತರಿ!! ಸಾಮಾನ್ಯವಾಗಿ ಪ್ರತಿ ವರ್ಷವೂ ಅಕ್ಟೋಬರ್ ನವೆಂಬರ್ ತಿಂಗಳುಗಳ ನಂತರ ಹಬ್ಬದ ಸೀಸನ್ ಮುಗಿಯುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡು ಬರುತ್ತಿತ್ತು ಆದರೆ ಈ ಬಾರಿ ಹಬ್ಬಗಳು ಮುಗಿದು ಆಗಲೇ ಜನೇವರಿ ಪ್ರಾರಂಭವಾಗಿದ್ದರೂ ಕೂಡ ಬೆಲೆ ಇಳಿಕೆಯಾಗುವುದಲ್ಲ… Continue Reading →
Gruhalaxmi scheme:: ಹೊಸ ವಷ೯ದಂದೇ ಗೃಹ ಲಕ್ಷ್ಮೀ ಹಣ ಜಮೆ! ಯಾರಿಗೆಲ್ಲಾ ಬಂದಿದೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ! ಅನ್ನಭಾಗ್ಯ ಹಣ ಯಾವಾಗ ಬರುತ್ತೆ? ಗೃಹಲಕ್ಷ್ಮೀ ಯೋಜನೆಯ 16ನೇ ಕಂತಿನ ಯಾವಾಗ ಜಮೆಯಾಗುತ್ತೆ ಅಂತ ಬಹಳಷ್ಟು ಫಲಾನುಭವಿಗಳು ಕೇಳುತ್ತಿದ್ದಾರೆ. ಕಳೆದ 15 ದಿನಗಳಿಂದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಹಣ ಜಮೆಯಾಗಲಿದೆ ಎನ್ನಲಾಗಿತ್ತು. ಆದರೆ ಈಗಾಗಲೇ ಡಿಸೆಂಬರ್… Continue Reading →
Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ! ಹಿಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕಗಳನ್ನು ಚೆಕ್ ಮಾಡಿ ಕೂಡಲೇ ಬೆಳೆ ವಿಮೆ ಮಾಡಿಸಿ ಏಕೆಂದರೆ ಬಹಳಷ್ಟು ಬೆಳೆಗಳಿಗೆ ಡಿಸೆಂಬರ್ 31ರವರೆಗೆ ಮಾತ್ರ ನೊಂದಣಿ ಮಾಡಿಸಲು ಸಾಧ್ಯವಿದ್ದು ಆದ್ದರಿಂದ ನೀವು ಬೆಳೆದ ಬೆಳೆ… Continue Reading →
Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →
© 2026 VKgrowmore.com — Powered by WordPress
Theme by Anders Noren — Up ↑
.