Agriculture is our culture

Tag VKgrowmore

Dam:: ಜಲಾಶಯಕ್ಕೆ ಜನವರಿ ವರೆಗೂ ನೀರು ಹರಿಸಲು ಸಕಾ೯ರ ಆದೇಶ!!!12.50 ಟಿಎಂಸಿ ನೀರಿನ್ನು ಹಂಚಿಕೆ!!

Dam:: ಜಲಾಶಯಕ್ಕೆ ಜನವರಿ ವರೆಗೂ ನೀರು ಹರಿಸಲು ಸಕಾ೯ರ ಆದೇಶ!!!12.50 ಟಿಎಂಸಿ ನೀರಿನ್ನು ಹಂಚಿಕೆ!! ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಲ್ಲಿ ಟಿಎಂಸ ನೀರು ತುಂಬಿಕೊಂಡು ರಮಣೀಯ ದೃಶ್ಯದಿಂದ ಕಣ್ಮನ ಸೆಳೆಯುತ್ತಿದೆ. 2025 ಜನವರಿವರೆಗೂ ನೀರು ಹರಿವಿಗೆ ಆದೇಶ! ಈಗಾಗಲೇ ಜಲಾಶಯಕ್ಕೆ 462 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದ್ದು,… Continue Reading →

03/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!

03/12/2024 ಭದ್ರಾ ಅಣೆಕಟ್ಟು :: ಭಾರಿ  ಏರಿಕೆ ಕಂಡ ಭದ್ರಾ ಜಲಾಶಯದ ನೀರಿನ ಮಟ್ಟ…!!!!  ಒಳಹರಿವು ಮತ್ತು ಹೊರಹರಿವು…?? ಜೂನ್ ನಲ್ಲಿ ಮಂಕಾಗಿದ್ದ ಮುಂಗಾರು ಜುಲೈ ತಿಂಗಳಿನಲ್ಲಿ ಚುರುಕಾಗಿದೆ, ರಾಜ್ಯದ ಹಲವೆಡೆ ಮುಂಗಾರು ಆರ್ಭಟವನ್ನು ಹೊಂದಿದೆ. ಇದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಯಾವ… Continue Reading →

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! 

Rabi Crop Insurance:: ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! ಕೂಡಲೇ ವಿಮೆ ಮಾಡಿಸಿ! ರಾಜ್ಯದಲ್ಲಿ ಪ್ರತಿ ವರ್ಷ ಅನಿರೀಕ್ಷಿತ ಪ್ರಕೃತಿ ವಿಕೋಪಗಳಿಂದ ಬರಗಾಲ ನೆರೆಹಾವಳಿ ಉಂಟಾಗಿ ಬೆಳೆದ ಬೆಳೆ ಕೈಗೆ ಸಿಗದೇ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ರೈತರು ತೈವು ಬೆಳೆಯುವ ಬೆಳೆಗಳಿಗೆ ವಿಮೆ ಮಾಡಿಸುವುದು ಅತ್ಯಗತ್ಯವಾಗಿದ್ದು, ರೈತರು ಬೇಜವಾಬ್ದಾರಿ… Continue Reading →

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!!

Bele Parihara:: ಬೆಳೆಹಾನಿ ಪರಿಹಾರ ಲಿಸ್ಚ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ!ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ!! ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಕಾರಣದಿಂದಾಗಿ ಬಹಳಷ್ಟು ರೈತರ ಜಮೀನುಗಳಲ್ಲಿ ಬೆಳೆ ಹಾನಿಯಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕವಾಗಿ ರೈತರಿಗೆ ಸಹಾಯಕವಾಗುವಂತೆ ಬೆಳೆ ಹಾನಿ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ ಒಟ್ಟು 38.58 ಲಕ್ಷ… Continue Reading →

BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? 

  BPL card cancellation:: ರದ್ದಾದ ಬಿ.ಪಿ.ಎಲ್ ಕಾಡ್೯ ಮರುಸಕ್ರಿಯ ಆಗುವುದು ಯಾವಾಗ! ಕೆ. ಎಚ್ ಮುನಿಯಪ್ಪ ಹೇಳಿಕೆ ಏನು? ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಬಡವರ ಪಾಲಿಗೆ ಬಿಸಿ ತುಪ್ಪವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಅಂತ್ಯಗೊಂಡಿದ್ದರು ಕೂಡ ಅದರ ಸುತ್ತಲಿನ ಚರ್ಚೆಗಳು ಇನ್ನು ನಡೆಯುತ್ತಲೇ ಏಕೆಂದರೆ ಸರ್ಕಾರವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾಗಿಂದ ಒಟ್ಟು… Continue Reading →

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್???

