Agriculture News..!!!

Tag vk grow more

Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ?

Borewell new rules:: ಹೊಸ ಕೊಳವೆಬಾವಿ ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್! 1 ವಷ೯ ಜೈಲು ಹಾಗೂ 25000 ರೂ ಗಳ ದಂಡ? ಕೊಳವೆಬಾವಿಗಳನ್ನು ಕೊರೆಯಿಸಿ ಹೇಗೆಂದರೆ ಹಾಗೆ ಬಿಟ್ಟುಬಿಡುತ್ತಿರುವುದು ತುಂಬಾ ದೊಡ್ಡ ಸಮಸ್ಯೆಗಳನ್ನುುಂಟು ಮಾಡುತ್ತಿದ್ದು, ಅನೇಕ ಜೀವಗಳು ಬಲಿಯಾಗಿವೆ. ಇದರಿಂದಾಗಿ ಕೊಳವೆ ಬಾವಿಗಳನ್ನು ಕೊರೆಸುವವರಿಗೆ ಸಕಾ೯ರದಿಂದ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು, ಈ… Continue Reading →

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!!

Flood Relief Fund:: 7000 ರೈತರ ಖಾತೆಗೆ 156.14 ಕೋಟಿ ಪರಿಹಾರ!! ರೈತರಿಗೆ ಡಬಲ್ ಧಮಾಕಾ ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ!! 156.14 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ! ರಾಜ್ಯದ ರೈತರಿಗೆ ನೆರೆಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಈಗಾಗಲೇ ಬೆಳೆ ಹಾನಿ ಪರಿಹಾರ… Continue Reading →

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!!

BPL ration card:: ಒಂದು ವಾರದಲ್ಲಿ ಇನ್ನುಳಿದ 5% ಕಾಡ್೯ಗಳ ತಿದ್ದುಪಡಿ!! ಮುಂದಿನ ವಾರ ಇ-ಶ್ರಮ್ ಬಿಪಿಎಲ್ ಕಾಡ್೯ ಸಿಗುತ್ತೆ!! ಕಳೆದ ತಿಂಗಳು ರಾಜ್ಯ ಸರ್ಕಾರ ರದ್ದು ಮಾಡಿದ್ದ ಬಿಪಿಎಲ್ ಕಾರ್ಡ್ ಬಗ್ಗೆ ಬಹಳಷ್ಟು ಜನರಿಗೆ ಗೊಂದಲಗಳಿದ್ದು ಇದುವರೆಗೂ ಬಿಪಿಎಲ್ ಕಾರ್ಡ್ ಸಮಸ್ಯೆ, ಸಂಪೂರ್ಣವಾಗಿ ಬಗೆಹರಿದಿಲ್ಲ. ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆಯನ್ನು… Continue Reading →

Dam:: ಜಲಾಶಯಕ್ಕೆ ಜನವರಿ ವರೆಗೂ ನೀರು ಹರಿಸಲು ಸಕಾ೯ರ ಆದೇಶ!!!12.50 ಟಿಎಂಸಿ ನೀರಿನ್ನು ಹಂಚಿಕೆ!!

Dam:: ಜಲಾಶಯಕ್ಕೆ ಜನವರಿ ವರೆಗೂ ನೀರು ಹರಿಸಲು ಸಕಾ೯ರ ಆದೇಶ!!!12.50 ಟಿಎಂಸಿ ನೀರಿನ್ನು ಹಂಚಿಕೆ!! ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಲ್ಲಿ ಟಿಎಂಸ ನೀರು ತುಂಬಿಕೊಂಡು ರಮಣೀಯ ದೃಶ್ಯದಿಂದ ಕಣ್ಮನ ಸೆಳೆಯುತ್ತಿದೆ. 2025 ಜನವರಿವರೆಗೂ ನೀರು ಹರಿವಿಗೆ ಆದೇಶ! ಈಗಾಗಲೇ ಜಲಾಶಯಕ್ಕೆ 462 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದ್ದು,… Continue Reading →

03/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

03/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! 

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!!

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!! ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಕಾರಣದಿಂದಾಗಿ ಬಹಳಷ್ಟು ರೈತರ ಜಮೀನುಗಳಲ್ಲಿ ಬೆಳೆ ಹಾನಿಯಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕವಾಗಿ ರೈತರಿಗೆ ಸಹಾಯಕವಾಗುವಂತೆ ಬೆಳೆ ಹಾನಿ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ ಒಟ್ಟು 38.58 ಲಕ್ಷ… Continue Reading →

BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? 

  BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಬಡವರ ಪಾಲಿಗೆ ಬಿಸಿ ತುಪ್ಪವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಂತ್ಯಗೊಂಡಿದ್ದರು ಕೂಡ ಅದರ ಸುತ್ತಲಿನ ಚರ್ಚೆಗಳು ಇನ್ನು ನಡೆಯುತ್ತಲೇ ಏಕೆಂದರೆ ಸರ್ಕಾರವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾಗಿಂದ ಒಟ್ಟು… Continue Reading →

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್???

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್??? ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಅತ್ಯಂತ ಮುಖ್ಯ ಹಾಗೂ ತುಂಬಾ ಸುದ್ದಿಯಲ್ಲಿರುವ ಗ್ಯಾರಂಟಿ ಯೋಜನೆಯ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆ ಅಡಿಯಲ್ಲಿ ಮನೆಯ ಒಡತಿಯರಿಗೆ ಪ್ರತಿ ತಿಂಗಳ 2000 ರೂ. ಗಳನ್ನು ಜಮೆ ಮಾಡಲಾಗುತ್ತಿದ್ದು… Continue Reading →

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ!

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ! ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆ ಗಿಂತ ಹೆಚ್ಚಾಗಿ ಮಳೆಯಾದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಬಂದು ಜಮೀನುಗಳಲ್ಲಿ ನೀರು ನಿಂತು ಸಾಕಷ್ಟು ರೈತರ… Continue Reading →

« Older posts Newer posts »

© 2026 VKgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.