APL Ration card:: ಬಿಪಿಎಲ್ ನಂತರ ಎಪಿಎಲ್ ಕಾಡ್೯ಗಳೂ ರದ್ದು! ರದ್ದಾಗಬಾರದೆಂದರೆ ಕೂಡಲೇ ಈ ಕೆಲಸ ಮಾಡಿ! ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ಗಳ ರದ್ದು ಕಾರ್ಯಕ್ರಮ ಜೋರಾಗಿದ್ದು, ಮೂಲಗಳ ಪ್ರಕಾರ 22 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ ಎಪಿಎಲ್ ಕಾರ್ಡ್ದಾರರಿಗೂ ಕೂಡ ರಾಜ್ಯ ಸಕಾ೯ರ ಶಾಕ್ ನೀಡಿದ್ದು, ಆಧಾರ ಕಾಡ್೯… Continue Reading →
Ration card Cancel List :: ಯಾವ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ !!ಜಿಲ್ಲಾ ವಾರು ಪಟ್ಟಿ ಬಿಡುಗಡೆ!! ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಕೋಲಾಹಲ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರವು ಸುಮಾರು ಸಾವಿರಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಮಾಹಿತಿ ಸಿಕ್ಕಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿಗಳೇ… Continue Reading →
Flood relief fund:: 2100 ಕೋಟಿ ಬೆಳೆವಿಮೆ ಪರಿಹಾರ ಬಿಡುಗಡೆ! ಸಚಿವ ಚಲುವರಾಯಸ್ವಾಮಿ ಹೇಳಿಕೆ! 2024 ನೇ ಸಾಲಿನಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಏರ್ಪಡಿಸುವ ಕೃಷಿ ಮೇಳವು ಜಿಕೆವಿಕೆ ಆವರಣದಲ್ಲಿ ನಡೆದಿದ್ದು, ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿರವರು ಆಧುನಿಕ ತಂತ್ರಜ್ಞಾನ ಹೊಂದಿರುವ ಸಮಗ್ರ ಕೃಷಿ ಮಾಡುವುದು ರೈತರಿಗೆ ಲಾಭದಾಯಕವಾಗಿದೆ ಎಂದು ರೈತರಿಗೆ ಕಿವಿಮಾತು… Continue Reading →
ಮತ್ತೆ ಏರಿಕೆ ಅಂತ ಅಡಿಕೆ ಮಾರುಕಟ್ಟೆ ದರ .!!! ಇಂದಿನ ಅಡಿಕೆ ಮಾರುಕಟ್ಟೆ ದರ..!!!! ದಾವಣಗೆರೆಯಲ್ಲಿ ನವೆಂಬರ್ 18 ರಂದು ನಡೆದ ರಾಶಿ ಅಡಿಕೆ ಮಾರು ಕಟ್ಟೆ ದರವು ನೂರು ಕೆಜಿಗೆ ಮಾದರಿ ಬೆಲೆ Average Price :- 48458,ಗರಿಷ್ಠ ಬೆಲೆ Top Price :- 50409 Date :- 18/11/2024 ಕನಿಷ್ಠ ಬೆಲೆ Low… Continue Reading →
Gruhalaxmi scheme:: 14 ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರದ ಹೊಸ ರೂಲ್ಸ್! ಈ ಲಿಸ್ಟ್ ನಲ್ಲಿ ಹೆಸರಿಲ್ಲ ಅಂದ್ರೆ ಬರಲ್ಲ ಹಣ! ನಿಮ್ಮ ಹೆಸರು ಚೆಕ್ ಮಾಡ್ಕೊಳ್ಳೊದು ಹೇಗೆ? ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 13 ಕಂತುಗಳ ಹಣ ಈಗಾಗಲೇ ಮನೆ ಒಡತಿಯರ ಖಾತೆಗಳಿಗೆ ಜಮೆಯಾಗಿದೆ…. Continue Reading →