Gruhalaxmi scheme:: 14 ಮತ್ತು 15 ನೇ ಕಂತಿನ ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ಗ್ಯಾರಂಟಿ ಯೋಜನೆ ಕ್ಯಾನ್ಸಲ್??? ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಅತ್ಯಂತ ಮುಖ್ಯ ಹಾಗೂ ತುಂಬಾ ಸುದ್ದಿಯಲ್ಲಿರುವ ಗ್ಯಾರಂಟಿ ಯೋಜನೆಯ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆ ಅಡಿಯಲ್ಲಿ ಮನೆಯ ಒಡತಿಯರಿಗೆ ಪ್ರತಿ ತಿಂಗಳ 2000 ರೂ. ಗಳನ್ನು ಜಮೆ ಮಾಡಲಾಗುತ್ತಿದ್ದು… Continue Reading →

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ!

Flood relief Fund:: ಬೆಳೆ ಹಾನಿ ತಾತ್ಕಾಲಿಕ ಪರಿಹಾರ ಜಮೆ! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಹಣ ಬರಲ್ಲ! ಈ ಲಿಸ್ಟ್ ಹೆಸರಿದೆಯಾ ಕೂಡಲೇ ಚೆಕ್ ಮಾಡಿ! ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆ ಗಿಂತ ಹೆಚ್ಚಾಗಿ ಮಳೆಯಾದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಬಂದು ಜಮೀನುಗಳಲ್ಲಿ ನೀರು ನಿಂತು ಸಾಕಷ್ಟು ರೈತರ… Continue Reading →

Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ! 

Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ! 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ತುಂಬಾ ಖುಷಿಯಲ್ಲಿದ್ದರೂ ಆದರೆ ವರುಣ ಮತ್ತೆ ಅವಕೃಪೆ ನೀಡಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದ… Continue Reading →

PM Kisan Samman Nidhi Yojane::ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಬರುತ್ತೆ? ಸ್ಟೇಟಸ್ ಚೆಕ್ ಮಾಡೋದು ಹೇಗೆ?

PM Kisan Samman Nidhi Yojane::ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಬರುತ್ತೆ? ಸ್ಟೇಟಸ್ ಚೆಕ್ ಮಾಡೋದು ಹೇಗೆ? ದೇಶದ ಎಲ್ಲಾ ರೈತರ ಆರ್ಥಿಕ ಸಂಕಷ್ಟಕ್ಕೆ ಸಹಾಯಕವಾಗುವಂತೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000ಗಳನ್ನು ಮೂರು ಕಂತುಗಳಲ್ಲಿ ತಲಾ ಎರಡು… Continue Reading →

BPL Ration Reapply :: ಬಿಪಿಎಲ್ ಮರುತಿದ್ದುಪಡಿ ಪ್ರಕ್ರಿಯೆ ಆರಂಭ! ಹೊಸ ರೇಷನ್ ಕಾಡ್೯ ಅಜಿ೯ ಸಧ್ಯಕ್ಕೆ ಇಲ್ಲ!

BPL Ration Reapply :: ಬಿಪಿಎಲ್ ಮರುತಿದ್ದುಪಡಿ ಪ್ರಕ್ರಿಯೆ ಆರಂಭ! ಹೊಸ ರೇಷನ್ ಕಾಡ್೯ ಅಜಿ೯ ಸಧ್ಯಕ್ಕೆ ಇಲ್ಲ! ರಾಜ್ಯದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಿದ್ದು ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆ ಕೊನೆಗೂ ಅಂತ್ಯಕಂಡಿದ್ದು, ಬಡ ಜನರ ಆಕ್ರೋಶಕ್ಕೆ ತುತ್ತಾದ ಸರ್ಕಾರವು ತನ್ನ ಆದೇಶವನ್ನು ಹಿಂಪಡೆದುಕೊಂಡು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದನ್ನು ಎರಡು ದಿನಗಳ ಮುಂಚೆಯೇ ನಿಲ್ಲಿಸಿತ್ತು…. Continue Reading →

« Older posts Newer posts »

© 2026 vkgrowmore.com — Powered by WordPress

Theme by Anders NorenUp ↑

.

Disclaimer : vkgrowmore.com is an independent information portal and is not affiliated with, authorized by, or endorsed by any government agency. While we make every effort to provide accurate and up-to-date information, content is for informational purposes only.