Agriculture News..!!!

Tag vk grow more

Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ?

Horticulture Department Schemes:: ತೋಟಗಾರಿಕೆ ಇಲಾಖೆಯ ಹಲವು ಯೋಜನೆಗಳ ಸಂಪೂರ್ಣ ಮಾಹಿತಿ? ಸಬ್ಸಿಡಿ ಪಡೆಯುವುದು ಹೇಗೆ? ತೋಟಗಾರಿಕಾ ಇಲಾಖೆಯಿಂದ ರೈತರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಲೇಖನವನ್ನು ಸಂಪೂರ್ಣವಾಗಿ ಓದಿ. 1. ಪಿಎಂ ಕೃಷಿ ಸಿಂಚಾಯ್ ಯೋಜನೆ(PMKSY) : ಈ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ತೋಟಗಾರಿಕಾ ಬೆಳೆಗಳಲ್ಲಿ… Continue Reading →

Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ! 

Crop Insurance:: 65000 ರೈತರಿಗೆ 48 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ! ವಿಮೆ ಮಾಡಿಸಲು ಕೊನೆಯ ದಿನಾಂಕ!  ಹಿಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕಗಳನ್ನು ಚೆಕ್ ಮಾಡಿ ಕೂಡಲೇ ಬೆಳೆ ವಿಮೆ ಮಾಡಿಸಿ ಏಕೆಂದರೆ ಬಹಳಷ್ಟು ಬೆಳೆಗಳಿಗೆ ಡಿಸೆಂಬರ್ 31ರವರೆಗೆ ಮಾತ್ರ ನೊಂದಣಿ ಮಾಡಿಸಲು ಸಾಧ್ಯವಿದ್ದು ಆದ್ದರಿಂದ ನೀವು ಬೆಳೆದ ಬೆಳೆ… Continue Reading →

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! 

Status Approved :: ಬೆಳೆ ಹಾನಿ ಪರಿಹಾರಕ್ಕೆ ತಹಸೀಲ್ದಾರ್ ಅಪ್ರೂವಲ್ ಬೇಕು! ವೆರಿಫಿಕೇಷನ್ ಪೆಂಡಿಂಗ್ ಇದ್ರೆ ಹಣ ಬರಲ್ಲ! ಕೂಡಲೇ ಈ ಲಿಸ್ಟ್ ನಲ್ಲಿ ಹೆಸರಿದಿಯಾ ಚೆಕ್ ಮಾಡಿ! ರಾಜ್ಯದಲ್ಲಿ ಕಳೆದ ವಷ೯ ಹಾಗೂ ಈ ವಷ೯ ಬರಗಾಲ ಹಾಗೂ ನೆರೆಹಾವಳಿ ಉಂಟಾಗಿ ಬೆಳೆ ಹಾನಿಯಾಗಿತ್ತು ರಾಜ್ಯ ಸರ್ಕಾರವು ಕೃಷಿ ಇಲಾಖೆ ಕಂದಾಯ ಇಲಾಖೆ ಹಾಗೂ… Continue Reading →

Gruhalaxmi Scheme:: ಗೃಹಲಕ್ಷ್ಮೀ 15 ನೇ ಕಂತಿನ ಹಣ ಬಂದಿಲ್ವಾ? ಹೀಗೆ ಮಾಡಿ ಹಣ ಬರುತ್ತೆ! 16 ನೇ ಕಂತಿನ ಹಣ ಯಾವಾಗ ಜಮೆ! ಲಕ್ಷ್ಷೀ ಹೆಬ್ಬಾಳ್ಕರ್ ಹೇಳಿಕೆ! 

Gruhalaxmi Scheme:: ಗೃಹಲಕ್ಷ್ಮೀ 15 ನೇ ಕಂತಿನ ಹಣ ಬಂದಿಲ್ವಾ? ಹೀಗೆ ಮಾಡಿ ಹಣ ಬರುತ್ತೆ! 16 ನೇ ಕಂತಿನ ಹಣ ಯಾವಾಗ ಜಮೆ! ಲಕ್ಷ್ಷೀ ಹೆಬ್ಬಾಳ್ಕರ್ ಹೇಳಿಕೆ! ಡಿಸೆಂಬರ್ 12ನೇ ತಾರೀಖಿನಿಂದ ಗೃಹಲಕ್ಷ್ಮೀ ಯೋಜನೆಯಡಿಯ 15ನೇ ಕಂತಿನ ಹಣವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜಮೆಯಾಗುತ್ತಿದೆ ಆದರೂ ಕೂಡ ಇನ್ನು ಹಲವು ಜನರು 14 ಮತ್ತು 15ನೇ… Continue Reading →

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ!

Flood Relief Fund:: 15 ದಿನಗಳಲ್ಲಿ ಬೆಳೆಹಾನಿ ಹಾಗೂ ಮನೆ ಹಾನಿ ಪರಿಹಾರ! ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ! ರಾಜ್ಯದಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮುಂಗಾರು ಮುಗಿಯುವ ಸಮಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಆದಂತಹ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಹಾವಳಿ ಉಂಟಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 16 ಸೆಂ. ಮೀ ಮಳೆಯಾಗಿದ್ದರಿಂದ ರಾಜ್ಯದ 56,993 ಹೆಕ್ಟೇರ್ ಪ್ರದೇಶದಲ್ಲಿ… Continue Reading →

NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!!