E-shram card: ಈ ಕಾಡ್೯ ಹೊಂದಿದವರಿಗೆ ಬಿ.ಪಿ.ಎಲ್ ಕಾಡ್೯- ಸುಪ್ರೀಂ ತೀಪು೯!! ಅಜಿ೯ ಸಲ್ಲಿಸೋದು ಹೇಗೆ? ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಳೆದ ಕೆಲವು ದಿನಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು, ರೇಷನ್ ಕಾಡ್೯ ಹೊಂದದೆ ಇರುವ ಸಾರ್ವಜನಿಕರು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ… Continue Reading →
National Agriculture Code:: ಕೃಷಿಯಲ್ಲಿ ಮಹಾಕ್ರಾಂತಿಗೆ ಕೇಂದ್ರ ಸಕಾ೯ರ ಮುನ್ನುಡಿ! ಹೊಸ ಎನ್ ಎ ಸಿ ನೀತಿಯಿಂದ ಕೃಷಿ ಮಹತ್ತರ ಬದಲಾವಣೆ! ಭಾರತ ದೇಶವು ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಕೃಷಿಯೇ ಭಾರತೀಯರ ಮೂಲ ಜೀವನಧಾರವಾಗಿದೆ ಹೀಗಿರುವಾಗ ಕೃಷಿಯಲ್ಲಿ ಅಭಿವೃದ್ಧಿಯನ್ನು ಹೊಂದಬೇಕಾಗಿರುವುದು ಅವಶ್ಯಕ ಮತ್ತು ಅನಿವಾರ್ಯ. ಆದರೆ ಭಾರತದಲ್ಲಿ ಹೆಚ್ಚಿನ ಜನರು ಕೃಷಿಯ ಮೇಲೆ ಅವಲಂಬಿತವಾಗಿದ್ದರೂ… Continue Reading →
ಮತ್ತೆ ಏರಿಕೆ ಅಂತ ಅಡಿಕೆ ಮಾರುಕಟ್ಟೆ ದರ .!!! ಇಂದಿನ ಅಡಿಕೆ ಮಾರುಕಟ್ಟೆ ದರ..!!!! ದಾವಣಗೆರೆಯಲ್ಲಿ ನವೆಂಬರ್ 15 ರಂದು ನಡೆದ ರಾಶಿ ಅಡಿಕೆ ಮಾರು ಕಟ್ಟೆ ದರವು ನೂರು ಕೆಜಿಗೆ ಮಾದರಿ ಬೆಲೆ Average Price :- 49148,ಗರಿಷ್ಠ ಬೆಲೆ Top Price :- 50489 Date :- 15/11/2024 ಕನಿಷ್ಠ ಬೆಲೆ Low… Continue Reading →
25 Lakh Loan :: ಕೇಂದ್ರ ಸಕಾ೯ರದಿಂದ 35% ಸಬ್ಸಿಡಿಯೊಂದಿಗೆ 25 ಲಕ್ಷ ಸಾಲ! ಪ್ರಾಜೆಕ್ಟ್ ರಿಪೋಟ್೯ ಟೆನ್ಷನ್ ಕೂಡ ಇಲ್ಲ! ಕೂಡಲೇ ಅಜಿ೯ ಸಲ್ಲಿಸಿ! ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಂದ ಸಾರ್ವಜನಿಕರಿಗೆ ಉದ್ಯೋಗಗಳನ್ನು ಮಾಡಲು ಹಾಗೂ ತಮ್ಮದೇ ಆದ ಸ್ವಂತ ಉದ್ಯೋಗಗಳನ್ನು ಪ್ರಾರಂಭಿಸಲು ಹಲವಾರು ಬಗೆಯ ಯೋಜನೆಗಳನ್ನು ಜಾರಿಗೆ ತಂದು ಸಾಲ… Continue Reading →
Scholarship:: ಸಕಾ೯ರದಿಂದ ಪಿಯುಸಿ ಮೆಟ್ರಿಕ್ ಪಾಸಾದ ವಿದ್ಯಾರ್ಥಿಗಳಿಗೆ 50 ಲಕ್ಷ ಸ್ಕಾಲರ್ಶಿಪ್! ಇನ್ನು ಹಲವು ಸ್ಕಾಲರ್ಶಿಪ್ ಮಾಹಿತಿ! ಕೂಡಲೇ ಅಜಿ೯ ಸಲ್ಲಿಸಿ ಕನಾ೯ಟಕ ಸಕಾ೯ರವು ವಿದ್ಯಾರ್ಥಿಗಳಿಗಾಗಿ ಹಲವಾರು ಸ್ಕಾಲರ್ಶಿಪ್ (Scholarship) ಯೋಜನೆಗಳನ್ನು ಜಾರಿಗೆ ತಂದಿದೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಸ್ಕಾಲರ್ಶಿಪ್ ಗಳಿಗೆ ಈಗಾಗಲೇ ಅಜಿ೯ಗಳನ್ನು ಆಹ್ವಾನಿಸಲಾಗಿದೆ. ಹಾಗಾಗಿ ಯಾರೆಲ್ಲಾ ಮೆಟ್ರಿಕ್ ಪೂರ್ವ ಹಾಗೂ… Continue Reading →
© 2025 VKgrowmore.com — Powered by WordPress
Theme by Anders Noren — Up ↑
.