NABFID & NCCF :: ಈ 5 ಜಿಲ್ಲೆಯ ತೋಟಗಾರಿಕೆ ಬೆಳೆ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!!! ರಾಷ್ಟ್ರೀಯ ಸಹಕಾರ ಗ್ರಾಹಕರ ಮಂಡಳಿ (NCCF) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (NABFID)!! ಕೇಂದ್ರ ಸರ್ಕಾರವು 2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿ ಆದೇಶಿಸಿದ್ದು, ರೈತರಲ್ಲಿ ಸಂತಸ ಮೂಡಿದೆ…. Continue Reading →

Gruhalaxmi scheme:: ಗೃಹ ಲಕ್ಷ್ಮೀ 16 ಕಂತಿನ ಹಣಕ್ಕೆ ಸಕಾ೯ರದಿಂದ 2 ಹೊಸ ರೂಲ್ಸ್! ಗೃಹ ಲಕ್ಷ್ಮೀ ಹಣವನ್ನು ಮಹಿಳೆಯರು ಏನು ಮಾಡುತ್ತಿದ್ದಾರೆ ನೋಡಿ! 

Gruhalaxmi scheme:: ಗೃಹ ಲಕ್ಷ್ಮೀ 16 ಕಂತಿನ ಹಣಕ್ಕೆ ಸಕಾ೯ರದಿಂದ 2 ಹೊಸ ರೂಲ್ಸ್! ಗೃಹ ಲಕ್ಷ್ಮೀ ಹಣವನ್ನು ಮಹಿಳೆಯರು ಏನು ಮಾಡುತ್ತಿದ್ದಾರೆ ನೋಡಿ! ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ ಮನೆಯ ಒಡತಿಯರಿಗೆ 15ನೇ ಕಂತಿನ ಡಿಸೆಂಬರ್ 12ನೇ ತಾರೀಖಿನಿಂದ ಹಣ ಜಮೆಯಾಗುತ್ತಿದೆ. ಇನ್ನು 16 ನೇ ಕಂತಿನ ಹಣ ಯಾವಾಗ ಜಮೆಯಾಗುತ್ತೆ ಎಂದು ಕೇಳಲಾಗುತ್ತಿದ್ದು,… Continue Reading →

Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್!

Crop Insurance:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಜಮೆ! ನಿಮಗೂ ಬಂದಿದಿಯಾ ಚೆಕ್ ಮಾಡೋದು ಹೇಗೆ ಇಲ್ಲಿದೆ ಡೈರೆಕ್ಟ್ ಲಿಂಕ್! ಬೆಳೆ ಹಾನಿಯಿಂದಾಗುವ ಆರ್ಥಿಕ ಸಂಕಷ್ಟದಿಂದ ರೈತರನ್ನು ಕಾಪಾಡಲು ರಾಜ್ಯ ಸಕಾ೯ರವು ರೈತರಿಗೆ ಬೆಳೆ ಹಾನಿ ಪರಿಹಾರ ಮೊತ್ತವನ್ನು ಒದಗಿಸುತ್ತಿದ್ದು, ರಾಜ್ಯದ ತೋಟಗಾರಿಕಾ ಬೆಳೆಗಾರರಿಗೆ ಎಕರೆಗೆ 37,300 ರೂ. ಗಳಂತೆ ಪರಿಹಾರವನ್ನು ಸಕಾ೯ರ… Continue Reading →

Annabhagya Scheme:: ಅನ್ನಭಾಗ್ಯದ ಸ್ಟೇಟಸ್ ಚೆಕ್ ಮಾಡೋದು ಹೇಗೆ? ಇಂತಹವರಿಗೆ ಅನ್ನಭಾಗ್ಯ ಹಣ ಸಿಗಲ್ಲ!

Annabhagya Scheme:: ಅನ್ನಭಾಗ್ಯದ ಸ್ಟೇಟಸ್ ಚೆಕ್ ಮಾಡೋದು ಹೇಗೆ? ಇಂತಹವರಿಗೆ ಅನ್ನಭಾಗ್ಯ ಹಣ ಸಿಗಲ್ಲ! ಬಿಪಿಎಲ್ ಕಾಡು ರದ್ದು ಪ್ರಕ್ರಿಯೆಯಿಂದಾಗಿ ಕಳೆದ 3-4 ತಿಂಗಳಿಂದ ಅನ್ನಭಾಗ್ಯದ ಹಣ ಯಾರಿಗೂ ಜಮೆಯಾಗಿಲ್ಲ. ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ 170/- ಗಳಂತೆ ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಕುಟುಂಬದ ಮುಖ್ಯಸ್ಥನ ಖಾತೆಗೆ ಹಣ ಜಮೆಯಾಗುತ್ತಿತ್ತು…. Continue Reading →

19/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

19/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

« Older posts Newer posts »

© 2025 VKgrowmore.com — Powered by WordPress

Theme by Anders NorenUp ↑

.

COPYRIGHT © 2025 VKGROWMORE.COM ALL RIGHTS RESERVED